• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್

admin by admin
May 6, 2026 - 11:42 am
in ಕರ್ನಾಟಕ, ಸಿನಿಮಾ
0 0
0
BeFunky collage 2026 05 06T114209.171

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಸಿದ್ಧ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕ ಜೈಲು ಇಲಾಖೆ ಅಧಿಕಾರಿಗಳು ವಿಸ್ತೃತ ವರದಿ ತಯಾರಿಸುವಲ್ಲಿ ತೊಡಗಿದ್ದಾರೆ.

ಸುಪ್ರೀಂ ಕೋರ್ಟ್ ಈ ಅರ್ಜಿಯ ವಿಚಾರಣೆಯ ವೇಳೆ ರಾಜ್ಯ ಸರ್ಕಾರ ಹಾಗೂ ಸೆಷನ್ಸ್ ಕೋರ್ಟ್‌ಗೆ ನೋಟಿಸ್ ನೀಡಿ ಒಂದು ವಾರದ ಗಡುವು ನೀಡಿದೆ. ಈ ನೋಟಿಸ್‌ಗೆ ಉತ್ತರವಾಗಿ ಜೈಲು ಅಧಿಕಾರಿಗಳು ದರ್ಶನ್ ಅವರಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಸೆಲ್ ವಿಡಿಯೋ, ಸಿಸಿಟಿವಿ ದೃಶ್ಯಾವಳಿ, ಇತರೆ ಖೈದಿಗಳೊಂದಿಗಿನ ಸಂಪರ್ಕ ಮತ್ತು ಜೈಲು ನಿಯಮಗಳ ಪಾಲನೆಯ ಬಗ್ಗೆ ಸಾಕ್ಷ್ಯ ಸಮೇತ ವರದಿ ಸಿದ್ಧಪಡಿಸುತ್ತಿದ್ದಾರೆ.

RelatedPosts

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ADVERTISEMENT
ADVERTISEMENT

ದರ್ಶನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ಜೈಲಿನಲ್ಲಿ ಮೂಲಭೂತ ಸೌಲಭ್ಯಗಳು ನಿರಾಕರಿಸಲಾಗುತ್ತಿದೆ, ಸಹ-ಖೈದಿಗಳಿಂದ ಬೆದರಿಕೆ, ನಿಂದನೆ ಮತ್ತು ಪ್ರಚೋದನೆ ಎದುರಾಗುತ್ತಿದೆ ಎಂದು ಆರೋಪಿಸಿದ್ದಾರೆ. “ನನ್ನ ಜೀವಿಸುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ. ಆದರೆ ಜೈಲು ಅಧಿಕಾರಿಗಳ ಪ್ರಕಾರ ದರ್ಶನ್ ಅವರನ್ನು ಸೆಪರೇಟ್ ಸೇಲ್‌‌‌‌ನಲ್ಲಿ ಇರಿಸಲಾಗಿದೆ ಮತ್ತು ಸಹ-ಖೈದಿಗಳೊಂದಿಗೆ ಸಂಪರ್ಕವಿಲ್ಲ ಎನ್ನಲಾಗುತ್ತಿದೆ.

ಜೈಲು ಅಧಿಕಾರಿಗಳು ದರ್ಶನ್ ಅವರ ಕುಟುಂಬದ ವಿಶೇಷ ಸಂದರ್ಶನಕ್ಕೆ ಅನುಮತಿ ಕೇಳಿದ್ದರು. ಆದರೆ ದರ್ಶನ್ ಅವರು ವಕೀಲರನ್ನು ಸಂಪರ್ಕಿಸಿ ಉತ್ತರ ನೀಡುವುದಾಗಿ ಹೇಳಿದ್ದರು ಎನ್ನಲಾಗುತ್ತಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಏನಾಯಿತು?

ಮೇ 4ರಂದು ನಡೆದ ವಿಚಾರಣೆಯಲ್ಲಿ ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹತಗಿ ವಾದ ಮಂಡಿಸಿದ್ದರು. ದರ್ಶನ್ ಒಂದು ವರ್ಷದಿಂದ ಜೈಲಿನಲ್ಲಿದ್ದು, ಜೈಲು ಅಧಿಕಾರಿಗಳು ಮೂಲಭೂತ ಸೌಲಭ್ಯಗಳನ್ನೂ ನಿರಾಕರಿಸುತ್ತಿದ್ದಾರೆ ಎಂದು ವಾದಿಸಿದ್ದರು. ಈ ಹಿಂದೆ ಸುಪ್ರೀಂ ಕೋರ್ಟ್ “5 ಸ್ಟಾರ್ ಟ್ರೀಟ್‌ಮೆಂಟ್ ಕೊಡಬೇಡಿ” ಎಂದು ಹೇಳಿದ್ದನ್ನು ಉಲ್ಲೇಖಿಸಿ ದರ್ಶನ್ ಪರ ವಕೀಲರು ವಾದ ಮಾಡಿದ್ದರು.

ಈಗ ಜೈಲು ಇಲಾಖೆ ಎಲ್ಲಾ ಸಾಕ್ಷ್ಯಗಳೊಂದಿಗೆ ವರದಿಯನ್ನು ಇನ್ನೆರಡು ದಿನಗಳಲ್ಲಿ ರಾಜ್ಯ ಗೃಹ ಇಲಾಖೆ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಮುಂದಿನ ವಿಚಾರಣೆಯತ್ತ ಎಲ್ಲರ ಗಮನ ಕೇಂದ್ರೀಕರಣಗೊಂಡಿದೆ. ಜೈಲು ಇಲಾಖೆಯ ವರದಿ ದರ್ಶನ್ ಅವರ ಜಾಮೀನು ಅರ್ಜಿಯ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 16T075906.145

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

by ಶಾಲಿನಿ ಕೆ. ಡಿ
August 16, 2026 - 7:59 am
0

Untitled design 2026 08 16T073557.149

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

by ಶಾಲಿನಿ ಕೆ. ಡಿ
August 16, 2026 - 7:39 am
0

ತೆಗೆದುಕೊಳ್ಳಬೇಡಿ! (3)

ಊಟದ ನಂತರ ನಿದ್ರೆ ಬರುತ್ತಿದೆಯೇ? ಇದು ಅನಾರೋಗ್ಯದ ಲಕ್ಷಣವೇ?

by ಶಾಲಿನಿ ಕೆ. ಡಿ
August 16, 2026 - 7:20 am
0

ತೆಗೆದುಕೊಳ್ಳಬೇಡಿ! (1)

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

by ಶಾಲಿನಿ ಕೆ. ಡಿ
August 16, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • Untitled design 2026 08 16T073557.149
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ
    August 16, 2026 | 0
  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • Untitled design 2026 08 15T131007.326
    ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version