• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 29, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್ ನಟಿ ಹೆಸರಲ್ಲಿ ನಕಲಿ ಖಾತೆ: ಹಣಕ್ಕೆ ಬೇಡಿಕೆ ಇಟ್ಟ ಖದೀಮರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 12:11 pm
in ಸಿನಿಮಾ
0 0
0
Untitled design 2025 03 20t121055.982

ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ವಿಶೇಷವಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿಗಳ ಮೂಲಕ ವಂಚನೆ ಪ್ರಕರಣಗಳು ನಡೆಯುತ್ತಿವೆ. 

ಇತ್ತೀಚೆಗೆ, ಸೈಬರ್ ಕ್ರೈಂ ಪ್ರಕರಣಗಳಲ್ಲಿ ಹೆಸರಾಂತ ನಟಿಯರ ಹೆಸರನ್ನೂ ಬಳಸಿಕೊಂಡು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ನಟಿ ಶರಣ್ಯ ಶೆಟ್ಟಿಯ ಹೆಸರನ್ನು ಬಳಸಿಕೊಂಡು, ಅವರ ಡಿಪಿಯನ್ನು ನಕಲಿ ನಂಬರ್‌ಗಳಿಗೆ ಹೋಲಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಶರಣ್ಯ ಶೆಟ್ಟಿಯ ಫೋಟೋ ಹಾಕಿಕೊಂಡು ‘ಹಣ ಕಳಿಸಿ’ ಎಂಬ ಸಂದೇಶಗಳನ್ನು ಕಳುಹಿಸಲಾಗುತ್ತಿದೆ.

RelatedPosts

‘ಅಂದೊಂದಿತ್ತು ಕಾಲ’ ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ಚಿತ್ರತಂಡ

ಡ್ರೋನ್ ಪ್ರತಾಪ್‌ರಿಂದ ಗಗನಾಗೆ ಕ್ಯೂಟ್ ಪ್ರಪೋಸಲ್: ಭರ್ಜರಿ ಬ್ಯಾಚುಲರ್ಸ್‌ನಲ್ಲಿ ಶಾಕ್!

ಹನಿಮೂನ್ ಟ್ರಿಪ್‌ನಲ್ಲಿ ವೈಷ್ಣವಿಗೌಡ ಸಖತ್ ಡ್ಯಾನ್ಸ್

ನಟ ದರ್ಶನ್‌ ಭೇಟಿಯಾದ ಲಕ್ಷ್ಮೀ ನಿವಾಸ ಧಾರಾವಾಹಿ ನಟಿ!

ADVERTISEMENT
ADVERTISEMENT

ನಟಿಯ ಹೆಸರು ಬಳಸಿಕೊಂಡು ನಕಲಿ ವಾಟ್ಸಾಪ್ ನಂಬರ್ ಮೂಲಕ ವಂಚನೆ ನಡೆಸಲು ಮುಂದಾಗಿರುವ ಖದೀಮರು, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ನಟಿ ಶರಣ್ಯ ಶೆಟ್ಟಿ ತಮ್ಮ ಅಸಲಿ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಈ ನಕಲಿ ಖಾತೆಗಳನ್ನು ನಂಬಿ, ಹಣ ಕಳಿಸಬೇಡಿ ಎಂದು ಮನವಿ ಮಾಡಿದ್ದಾರೆ. ನಕಲಿ ನಂಬರ್‌ಗಳನ್ನು ಬಳಸಿಕೊಂಡು ವಂಚನೆ ನಡೆಸುವವರ ವಿರುದ್ಧ ನಟಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವ ಕುರಿತು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಸೈಬರ್ ವಂಚನೆಗಳು:

ನಮ್ಮ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಪ್ರಸ್ತುತ ಜನರು ಡಿಜಿಟಲ್ ಪಾವತಿ ಮಾರ್ಗಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವ ಹಿನ್ನೆಲೆಯಲ್ಲಿ, ವಂಚಕರು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. 2024ರ ಮೊದಲ 9 ತಿಂಗಳಲ್ಲಿ, ಸೈಬರ್ ಕ್ರೈಮ್ ಮೂಲಕವೇ ಜನರು 107.21 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಅಂಕಿಅಂಶವನ್ನು ಲೋಕಸಭೆಯಲ್ಲಿ ನೀಡಲಾಗಿದೆ. ಇಂತಹ ಮೋಸಗಳಿಂದ ವಂಚಿತರಾಗದೇ ಜನರು ಎಚ್ಚರಿಕೆ ವಹಿಸುವುದು ಉತ್ತಮ.

ಶರಣ್ಯ ಶೆಟ್ಟಿ ಸೀರಿಯಲ್‌ಗಳ ಮೂಲಕ ಜನಪ್ರಿಯರಾದವರು. ಅವರ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿದೆ. ‘ಕೃಷ್ಣಂ ಪ್ರಣಯ ಸಖಿ’ ಎಂಬ ಸಿನಿಮಾ ಮೂಲಕ ಜನಪ್ರಿಯತೆ ಗಳಿಸಿದ್ದ ಶರಣ್ಯ, 1980, ನಗುವಿನ ಹೂಗಳೇ, ಫಾರೆಸ್ಟ್‌ ಮತ್ತು ಪೆಂಟಗನ್ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2018ರಲ್ಲಿ ಮಿಸ್ ಸೌತ್ ಇಂಡಿಯಾ ಕಿರೀಟವನ್ನು ತಲುಪಿದ ಶರಣ್ಯ, ತಮ್ಮ ನಟನೆಯ ಮೂಲಕ ಹೆಸರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 29t175848.765

ಬೆಂಗಳೂರಿನ ಬಾಡಿಗೆಗಿಂತ ಥಾರ್ ಕಾರು ಖರೀದಿಸಬಹುದು: ಕೆನಡಿಯನ್‌ನ ವೈರಲ್ ಪೋಸ್ಟ್!

by ಶ್ರೀದೇವಿ ಬಿ. ವೈ
June 29, 2025 - 6:02 pm
0

14 (3)

100 ಮೆಟ್ರಿಕ್ ಟನ್ ಚಿನ್ನ ವಾಪಸ್​ ತಂದ RBI: ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ?

by ಶ್ರೀದೇವಿ ಬಿ. ವೈ
June 29, 2025 - 5:34 pm
0

Untitled design (36)

‘ಅಂದೊಂದಿತ್ತು ಕಾಲ’ ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ಚಿತ್ರತಂಡ

by ಸಾಬಣ್ಣ ಎಚ್. ನಂದಿಹಳ್ಳಿ
June 29, 2025 - 5:10 pm
0

Web 2025 06 29t170454.553

ISRO Recruitment 2025: ಇಸ್ರೋದಲ್ಲಿ ಎಂಜಿನಿಯರ್ ಆಗಲು ಬಯಸುವಿರಾ? ಹಾಗಿದ್ರೆ ಈಗಲೇ ಅರ್ಜಿ ಸಲ್ಲಿಸಿ!

by ಶ್ರೀದೇವಿ ಬಿ. ವೈ
June 29, 2025 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (36)
    ‘ಅಂದೊಂದಿತ್ತು ಕಾಲ’ ಚಿತ್ರದ ಎರಡನೇ ಹಾಡು ರಿಲೀಸ್ ಮಾಡಿದ ಚಿತ್ರತಂಡ
    June 29, 2025 | 0
  • Web 2025 06 29t164227.262
    ಡ್ರೋನ್ ಪ್ರತಾಪ್‌ರಿಂದ ಗಗನಾಗೆ ಕ್ಯೂಟ್ ಪ್ರಪೋಸಲ್: ಭರ್ಜರಿ ಬ್ಯಾಚುಲರ್ಸ್‌ನಲ್ಲಿ ಶಾಕ್!
    June 29, 2025 | 0
  • Untitled design (35)
    ಹನಿಮೂನ್ ಟ್ರಿಪ್‌ನಲ್ಲಿ ವೈಷ್ಣವಿಗೌಡ ಸಖತ್ ಡ್ಯಾನ್ಸ್
    June 29, 2025 | 0
  • Web 2025 06 29t160906.993
    ನಟ ದರ್ಶನ್‌ ಭೇಟಿಯಾದ ಲಕ್ಷ್ಮೀ ನಿವಾಸ ಧಾರಾವಾಹಿ ನಟಿ!
    June 29, 2025 | 0
  • Untitled design (32)
    ಹೀರೋ ಸೆಂಟ್ರಿಕ್ ಆಗಿಬಿಟ್ಟಿದೆಯಾ ಸ್ಯಾಂಡಲ್‌ವುಡ್ ?
    June 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version