• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 6, 2026 - 2:54 pm
in ವಾಣಿಜ್ಯ
0 0
0
BeFunky collage 2026 05 06T145329.649

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೌಕರರು ಮೇ 25 ಮತ್ತು 26ರಂದು ಎರಡು ದಿನಗಳ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿದ್ದಾರೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಗಳಲ್ಲಿ ಗಣನೀಯ ತೊಂದರೆ ಉಂಟಾಗುವ ಸಾಧ್ಯತೆಯಿದೆ.

ಮುಷ್ಕರಕ್ಕೆ ಕಾರಣ ಕಾರ್ಯನಿರತ ಸಿಬ್ಬಂದಿಯನ್ನು ಪ್ರತಿನಿಧಿಸುವ ವಿವಿಧ ಒಕ್ಕೂಟಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ನೌಕರರು 16 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ ಇಳಿಯುತ್ತಿದ್ದಾರೆ.

RelatedPosts

ಚಿನ್ನದ ಬೆಲೆ ಗ್ರಾಮ್‌ಗೆ 195 ರೂ. ಜಂಪ್: ಇಂದು ಬೆಳ್ಳಿಯೂ ದುಬಾರಿ!

ಆಭರಣ ಪ್ರಿಯರಿಗೆ ಬಂಪರ್ ಆಫರ್! ಸತತ ಎರಡನೇ ದಿನವೂ ಕುಸಿದ ಚಿನ್ನದ ಬೆಲೆ, ಎಷ್ಟಿದೆ ಇಂದಿನ ರೇಟ್?

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! 3 ವಾರಗಳಲ್ಲಿ 500 ರೂ. ಇಳಿಕೆ

ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆ ಶಾಕ್: ಕಮರ್ಷಿಯಲ್ ಗ್ಯಾಸ್ ದರ ಭಾರಿ ಹೆಚ್ಚಳ!

ADVERTISEMENT
ADVERTISEMENT

ಪ್ರಮುಖ ಬೇಡಿಕೆಗಳು :

  • ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿರುವವರಿಗೆ ತಮ್ಮ ಆಯ್ಕೆಯ ಪಿಂಚಣಿ ನಿಧಿ ವ್ಯವಸ್ಥಾಪಕರನ್ನು ಆಯ್ಕೆ ಮಾಡುವ ಹಕ್ಕು
  • ಹೊಸ ನೇಮಕಾತಿ ಹೆಚ್ಚಿಸುವುದು ಮತ್ತು ಖಾಲಿ ಹುದ್ದೆಗಳ ಭರ್ತಿ
  • ಕೆಲಸದ ಹೊರೆ ಕಡಿಮೆ ಮಾಡುವುದು
  • ಬಡ್ತಿ ಮತ್ತು ವರ್ಗಾವಣೆ ನೀತಿಗಳಲ್ಲಿ ಸುಧಾರಣೆ
  • ವೈದ್ಯಕೀಯ ಸೌಲಭ್ಯಗಳು, ನಿವೃತ್ತಿ ಪ್ರಯೋಜನಗಳು ಮತ್ತು ನೌಕರರ ಕಲ್ಯಾಣ
  • ವೇತನ ಅಸಮಾನತೆ ತೊಡೆದುಹಾಕುವುದು

ಗ್ರಾಹಕರ ಮೇಲೆ ಪರಿಣಾಮ SBI ಭಾರತದಲ್ಲಿ 500 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ದೇಶಾದ್ಯಂತ ವ್ಯಾಪಕ ಶಾಖೆ ಜಾಲವಿರುವುದರಿಂದ ಈ ಮುಷ್ಕರದ ಪರಿಣಾಮ ದೊಡ್ಡ ಮಟ್ಟದಲ್ಲಿ ಕಾಣಿಸುತ್ತದೆ.

  • ಶಾಖೆಗಳಲ್ಲಿ ಸೇವೆ ಸ್ಥಗಿತ ಅಥವಾ ಸೀಮಿತ
  • ಎಟಿಎಂ, ಆನ್‌ಲೈನ್ ಬ್ಯಾಂಕಿಂಗ್ ಮತ್ತು ಇತರ ಸೇವೆಗಳಲ್ಲಿ ಸಮಸ್ಯೆ
  • ಚೆಕ್ ಕ್ಲಿಯರೆನ್ಸ್, ಲೋನ್, ಡೆಪಾಸಿಟ್‌ಗಳಂತಹ ಕೆಲಸಗಳಲ್ಲಿ ವಿಳಂಬ

ಏನು ಮಾಡಬೇಕು ಗ್ರಾಹಕರು?

ಬ್ಯಾಂಕ್‌ಗೆ ಭೇಟಿ ನೀಡುವ ಮುನ್ನ ಶಾಖೆಯನ್ನು ಸಂಪರ್ಕಿಸಿ ಅಥವಾ ಎಸ್‌ಬಿಐ ಆ್ಯಪ್/ವೆಬ್‌ಸೈಟ್‌ನಲ್ಲಿ ಮಾಹಿತಿ ಪಡೆಯುವುದು ಉತ್ತಮ. ಅತ್ಯಗತ್ಯ ವ್ಯವಹಾರಗಳನ್ನು ಮುಷ್ಕರಕ್ಕೂ ಮುಂಚೆಯೇ ಮುಗಿಸುವುದು ಸೂಕ್ತ.

ಈ ಮುಷ್ಕರವು ಬ್ಯಾಂಕ್ ನಿರ್ವಹಣೆ ಮತ್ತು ನೌಕರರ ನಡುವಿನ ಸಮಸ್ಯೆಗಳನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಬಿಸಿಐ ಮತ್ತು ಸರ್ಕಾರ ಈ ಬೇಡಿಕೆಗಳ ಬಗ್ಗೆ ತ್ವರಿತವಾಗಿ ನಡೆಯುವ ಸಾಧ್ಯತೆಯಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T162547.772

ಆರು ದಿನಕ್ಕೆ 8124 ಶೋ..61.52 ಕೋಟಿ KD ಕಲೆಕ್ಷನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 6, 2026 - 4:27 pm
0

Untitled design 2026 05 06T155111.439

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

by ಶಾಲಿನಿ ಕೆ. ಡಿ
May 6, 2026 - 4:03 pm
0

Untitled design 2026 05 06T154509.319

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
May 6, 2026 - 3:47 pm
0

BeFunky collage 2026 05 06T145329.649

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

by ಶ್ರೀದೇವಿ ಬಿ. ವೈ
May 6, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 06T112410.112
    ಚಿನ್ನದ ಬೆಲೆ ಗ್ರಾಮ್‌ಗೆ 195 ರೂ. ಜಂಪ್: ಇಂದು ಬೆಳ್ಳಿಯೂ ದುಬಾರಿ!
    May 6, 2026 | 0
  • BeFunky collage (89)
    ಆಭರಣ ಪ್ರಿಯರಿಗೆ ಬಂಪರ್ ಆಫರ್! ಸತತ ಎರಡನೇ ದಿನವೂ ಕುಸಿದ ಚಿನ್ನದ ಬೆಲೆ, ಎಷ್ಟಿದೆ ಇಂದಿನ ರೇಟ್?
    May 5, 2026 | 0
  • BeFunky collage (44)
    ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! 3 ವಾರಗಳಲ್ಲಿ 500 ರೂ. ಇಳಿಕೆ
    May 3, 2026 | 0
  • BeFunky collage (20)
    ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆ ಶಾಕ್: ಕಮರ್ಷಿಯಲ್ ಗ್ಯಾಸ್ ದರ ಭಾರಿ ಹೆಚ್ಚಳ!
    May 2, 2026 | 0
  • Untitled design 2026 05 02T105023.430
    ನಿಮ್ಮ ನಗರದಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version