• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನುಡಿದಂತೆ ನಡೆಯುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2025 - 10:29 am
in ಕರ್ನಾಟಕ
0 0
0
Untitled design (96)

ಬೆಂಗಳೂರು, ಮಾರ್ಚ್ 18 : ನುಡಿದಂತೆ ನಡೆಯುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ತಿಳಿಸಿದರು.

ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ವಂದಾರ್ಪಣೆ ಸಲ್ಲಿಸುವ ಪ್ರಸ್ತಾವದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು.ಸತ್ಯವನ್ನು ಮರೆಮಾಚಿ ಟೀಕೆ ಮಾಡಬಾರದು. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ. ವಿರೋಧ ಪಕ್ಷಗಳು ವಾಸ್ತವಾಂಶಗಳ ಮೇಲೆ ಬೆಳಕು ಚೆಲ್ಲಬೇಕು ಹಾಗೂ ದಾಖಲಾತಿಗಳನ್ನು ಸದನದ ಮುಂದಿಡಬೇಕು. ಅದೇ ಸರಿಯಾದ ಮಾರ್ಗ ಎಂದರು.

RelatedPosts

ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ, ಎಚ್ಚರಿಕೆಯಿಂದಿರಿ!

ಕರ್ನಾಟಕದಲ್ಲಿ ಇಂದಿನಿಂದ ಜೋರಾದ ಮಳೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿಗೆ ಆರೆಂಜ್!

ಬೆಂಗಳೂರಲ್ಲಿ ವರುಣನ ಆರ್ಭಟ: 3 ಗಂಟೆ ಆರೇಂಜ್ ಅಲರ್ಟ್, ಬಿರುಗಾಳಿ ಸಹಿತ ಮಳೆ!

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

ADVERTISEMENT
ADVERTISEMENT

ನಮ್ಮ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಜಾರಿಗೆ ತರುವ ಮೂಲಕ ಜನರ ನಂಬಿಕೆ ಉಳಿಸಿಕೊಂಡಿದ್ದೇವೆ ಎಂದರು.

ಶಕ್ತಿ ಯೋಜನೆಯಡಿ 409 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಇದು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ನೀಡಿದೆ. 1.26 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 170 ರೂ.ಗಳನ್ನು ನೇರ ನಗದು ಪಾವತಿ (ಡಿಬಿಟಿ ) ಮಾಡಲಾಗಿದೆ. ಒಟ್ಟಾರೆಯಾಗಿ 4 ಕೋಟಿಗೂ ಹೆಚ್ಚು ಜನ ಗ್ಯಾರಂಟಿಗಳಿಂದ ಲಾಭ ಪಡೆದಿದ್ದಾರೆ.

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತಿದೆ. 2024-25 ರ ಬಜೆಟ್ ನಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಇರಿಸಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯಕರವಾಗಿರಲು Fiscal responsibility Act ದಂತೆ ಇರುವ ಮಾನದಂಡಗಳನ್ನು ಪೂರೈಸಿರಬೇಕು. ನಾವು ಪೂರೈಸಿದ್ದೇವೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆ GSDPಯ ಶೇ.3 ರಷ್ಟುನ್ನು ಮೀರಬಾರದು. ಅದು 2.95 % ರಷ್ಟಿದೆ. ಸರ್ಕಾರ ಎಲ್ಲ ಆರ್ಥಿಕ ಮಾನದಂಡಗಳ ಮಿತಿಯೊಳಗಿದೆ. ಆದ್ದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು, ಜನರಿಗೂ ಇದರ ಬಗ್ಗೆ ಅರಿವಿದೆ ಎಂದರು

2024-25 ನೇ ಸಾಲಿನಲ್ಲಿ SCSP ಮತ್ತು TSP ಅಡಿಯಲ್ಲಿ ಒಟ್ಟು 39,121 ಕೋಟಿ ಹಂಚಿಕೆ ಮಾಡಿದ್ದು, ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರದ ಕಟಿಬದ್ದತೆಯನ್ನು ತೋರಿಸುತ್ತದೆ ಎಂದರು.

ಮೈಕ್ರೊ ಹಣಕಾಸಿನ ಸಂಸ್ಥೆಗಳಿಗೆ ನಿಯಂತ್ರಣ ಕಾನೂನುಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಕಾನೂನು ಬಾಹಿರವಾಗಿ ತೊಂದರೆಗೊಳಗಾಗುತ್ತಿದ್ದ ಜನರಿಗೆ ಇದರಿಂದ ರಕ್ಷಣೆ ದೊರೆಯುವಂತಾಗಿದೆ. ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ನಮ್ಮ ಸರ್ಕಾರ 2 ರೂ ನಿಂದ 5 ರೂಗೆ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಪ್ರೋತ್ಸಾಹ ಧನವನ್ಬು ಹೆಚ್ಚಿಸುವ ತೀರ್ಮಾನವನ್ನು ಸೂಕ್ತ ಸಂದರ್ಭದಲ್ಲಿ ತೆಗೆದುಕೊಳ್ಳಲಾಗುವುದು ಎಂದರು.

ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ವಿವಿ ಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಮೇಲ್ದರ್ಜೆಗೇರಿಸುವ ಸಂಬಂಧ ರಚಿಸಲಾಗಿರುವ ಸಚಿವ ಸಂಪುಟದ ಉಪಸಮಿತಿಯ ವರದಿ ಬಂದ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸದಸ್ಯರ ಎಲ್ಲ ಪ್ರಶ್ನೆಗಳಿಗೆ ಸ್ಪಷ್ಟನೆಯನ್ನು ಸರ್ಕಾರ ನೀಡಿದ್ದು, ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಅಂಗೀಕರಿಸುವಂತೆ ಸದನವನ್ನು ಮುಖ್ಯಮಂತ್ರಿಗಳು ಕೋರಿದರು . ಸದನವು ವಂದನಾ ನಿರ್ಣಯವನ್ನು ಅಂಗೀಕರಿಸಿದೆ ಎಂದು ಸಭಾಪತಿಗಳು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Befunky collage 2025 05 25t135713.442 1024x576

ಇಂದಿನ ಪೆಟ್ರೋಲ್-ಡಿಸೇಲ್ ಬೆಲೆ ತಿಳಿಬೇಕಾ? ಇಲ್ಲಿದೆ ಜಿಲ್ಲಾವಾರು ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 7:07 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 6:42 am
0

Rashi bavishya 10

ರಾಶಿ ಭವಿಷ್ಯ: ಈ ರಾಶಿಗಳಿಗೆ ಶನಿ ದೆಸೆಯಿಂದ ಧನ-ಸಂಪತ್ತಿನ ಸುಯೋಗ!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 6:31 am
0

1 (55)

ಕಾಶಿಯಲ್ಲಿ ಮತಾಂತರ ದಂಧೆ ಪತ್ತೆ: ಹಿಂದೂ ಗುರುತಿನಲ್ಲಿ ಬರೋಬ್ಬರಿ 12 ಯುವತಿಯರನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gettyimages 591910329 56f6b5243df78c78418c3124
    ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ, ಎಚ್ಚರಿಕೆಯಿಂದಿರಿ!
    August 15, 2025 | 0
  • Gettyimages 591910329 56f6b5243df78c78418c3124
    ಕರ್ನಾಟಕದಲ್ಲಿ ಇಂದಿನಿಂದ ಜೋರಾದ ಮಳೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿಗೆ ಆರೆಂಜ್!
    August 14, 2025 | 0
  • Web (12)
    ಬೆಂಗಳೂರಲ್ಲಿ ವರುಣನ ಆರ್ಭಟ: 3 ಗಂಟೆ ಆರೇಂಜ್ ಅಲರ್ಟ್, ಬಿರುಗಾಳಿ ಸಹಿತ ಮಳೆ!
    August 13, 2025 | 0
  • Untitled design (6)
    ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್
    August 13, 2025 | 0
  • Untitled design (2)
    ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ
    August 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version