• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 16, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʼಭುವನಂ ಗಗನಂʼ 25 ದಿನದ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌ ಭಾಗಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 18, 2025 - 7:34 pm
in ಸಿನಿಮಾ
0 0
0
Befunky collage 2025 03 18t192602.111

ರತ್ನನ್‌ ಪ್ರಪಂಚ ಸಿನಿಮಾ ಖ್ಯಾತಿಯ ಪ್ರಮೋದ್‌ ಹಾಗೂ ದಿಯಾ ಖ್ಯಾತಿ ಪೃಥ್ವಿ ಅಂಬರ್‌ ನಟನೆಯ ಭುವನಂ ಗಗನಂ ಚಿತ್ರ 25 ದಿನ ಪೂರೈಸಿದೆ. ಪ್ರೇಮಿಗಳ ದಿನದಂದು ತೆರೆಕಂಡ ಈ ಸಿನಿಮಾಗೆ ಆಫ್‌ ಸೆಂಚೂರಿಯತ್ತ ಸಾಗುತ್ತಿದೆ. ಕನ್ನಡ ಚಿತ್ರರಂಗ ಸದ್ಯದ ಪರಿಸ್ಥಿತಿ ನಡುವೆಯೂ ಭುವನಂ ಗಗನಂ ಚಿತ್ರ ಇಪ್ಪತ್ತೈದು ದಿನ ಪೂರೈಸಿದೆ.

Whatsapp image 2025 03 18 at 6.59.43 pm (1)

RelatedPosts

ಧ್ರುವ ಸರ್ಜಾರ ‘ಅದ್ದೂರಿ’ ಚಿತ್ರಕ್ಕೆ 13ನೇ ವರ್ಷದ ಸಂಭ್ರಮ

ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್: 3 ದಿನದೊಳಗೆ ಉತ್ತರಿಸುವಂತೆ ಸೂಚನೆ

ಮಕ್ಕಳೊಂದಿಗೆ ರಾಕಿಭಾಯ್, ರಿಷಬ್ ಕ್ವಾಲಿಟಿ ಟೈಂ

ಬಯಲಾಯ್ತು ರಾಜಾಸಾಬ್ ಹಾರರ್ ಫ್ಯಾಂಟಸಿ ವರ್ಲ್ಡ್‌

ADVERTISEMENT
ADVERTISEMENT

ಈ ಸಂತಸದ ಕ್ಷಣಗಳನ್ನು ಚಿತ್ರತಂಡ ಸೆಲೆಬ್ರೆಟ್‌ ಮಾಡಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಭುವನಂ ಗಗನಂ ಚಿತ್ರದ 25 ದಿನದ ಸಂಭ್ರಮಾಚರಣೆಗೆ ಹಮ್ಮಿಕೊಳ್ಳಲಾಗಿತ್ತು.. ಕ್ರೇಜಿಸ್ಟಾರ್‌ ರವಿಚಂದ್ರನ್‌ ಈ ಕಾರ್ಯಕ್ರಮಕ್ಕೆ ಸಾಕ್ಷಿದರು. ನಿರ್ದೇಶಕರಾದ ಸಿಂಪಲ್‌ ಸುನಿ, ಚೇತನ್‌ ಕುಮಾರ್‌, ನೆನಪಿರಲಿ ಪ್ರೇಮ್ ಹಾಗೂ ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Whatsapp image 2025 03 18 at 6.59.44 pm

ಇದೇ ವೇಳೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಮಾತನಾಡಿ, ಸಿನಿಮಾ ಇಂಡಸ್ಟ್ರೀಯಲ್ಲಿ ಸದ್ಯಕ್ಕೆ ನಗುನೇ ಇಲ್ಲ. ಆದರೆ ಇಲ್ಲಿ ನಗುತ್ತಿದ್ದೇವೆ. ಆ ನಗು ಹಂಚಿಕೊಳ್ಳಲು ನಾನು ಇಲ್ಲಿಗೆ ಬಂದಿದ್ದೇನೆ. ಜನ ಥಿಯೇಟರ್‌ ಗೆ ಬರ್ತಿಲ್ಲ ಅಂತಿದ್ದಾರೆ. ಸಿನಿಮಾ ಚೆನ್ನಾಗಿದೆ ಎಂದರೆ ಜನ ಥಿಯೇಟರ್‌ ಒಳಗೆ ಬರುತ್ತಾರೆ. ಆ ಮುಖ ಬೇಕು, ಈ ಬೇಕು ಅನ್ನೋದು ಏನೂ ಬೇಡ. ಚೆನ್ನಾಗಿದ್ದರೆ ನುಗುತ್ತಾರೆ ಎನ್ನುವುದಕ್ಕೆ ಪ್ರೇಮಲೋಕನೇ ಸಾಕ್ಷಿ. ವಾರಕ್ಕೆ ೪೦ ಸಿನಿಮಾ ಬಂದರೆ ಟ್ರಾಫಿಕ್‌ ಜಾಮ್‌ ಆಗುತ್ತಿದೆ.

Whatsapp image 2025 03 18 at 6.59.43 pm

ಚಿತ್ರರಂಗದಲ್ಲಿ ನಗುವಿನ ವಾತಾವರಣ ಬೇಕು. ನಾವು ಶಿಲ್ಡ್‌ ನೋಡುವುದನ್ನೇ ಮರೆತುಬಿಟ್ಟಿದ್ದೇವೆ. ಈಗ 25 ದಿನಕ್ಕೆ ಶೀಲ್ಡ್‌ ಶುರುವಾಗಿದೆ. ಆಗ ೨೪ ವಾರಕ್ಕೆ ಶಿಲ್ಡ್‌ ಇತ್ತು. ನಿಮ್ಮ ಪಯಣ ಹೀಗೆ ಸಾಗಲಿ ಎಂದು ಚಿತ್ರತಂಡ ಶುಭ ಹಾರೈಸಿದರು.

ಈ ಚಿತ್ರದಲ್ಲಿ ರೆಚೆಲ್ ಡೇವಿಡ್ ಮತ್ತು ಅಶ್ವಥಿ ನಾಯಕಿಯರಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಗಿರೀಶ್ ಮೂಲಿಮನಿ ಈ ಸಿನಿಮಾ ನಿರ್ದೇಶನ ಮಾಡಿದ್ದು ಎಂ. ಮುನೇಗೌಡ ನಿರ್ಮಾಣ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

1444 (6)

“I Condom” ಎಂದ ಪಾಕ್ ಪ್ರಧಾನಿ: ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್

by ಶಾಲಿನಿ ಕೆ. ಡಿ
June 16, 2025 - 10:49 pm
0

1444 (5)

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

by ಶಾಲಿನಿ ಕೆ. ಡಿ
June 16, 2025 - 10:24 pm
0

1444 (3)

ನಮ್ಮ ಮೇಲೆ ದಾಳಿ ಮಾಡಿದ್ರೆ ಪಾಕ್‌ನಿಂದ ಇಸ್ರೇಲ್ ಮೇಲೆ ಪರಮಾಣು ದಾಳಿ: ಇರಾನ್ ಅಧಿಕಾರಿ

by ಶಾಲಿನಿ ಕೆ. ಡಿ
June 16, 2025 - 8:53 pm
0

1444 (2)

ಧ್ರುವ ಸರ್ಜಾರ ‘ಅದ್ದೂರಿ’ ಚಿತ್ರಕ್ಕೆ 13ನೇ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
June 16, 2025 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (2)
    ಧ್ರುವ ಸರ್ಜಾರ ‘ಅದ್ದೂರಿ’ ಚಿತ್ರಕ್ಕೆ 13ನೇ ವರ್ಷದ ಸಂಭ್ರಮ
    June 16, 2025 | 0
  • 1444 (1)
    ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್: 3 ದಿನದೊಳಗೆ ಉತ್ತರಿಸುವಂತೆ ಸೂಚನೆ
    June 16, 2025 | 0
  • 1444
    ಮಕ್ಕಳೊಂದಿಗೆ ರಾಕಿಭಾಯ್, ರಿಷಬ್ ಕ್ವಾಲಿಟಿ ಟೈಂ
    June 16, 2025 | 0
  • Untitled design 2025 06 16t180930.586
    ಬಯಲಾಯ್ತು ರಾಜಾಸಾಬ್ ಹಾರರ್ ಫ್ಯಾಂಟಸಿ ವರ್ಲ್ಡ್‌
    June 16, 2025 | 0
  • Untitled design 2025 06 16t170247.524
    ಕುಬೇರ ರಾಕ್ಸ್..‌‌ ರಾಜಮೌಳಿ ಸಿದ್ಧಾಂತ ಸೀಕ್ರೆಟ್ ರಿವೀಲ್ಸ್
    June 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version