• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನ ಪರಿಷತ್‌‌‌ನಲ್ಲಿ ಮಾತಿನ ಎದುರೇಟು ನೀಡಿದ ಸಚಿವ ಸಂತೋಷ್‌ ಲಾಡ್‌

ಸಿ ಎಂ ಸಿದ್ದರಾಮಯ್ಯ ಪಕ್ಕದಲ್ಲಿ ಬಂಡೆಯಂತೆ ನಿಂತ ಕಾರ್ಮಿಕ ಸಚಿವ ಸಂತೋಷ್ ಲಾಡ್

admin by admin
March 18, 2025 - 9:02 pm
in Flash News, ಕರ್ನಾಟಕ
0 0
0
Befunky collage 2025 03 18t193738.448

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳಿಗೆ ವಿನಿಯೋಗಿಸಿದ ಹಣ ಹಾಗೂ ಇತರ ಯೋಜನೆಗಳಿಗೆ ಮೀಸಲಿಟ್ಟ ಹಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್‌ನಲ್ಲಿ ವಿವರಿಸುವ ವೇಳೆ ವಿರೋಧಪಕ್ಷಗಳು ಅಡ್ಡಿಪಡಿಸಿದ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಕ್ಕ ಪ್ರತ್ಯುತ್ತರ ನೀಡಿ ಗಮನ ಸೆಳೆದರು. ಪ್ರತಿಪಕ್ಷಗಳ ಪ್ರತಿ ಪ್ರಶ್ನೆಗೂ ಖಡಕ್ ಟಕ್ಕರ್ ಕೊಟ್ಟು ಸೈ ಎನಿಸಿಕೊಂಡರು.

ಮುಖ್ಯಮಂತ್ರಿಗಳು ಮಾತನಾಡುವ ವೇಳೆಯಲ್ಲಿ ಮಧ್ಯಪ್ರವೇಶ ಮಾಡಿ ಮಾತನಾಡಲು ಬಿಡದ ಗದ್ದಲ ಉಂಟು ಮಾಡುತ್ತಿದ್ದ ವಿರೋಧಪಕ್ಷದ ಸದಸ್ಯರಿಗೆ ಲಾಡ್‌ ಅವರು ಟಕ್ಕರ್‌ ನೀಡಿದರು.

RelatedPosts

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್

ADVERTISEMENT
ADVERTISEMENT

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಗಳಾಗಿದ್ದಾಗ ತೈಲ ಬೆಲೆ ಎಷ್ಟು ಇತ್ತು. ಈಗ ಎಷ್ಟು ಆಗಿದೆ.
ಈಗ ಬೆಲೆ ಏರಿಕೆ ಆಗಿದೆ. ಗ್ರಾಮ ಪಂಚಾಯತಿ ಚುನಾವಣೆಯಿಂದ ಅಸೆಂಬ್ಲಿ ಚುನಾವಣೆ ವೆಚ್ಚ ಅಧಿಕವಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯಪಾಲರ ಭಾಷಣ ವಾಸ್ತವಾಂಶಗಳನ್ನು ಹೇಳಿದೆ. ಸತ್ಯ ಹೇಳುವ ಪ್ರಯತ್ನ ಮಾಡಿದೆ ಮುಂದಿನ ಗುರಿ ಏನು ಎಂಬುದನ್ನು ತಿಳಿಸಿದೆ. ಯಾವುದೇ ಅವಾಸ್ತವಿಕ ಅಂಶ ಹೇಳಿಲ್ಲ. ವಂದನಾ ನಿರ್ಣಯ ಮಂಡಿಸಿ ಒಕ್ಕೊರಲನಿಂದ ಅಂಗೀಕಾರ ಮಾಡೋಣ ಎಂದು ಮುಖ್ಯಮಂತ್ರಿಗಳು ಹೇಳಿದಾಗ ವಿರೋಧ ಪಕ್ಷದವರು ಗದ್ದಲ ಮಾಡಿದರು. ಆಗ ಸಚಿವ ಲಾಡ್‌ ಅವರು, ಎದ್ದು ನಿಂತು ಉತ್ತರ ನೀಡಿದರು.

ಸದಸ್ಯರಾದ ಸಿ ಟಿ ರವಿ ಅವರು, ಮಾತನಾಡಿ ಮೋದಿ ಸರ್ಕಾರ ಜನರಿಗೆ ಏನು ನೀಡಿದೆ ಎಂಬುದನು ವಿವರಿಸಿದರು. ರೈಟ್‌ ಆಪ್‌ ಲೇ ಆಪ್‌ ಕುರಿತು ಮಾತನಾಡಿದರು.

ಕಳೆದ ಹತ್ತು ವರ್ಷದಲ್ಲಿ ಮೋದಿ ಅವರ ಸರ್ಕಾರ ಎಷ್ಟು ಸಾಲ ಮನ್ನಾ ಮಾಡಿದ ಎಂದು ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದರು. ಆಗ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಚಿವ ಲಾಡ್‌ ಅವರು ಮುಖ್ಯಮಂತ್ರಿಗಳ ಪರವಾಗಿ ಮಾತನಾಡಿ ವಿರೋಧಪಕ್ಷದವರು ಸುಮ್ಮನಾಗುವಂತೆ ಮಾಡಿದರು.

ಮುಖ್ಯಮಂತ್ರಿಗಳು ದಾಖಲೆ ಬಜೆಟ್‌ ಮಂಡಿಸಿದ್ದನ್ನು ಉದ್ದೇಶಿಸಿ ಸಿ ಟಿ ರವಿ ಅವರು ಮಾತನಾಡಿ ಸಾಲ ಮಾಡಿದ ಕೀರ್ತಿ ಸಹ ನಿಮ್ಮದಾಗುತ್ತೆ ಎಂದು ಹೇಳಿದರು. ಆಗ ಸಚಿವ ಲಾಡ್‌ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಉದ್ಯಮಿಗಳ ಸಾಲ ಮನ್ನಾ ಬಗ್ಗೆ ಸಿ ಟಿ ರವಿ ಅವರು ವಿವರಿಸಿದ ನಂತರ, ಆಗಿನ ಹಣಕಾಸು ಸಚಿವರಾದ ಚಿದಂಬರಂ ಹಾಗೂ ಸೋನಿಯಾ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಕ್ಕೆ ಇಡೀ ಸದನ ಗದ್ದಲದಲ್ಲಿ ಮುಳುಗಿತು. ಈ ವೇಳೆ ತೀವ್ರ ಆಕ್ರೋಶಗೊಂಡ ಸಚಿವ ಲಾಡ್‌ ಅವರು ಸಿ ಟಿ ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ರವಿ ಅವರು ಮಾತಿಗೆ ಬುದ್ಧಿವಂತಿಗೆ ಇದೆಯೇ, ಸೋನಿಯಾ ಮತ್ತ ಚಿದಂಬರಂ ಅವರ ಹೆಸರನ್ನು ಕಡತದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಂತೋಷ್‌ ಲಾಡ್‌ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಸದನದಲ್ಲಿ ಇಲ್ಲದವರ ಹೆಸರನ್ನು ಕಲಾಪದಲ್ಲಿ ಹೇಳಬಾರದು. ಆದ್ದರಿಂದ ಕಡತದಿಂದ ತೆಗೆದು ಹಾಕಲಾಗುವುದು ಎಂದು ಹೇಳಿದರು.

ಒಟ್ಟಾರೆ ಇಡೀ ದಿನದ ಕಲಾಪದಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ಪಕ್ಷದವರಿಗೆ ತಕ್ಕ ಪ್ರತ್ಯುತ್ತರ ನೀಡಿ ಇಡೀ ಸದನದ ಗಮನಸೆಳೆದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T170305.852

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

by ಕವಿತಾ
June 29, 2026 - 5:04 pm
0

Untitled design 2026 06 29T162839.857

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

by ಕವಿತಾ
June 29, 2026 - 4:29 pm
0

Untitled design 2026 06 29T155956.811

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

by ಕವಿತಾ
June 29, 2026 - 4:02 pm
0

Untitled design 2026 06 29T154241.067

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 3:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version