• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್ ನಟಿ ಹೆಸರಲ್ಲಿ ನಕಲಿ ಖಾತೆ: ಹಣಕ್ಕೆ ಬೇಡಿಕೆ ಇಟ್ಟ ಖದೀಮರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 12:11 pm
in ಸಿನಿಮಾ
0 0
0
Untitled design 2025 03 20t121055.982

ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ವಿಶೇಷವಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿಗಳ ಮೂಲಕ ವಂಚನೆ ಪ್ರಕರಣಗಳು ನಡೆಯುತ್ತಿವೆ. 

ಇತ್ತೀಚೆಗೆ, ಸೈಬರ್ ಕ್ರೈಂ ಪ್ರಕರಣಗಳಲ್ಲಿ ಹೆಸರಾಂತ ನಟಿಯರ ಹೆಸರನ್ನೂ ಬಳಸಿಕೊಂಡು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ನಟಿ ಶರಣ್ಯ ಶೆಟ್ಟಿಯ ಹೆಸರನ್ನು ಬಳಸಿಕೊಂಡು, ಅವರ ಡಿಪಿಯನ್ನು ನಕಲಿ ನಂಬರ್‌ಗಳಿಗೆ ಹೋಲಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಶರಣ್ಯ ಶೆಟ್ಟಿಯ ಫೋಟೋ ಹಾಕಿಕೊಂಡು ‘ಹಣ ಕಳಿಸಿ’ ಎಂಬ ಸಂದೇಶಗಳನ್ನು ಕಳುಹಿಸಲಾಗುತ್ತಿದೆ.

RelatedPosts

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ADVERTISEMENT
ADVERTISEMENT

ನಟಿಯ ಹೆಸರು ಬಳಸಿಕೊಂಡು ನಕಲಿ ವಾಟ್ಸಾಪ್ ನಂಬರ್ ಮೂಲಕ ವಂಚನೆ ನಡೆಸಲು ಮುಂದಾಗಿರುವ ಖದೀಮರು, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ನಟಿ ಶರಣ್ಯ ಶೆಟ್ಟಿ ತಮ್ಮ ಅಸಲಿ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಈ ನಕಲಿ ಖಾತೆಗಳನ್ನು ನಂಬಿ, ಹಣ ಕಳಿಸಬೇಡಿ ಎಂದು ಮನವಿ ಮಾಡಿದ್ದಾರೆ. ನಕಲಿ ನಂಬರ್‌ಗಳನ್ನು ಬಳಸಿಕೊಂಡು ವಂಚನೆ ನಡೆಸುವವರ ವಿರುದ್ಧ ನಟಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವ ಕುರಿತು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಸೈಬರ್ ವಂಚನೆಗಳು:

ನಮ್ಮ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಪ್ರಸ್ತುತ ಜನರು ಡಿಜಿಟಲ್ ಪಾವತಿ ಮಾರ್ಗಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವ ಹಿನ್ನೆಲೆಯಲ್ಲಿ, ವಂಚಕರು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. 2024ರ ಮೊದಲ 9 ತಿಂಗಳಲ್ಲಿ, ಸೈಬರ್ ಕ್ರೈಮ್ ಮೂಲಕವೇ ಜನರು 107.21 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಅಂಕಿಅಂಶವನ್ನು ಲೋಕಸಭೆಯಲ್ಲಿ ನೀಡಲಾಗಿದೆ. ಇಂತಹ ಮೋಸಗಳಿಂದ ವಂಚಿತರಾಗದೇ ಜನರು ಎಚ್ಚರಿಕೆ ವಹಿಸುವುದು ಉತ್ತಮ.

ಶರಣ್ಯ ಶೆಟ್ಟಿ ಸೀರಿಯಲ್‌ಗಳ ಮೂಲಕ ಜನಪ್ರಿಯರಾದವರು. ಅವರ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿದೆ. ‘ಕೃಷ್ಣಂ ಪ್ರಣಯ ಸಖಿ’ ಎಂಬ ಸಿನಿಮಾ ಮೂಲಕ ಜನಪ್ರಿಯತೆ ಗಳಿಸಿದ್ದ ಶರಣ್ಯ, 1980, ನಗುವಿನ ಹೂಗಳೇ, ಫಾರೆಸ್ಟ್‌ ಮತ್ತು ಪೆಂಟಗನ್ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2018ರಲ್ಲಿ ಮಿಸ್ ಸೌತ್ ಇಂಡಿಯಾ ಕಿರೀಟವನ್ನು ತಲುಪಿದ ಶರಣ್ಯ, ತಮ್ಮ ನಟನೆಯ ಮೂಲಕ ಹೆಸರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version