• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 3, 2026 - 11:30 am
in ಜಿಲ್ಲಾ ಸುದ್ದಿಗಳು, ರಾಮನಗರ
0 0
0
BeFunky collage (37)

ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬಳನ್ನು 30 ಲಕ್ಷ ರೂಪಾಯಿ ಆಮಿಷವೊಡ್ಡಿ ಬೆತ್ತಲೆ ಪೂಜೆಗೆ ಒತ್ತಾಯಿಸಿದ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ವಿವರ :

RelatedPosts

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!

ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!

ADVERTISEMENT
ADVERTISEMENT

ಕಿರಣ್ ಎಂಬ ವ್ಯಕ್ತಿ ಯುವತಿ ಚೈತ್ರಾ ಅವರಿಗೆ ಫೋನ್ ಮಾಡಿ, “ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಇದ್ದಲ್ಲಿ ಪೂಜೆಗೆ ಕುಳಿತುಕೊಳ್ಳಲು ಆಗುವುದಿಲ್ಲ” ಎಂದು ಹೇಳಿ ಬೆತ್ತಲೆ ಪೂಜೆಗೆ ಒತ್ತಾಯಿಸಿದ್ದಾನೆ ಎಂದು ಆರೋಪವಿದೆ. ಇದರ ಜೊತೆಗೆ ಆಕೆಯ ಫೋಟೋಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಚೈತ್ರಾ ಅವರು ಏಪ್ರಿಲ್ 12ರಂದು ಈ ಕರೆಗಳನ್ನು ಸ್ವೀಕರಿಸಿದ್ದು, ನಂತರ ಕುಟುಂಬಸ್ಥರೊಂದಿಗೆ ಚರ್ಚಿಸಿ ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಕಿರಣ್ ಪರಾರಿಯಾಗಿದ್ದಾನೆ. ಅವನು ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇದೇ ರೀತಿಯ ಮತ್ತೊಂದು ಪ್ರಕರಣ

ಇದೇ ಅವಧಿಯಲ್ಲಿ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಜ್ಯೋತಿಷಿಯೊಬ್ಬರು ಬ್ಯೂಟಿಷಿಯನ್ ಮಹಿಳೆಯ ಮೇಲೆ ಪೂಜೆ-ದೀಕ್ಷೆಯ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪೊಲೀಸರು ಎರಡೂ ಪ್ರಕರಣಗಳಲ್ಲಿ ತೀವ್ರ ತನಿಖೆ ಕೈಗೊಂಡಿದ್ದಾರೆ. ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯರನ್ನು ದುರ್ಬಳಕೆ ಮಾಡುವ ಜಾಲವಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (40)

ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

by ಶ್ರೀದೇವಿ ಬಿ. ವೈ
May 3, 2026 - 12:54 pm
0

BeFunky collage (42)

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

by ಶ್ರೀದೇವಿ ಬಿ. ವೈ
May 3, 2026 - 12:39 pm
0

BeFunky collage (39)

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

by ಶ್ರೀದೇವಿ ಬಿ. ವೈ
May 3, 2026 - 12:18 pm
0

BeFunky collage (38)

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

by ಶ್ರೀದೇವಿ ಬಿ. ವೈ
May 3, 2026 - 11:44 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (39)
    ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್
    May 3, 2026 | 0
  • BeFunky collage (38)
    ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ
    May 3, 2026 | 0
  • BeFunky collage (36)
    ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!
    May 3, 2026 | 0
  • BeFunky collage (34)
    ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!
    May 3, 2026 | 0
  • BeFunky collage (32)
    ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version