• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2026 - 8:25 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design 2026 04 16T082426.103

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಬುಧವಾರ ಪ್ರಕಟವಾದ ಈ ತೀರ್ಪಿನ ಬಳಿಕ, ಇಂದು (ಏಪ್ರಿಲ್ 16) ಅಪರಾಧಿಗಳಿಗೆ ಎಷ್ಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ನ್ಯಾಯಾಲಯ ಅಧಿಕೃತವಾಗಿ ಪ್ರಕಟಿಸಲಿದೆ.

2016ರ ಭೀಕರ ಕೊಲೆ ಪ್ರಕರಣ

RelatedPosts

ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

ADVERTISEMENT
ADVERTISEMENT

2016ರ ಜೂನ್ 15ರಂದು ಧಾರವಾಡದಲ್ಲಿ ಯೋಗೇಶ್ ಗೌಡ ಅವರನ್ನು ಜಿಮ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಘಟನೆ ನಡೆದ ಸಮಯದಲ್ಲಿ ವಿನಯ್ ಕುಲಕರ್ಣಿ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದರೂ, ನಂತರ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು. ಸಿಬಿಐ ತನಿಖೆಯನ್ನು ಚುರುಕುಗೊಳಿಸಿ, 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತು.

ನ್ಯಾಯಾಲಯದ ತೀರ್ಪು

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಬುಧವಾರ (ಏಪ್ರಿಲ್ 15) ತೀರ್ಪು ಪ್ರಕಟಿಸಿದೆ. ಕಳೆದ ಮಾರ್ಚ್ ನಿಂದ ನಿರಂತರವಾಗಿ ನಡೆದ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಏಪ್ರಿಲ್ 15ರಂದು ತೀರ್ಪು ನೀಡುವುದಾಗಿ ತಿಳಿಸಿತ್ತು. ಅದರಂತೆ ಪ್ರಕರಣದ ಎಲ್ಲ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು. ವಿಚಾರಣೆ ವೇಳೆ ಲಭ್ಯವಾದ ಸಾಕ್ಷ್ಯಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಿನಯ್ ಕುಲಕರ್ಣಿ ಅವರು ಕೊಲೆಯ ಸಂಚಿನಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ ಎಂದು ಹೇಳಿದೆ. ಒಟ್ಟು 21 ಆರೋಪಿಗಳ ಪೈಕಿ 19 ಮಂದಿ ದೋಷಿಗಳೆಂದು ತೀರ್ಪು ನೀಡಲಾಗಿದೆ. ಇಬ್ಬರು ಆರೋಪಿಗಳನ್ನು ನ್ಯಾಯಾಲಯ ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.

ಶಿಕ್ಷೆಯ ಪ್ರಮಾಣದ ಕುತೂಹಲ:

ದೋಷಿಗಳ ಪೈಕಿ ವಿನಯ್ ಕುಲಕರ್ಣಿ ಪ್ರಮುಖರಾಗಿದ್ದಾರೆ. ಈಗಾಗಲೇ ಒಂಬತ್ತು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಕುಲಕರ್ಣಿ ಹೊರಬಂದಿದ್ದರು. ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಮೊದಲು ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಲಿದೆ. ಪ್ರಾಸಿಕ್ಯೂಷನ್ ಪರ ಮತ್ತು ಡಿಫೆನ್ಸ್ ಪರ ವಕೀಲರು ಶಿಕ್ಷೆಯ  ಬಗ್ಗೆ ತಮ್ಮ ವಾದಗಳನ್ನು ಮಂಡಿಸಲಿದ್ದಾರೆ. ಅನಂತರ ನ್ಯಾಯಾಧೀಶರು ಅಂತಿಮವಾಗಿ ಶಿಕ್ಷೆಯ ಅವಧಿಯನ್ನು ನಿರ್ಧರಿಸಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T113623.547

ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ

by ಶಾಲಿನಿ ಕೆ. ಡಿ
April 16, 2026 - 11:37 am
0

Untitled design 2026 04 16T110559.836

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

by ಶಾಲಿನಿ ಕೆ. ಡಿ
April 16, 2026 - 11:07 am
0

Untitled design 2026 04 16T103457.960

‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK

by ಶಾಲಿನಿ ಕೆ. ಡಿ
April 16, 2026 - 10:49 am
0

Untitled design 2026 04 16T101212.910

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

by ಶಾಲಿನಿ ಕೆ. ಡಿ
April 16, 2026 - 10:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T113623.547
    ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ
    April 16, 2026 | 0
  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
  • Untitled design 2026 04 16T103457.960
    ‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK
    April 16, 2026 | 0
  • Untitled design 2026 04 16T101212.910
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ
    April 16, 2026 | 0
  • Untitled design 2026 04 16T091209.963
    ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version