• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

admin by admin
April 15, 2026 - 8:30 am
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
BeFunky collage (71)

ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಯ ಮೇಲೆ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

100 ಕೋಟಿ ರೂಪಾಯಿ ವೆಚ್ಚದಲ್ಲಿ ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣವಾಗಿರುವ ಈ ಮಂದಿರವು ಅದಿಚುಂಚನಗಿರಿ ಮಠದ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಮಠದ ವತಿಯಿಂದ ಮತ್ತು ಮಂಡ್ಯ ಜಿಲ್ಲಾಡಳಿತದಿಂದ ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

RelatedPosts

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

ರೌಡಿ ಶೀಟರ್ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಗುಂಡೇಟು

ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ

ADVERTISEMENT
ADVERTISEMENT

ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ:

  • ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ.
  • ನಂತರ ಹೆಲಿಕಾಪ್ಟರ್ ಮೂಲಕ ಅದಿಚುಂಚನಗಿರಿ ತಪೋವನಕ್ಕೆ ಬಂದಿಳಿಯುತ್ತಾರೆ.
  • ಶ್ರೀ ಕಾಲಭೈರವೇಶ್ವರ ಮಂದಿರಕ್ಕೆ ತೆರಳಿ ದರ್ಶನ ಪಡೆಯುತ್ತಾರೆ.
  • ನಂತರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸುತ್ತಾರೆ.
  • ಕಾರ್ಯಕ್ರಮದ ನಂತರ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಭದ್ರತಾ ಸಿದ್ಧತೆಗಳು: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಕ್ತರು ಬೆಳಿಗ್ಗೆ 9 ಗಂಟೆಯೊಳಗೆ ಬಿ.ಜಿ.ಎಸ್ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ಮೋದಿ ನಿರ್ಗಮನದ ನಂತರ ದೇವಾಲಯ ಮತ್ತು ಮಂದಿರಕ್ಕೆ ಸಾರ್ವಜನಿಕ ಪ್ರವೇಶ ಕಲ್ಪಿಸಲಾಗುತ್ತದೆ.

ವಿಶೇಷ ಉಡುಗೊರೆ: ಪ್ರಧಾನಿ ಮೋದಿಗೆ ಸನ್ಮಾನಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯ ಪೇಟವನ್ನು ಉಡುಗೊರೆಯಾಗಿ ನೀಡಲು ಸಿದ್ಧತೆ ನಡೆದಿದೆ. ಬನಾರಸ್ ಸೀರೆ ಮತ್ತು ಚಿನ್ನದ ಬಳಕೆಯಿಂದ ತಯಾರಿಸಲಾಗಿರುವ ಈ ಪೇಟದಲ್ಲಿ ಮೈಸೂರಿನ ರಾಜ ಲಾಂಛನ ಗಂಡುಬೇರುಂಡವನ್ನು ಸೇರಿಸಲಾಗಿದೆ.

ಮಠದ ಸಿದ್ಧತೆ: ಇಡೀ ಅದಿಚುಂಚನಗಿರಿ ಕ್ಷೇತ್ರವು ಮಧುವಣಗಿತ್ತಿಯಂತೆ ಅಲಂಕೃತಗೊಂಡಿದೆ. ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳು, ಪ್ರಾಣ ಪ್ರತಿಷ್ಠಾಪನೆ ಮತ್ತು ಪೂಜಾ ಕೈಂಕರ್ಯಗಳು ಈಗಾಗಲೇ ಪೂರ್ಣಗೊಂಡಿವೆ. ರಾಜ್ಯದ ಹಲವು ರಾಜಕೀಯ ನಾಯಕರು ಒಂದೇ ವೇದಿಕೆಯಲ್ಲಿ ಸಮಾಗಮಗೊಳ್ಳುವ ಸಾಧ್ಯತೆ ಇದೆ.

ಭದ್ರತಾ ವ್ಯವಸ್ಥೆ: ಯಾವುದೇ ಅಹಿತಕರ ಘಟನೆ ನಡೆಯದಂತೆ 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತ ಮತ್ತು ಮಠದ ವತಿಯಿಂದ ಸಕಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.

ಈ ಕಾರ್ಯಕ್ರಮವು ಅದಿಚುಂಚನಗಿರಿ ಮಠದ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಿ ದಾಖಲಾಗಲಿದೆ. ಭಕ್ತರು ಮತ್ತು ಸಾರ್ವಜನಿಕರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ
    July 1, 2026 | 0
  • Untitled design (11)
    ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?
    July 1, 2026 | 0
  • Untitled design (9)
    ರೌಡಿ ಶೀಟರ್ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಗುಂಡೇಟು
    July 1, 2026 | 0
  • Untitled design (6)
    ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ
    July 1, 2026 | 0
  • Untitled design (3)
    ಬೀದರ್‌ನ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಶಿಕ್ಷೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version