• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ಬ್ಯಾಡ್ ಕಮೆಂಟ್ಸ್.. 29 ಮಂದಿ ಬ್ಯಾಡ್ ಬಾಯ್ಸ್‌ ಗೆ ಖಾಕಿ ಬಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2026 - 1:58 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 13T134808.331

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಸ್ಯಾಂಡಲ್‌ವುಡ್‌ನ ಮೋಹಕತಾರೆ ಮತ್ತು ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್‌ ಮಾಡಿದ್ದ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರೋ ಸಿಸಿಬಿ ಪೊಲೀಸರು, ನಾಪತ್ತೆಯಾಗಿರುವ 29 ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಕುರಿತ ಸ್ಪೆಷಲ್ ರಿಪೋರ್ಟ್ ಇಲ್ಲಿದೆ…

RelatedPosts

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ

‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್

ADVERTISEMENT
ADVERTISEMENT
  • ರಮ್ಯಾ ಕೇಸ್‌ಗೆ ಟ್ವಿಸ್ಟ್.. ಪರಾರಿಯಾದವರಿಗೆ ಕಂಟಕ ಫಿಕ್ಸ್..!
  • ಬ್ಯಾಡ್ ಕಮೆಂಟ್ಸ್.. 29 ಮಂದಿ ಬ್ಯಾಡ್ ಬಾಯ್ಸ್‌ ಗೆ ಖಾಕಿ ಬಲೆ
  • ಆನ್‌ಲೈನ್ ಅಸಭ್ಯತೆಗೆ ರೆಡ್ ಅಲರ್ಟ್.. ಹಂಟಿಂಗ್ ಶುರು
  • ಟಾರ್ಗೆಟ್ ಮಾಡಿದವ್ರಿಗೆ ರಮ್ಯಾ ಲಾ & ಆರ್ಡರ್ ಕೌಂಟರ್

ಕಳೆದ 2025ರ ಜುಲೈ ತಿಂಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಮ್ಯಾ ವಿರುದ್ಧ ಅವಾಚ್ಯ ಹಾಗೂ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದ 43 ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ನಟಿ ರಮ್ಯಾ ಅವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ತಾಂತ್ರಿಕ ದಾಖಲೆಗಳ ಮೂಲಕ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ FIR ದಾಖಲಿಸಲಾಗಿತ್ತು.

ದೂರು ದಾಖಲಾದ ಬಳಿಕ ಸಿಸಿಬಿ ಪೊಲೀಸರು ಸತತ ಕಾರ್ಯಾಚರಣೆ ನಡೆಸಿ, 43 ಆರೋಪಿಗಳ ಪೈಕಿ ಈವರೆಗೆ 14 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ 29 ಮಂದಿ ಪತ್ತೆಯಾಗದ ಹಿನ್ನೆಲೆಯಲ್ಲಿ, ಪೊಲೀಸರು ಅವರ ಹೆಸರನ್ನು  ಅಬ್‌‌ಸ್ಕ್ಯಾಂಡಿಂಗ್ ಎಂದು ನಮೂದಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸದ್ಯ ಈ ಪ್ರಕರಣವು ನ್ಯಾಯಾಲಯದಲ್ಲಿ ಟ್ರಯಲ್  ಹಂತದಲ್ಲಿದೆ. ಈ ಸಂದರ್ಭದಲ್ಲಿ ನಾಪತ್ತೆಯಾಗಿರುವ ಉಳಿದ 29 ಆರೋಪಿಗಳನ್ನು ಪತ್ತೆ ಹಚ್ಚುವುದು ಅನಿವಾರ್ಯವಾಗಿದೆ. ಹೀಗಾಗಿ, ತಲೆಮರೆಸಿಕೊಂಡಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಎಸಿಜೆಎಂ ಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶ ಬೆನ್ನಲ್ಲೇ ಸಿಸಿಬಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯವನ್ನು ಮತ್ತೆ ಆರಂಭಿಸಿದ್ದಾರೆ.

ಡಿಜಿಟಲ್ ವೇದಿಕೆಗಳಲ್ಲಿ ವ್ಯಕ್ತಿತ್ವ ಹರಣ ಮಾಡುವವರಿಗೆ ಈ ಪ್ರಕರಣವು ಎಚ್ಚರಿಕೆಯ ಗಂಟೆಯಾಗಿದೆ. ಸಿಸಿಬಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಆರೋಪಿಗಳ ಡಿಜಿಟಲ್ ಫುಟ್‌ಪ್ರಿಂಟ್‌ಗಳನ್ನು ಆಧರಿಸಿ ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಯಿದೆ. ಒಟ್ಟಾರೆಯಾಗಿ, ಸೆಲೆಬ್ರಿಟಿಗಳ ವಿರುದ್ಧ ಮಾತ್ರವಲ್ಲದೆ ಸಾಮಾನ್ಯ ಮಹಿಳೆಯರ ವಿರುದ್ಧವೂ ಇಂತಹ ಅಶ್ಲೀಲ ಕೃತ್ಯ ಎಸಗುವವರ ವಿರುದ್ಧ ಕಾನೂನು ತನ್ನ ಬಿಗಿ ಹಿಡಿತವನ್ನು ಮುಂದುವರಿಸಿದೆ.

ಇತ್ತೀಚೆಗೆ ಹಲವಾರು ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯ ಕಾಮೆಂಟ್ ಮತ್ತು ಟ್ರೋಲ್‌ಗಳನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ರಮ್ಯಾ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ರಮ್ಯಾ ಪ್ರಪಂಚದ ಆಗುಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಮಾಡಿದ್ದು ತಪ್ಪು ಎಂದು ಬರೆದುಕೊಂಡಿದ್ದರು. ಅದೇ ಸಮಯದಲ್ಲಿ ಕೆಲವರು ರಮ್ಯಾನ ಟಾರ್ಗೆಟ್ ಮಾಡಲು ಆರಂಭಿಸಿದ್ದರು.ಇದೀಗ ತಮ್ಮ ಗುಂಡಿಗೆ ತಾವೇ ಬೀಳುವಂತೆ ರಮ್ಯಾ ತಿರುಗೇಟು ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (11)

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

by ಕವಿತಾ
September 8, 2026 - 6:48 pm
0

ನಾಲ್ಕು ದಿನಕ್ಕೆ 150ಕೋಟಿ.. (9)

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

by ಕವಿತಾ
September 8, 2026 - 6:33 pm
0

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version