• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಾಯಿಯ ಕೈಯಲ್ಲಿ ಅನುಪಮಾ ಗೌಡ ಮುಖ: ಹುಟ್ಟುಹಬ್ಬದ ಸರ್ಪ್ರೈಸ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 20, 2025 - 1:16 pm
in ಸಿನಿಮಾ
0 0
0
Befunky collage 2025 03 20t131335.936

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ  ನಿರೂಪಕಿ ಅನುಪಮಾ ಗೌಡ ಪ್ರತಿವರ್ಷ ಸರಳವಾಗಿ ಹುಟ್ಟುಹಬ್ಬ ಸಖತ್ ಸಿಂಪಲ್ ಆಗಿ ಆಚರಿಸಿದರೂ, ಈ ವರ್ಷದ ಆಚರಣೆ ಬಾಯ್ಸ್ ವರ್ಸ್‌ ಗರ್ಲ್ಸ್‌  ರಿಯಾಲಿಟಿ ಶೋ ಸ್ಪರ್ಧಿಗಳು ಮತ್ತು ಅವರ ತಾಯಿ ನೀಡಿದ ಬಿಗ್ ಸರ್ಪ್ರೈಸ್‌‌‌ನೊಂದಿಗೆ ಅದ್ಧೂರಿಯಾಗಿ ನಡೆದಿದೆ. ರಾಜ್ಯ ಪ್ರಶಸ್ತಿ ಪ್ರಶಸ್ತಿ ಪಡೆದ ಮೇಲೆ ಅನುಪಮಾ ಗೌಡರವರಿಗೆ ಕೊಂಚ ಬೇಡಿಕೆ ಹೆಚ್ಚಾಗಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ವಿಶೇಷ ಮೆರುಗನ್ನು ನೀಡಿದೆ. ಸಿನಿಮಾಗಳಿಂದ ದೂರವಿದ್ದು, ನಿರೂಪಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅನುಪಮಾ, ಈ ಸಲ 80ರ ದಶಕದ ರೆಟ್ರೋ ಲುಕ್‌‌ನಲ್ಲಿ ಹುಟ್ಟುಹಬ್ಬಕ್ಕೆ ಹೊಳಪು ಕೊಟ್ಟಿದ್ದಾರೆ.

RelatedPosts

ಭಾರತ- ಪಾಕ್‌‌ ಉದ್ವಿಗ್ನತೆ: ಚಿತ್ರರಂಗದಲ್ಲಿ ದೊಡ್ಡ ಬದಲಾವಣೆ!

ಗಾಯಕಿ ಜೊತೆ ನಟ ಜಯಂ ರವಿ ಸುತ್ತಾಟ: ಅಕ್ರಮ ಸಂಬಂಧದ ಆರೋಪ ಸತ್ಯವೇ?

ಸಲ್ಲು, ಆಮೀರ್ & ಶಾರೂಖ್‌ಗೆ ಪಾಕ್ ಮೇಲೆ ಪ್ರೀತಿಯೋ.. ಇಸ್ಲಾಂ ವ್ಯಾಮೋಹವೋ..?

ಯೋಧರ ಸೇವೆಗಾಗಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ: ಭಾರತ-ಪಾಕಿಸ್ತಾನದ ಉದ್ವಿಗ್ನತೆ ಬಗ್ಗೆ ಯಶ್ ಪೋಸ್ಟ್

ADVERTISEMENT
ADVERTISEMENT
View this post on Instagram

 

A post shared by Colors Kannada Official (@colorskannadaofficial)

ಅನುಪಮಾ ಗೌಡ ಈ ವರ್ಷದ ಹುಟ್ಟುಹಬ್ಬ ಆಚರಣೆ ಬಾಯ್ಸ್ ವರ್ಸ್‌ ಗರ್ಲ್ಸ್‌ ರಿಯಾಲಿಟಿ ಶೋ ಸ್ಪರ್ಧಿಗಳು ಅವರಿಗೆ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ವೇದಿಕೆಯನ್ನು ಅದ್ಧೂರಿಯಾಗಿ ಅಲಂಕಾರ ಮಾಡಿಸಿ ಕೇಕ್ ಕಟ್ ಮಾಡಿಸಿದ್ದಾರೆ.  ಅಷ್ಟೇ ಅಲ್ಲದೆ ತಾಯಿ ವೇದಿಕೆ ಮೇಲೆ ಆಗಮಿಸಿರುವುದು ನೋಡಿ ಶಾಕ್ ಆಗಿದ್ದಾರೆ. ‘ಇದಕ್ಕಿಂತ ಹೆಮ್ಮೆ ಏನಮ್ಮಾ ಬೇಕು? ಏಳೇಳು ಜನ್ಮಕ್ಕೂ ಇದೆ ನಂಗೆ ಗಿಫ್ಟ್‌’ ಎಂದು ತಾಯಿ ತಮ್ಮ ಕೈ ಮೇಲೆ ಅನುಪಮಾ ಗೌಡ ಮುಖದ ಅಚ್ಚೆ ಹಾಕಿಸಿಕೊಂಡಿರುವ ಫೋಟೋ ರಿವೀಲ್ ಮಾಡಿದ್ದಾರೆ. ಖುಷಿಯಿಂದ ಕಣ್ಣೀರಿಡುತ್ತಲೇ ‘ಇದೇ ಮೊದಲು ನನಗೆ ಇಷ್ಟೋಂದು ಪ್ರೀತಿ ಸಿಕ್ಕಿರುವುದು’ ಎಂದು ಅನುಪಮಾ ಗೌಡ ಹೇಳಿದ್ದಾರೆ.

ಇಂಡಸ್ಟ್ರಿಗೆ ಕಾಲಿಡುವ ಮುನ್ನ ಅನುಪಮಾ ಗೌಡ ಜೀವನ ನಡೆಸಲು ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದಾರೆ. ಮನೆ ಕೆಲಸ ಮಾಡಿಕೊಂಡು ಬೆಳೆದ ಹುಡುಗಿ ಈಗ ಕರ್ನಾಟಕದ ಮನೆ ಮಗಳು ಆಗಿದ್ದೀರಾ’ ಎಂದು ಮಂಜು ಪಾವಗಡ ಹೇಳುತ್ತಾರೆ. ಮಿಡಲ್ ಕ್ಲಾಸ್ ಕುಟುಂಬಕ್ಕೆ ಸೇರಿದ ಈ ಸುಂದರೆ 7ನೇ ಕ್ಲಾಸ್‌ನಲ್ಲಿ ಇದ್ದಾಗಲೇ ಕಟ್ ಪೀಸ್‌ ಕೆಲಸ ಮಾಡುತ್ತಿದ್ದರು ಆನಂತರ ಮನೆ ಕೆಲಸ ಮಾಡಿಕೊಂಡು ಕಾಲೇಜ್ ಮುಗಿಸಿದರು. ಪುಟ್ಟ ಹುಡುಗಿ ಇದ್ದಾಗ ದರ್ಶನ್ ಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದರು ಅದಾದ ಮೇಲೆ ನೇರವಾಗಿ ಸೀರಿಯಲ್‌ ಲೋಕಕ್ಕೆ ಕಾಲಿಟ್ಟರು.ಅಕ್ಕ ಸೀರಿಯಲ್‌ನ ಜನಪ್ರಿಯತೆಯಿಂದ ಬಿಗ್ ಬಾಸ್ ಆಫರ್‌ ಗಿಟ್ಟಿಸಿಕೊಂಡರು.  ಅಲ್ಲಿಂದ ಇಂಡಸ್ಟ್ರಿಗೆ ಕಾಲಿಟ್ಟರು ಅಲ್ಲಿಂದ ನಿರೂಪಣೆಗೆ ಎಂಟ್ರಿ ಕೊಟ್ಟರು. ಬಸ್‌ನಲ್ಲಿ ಓಡಾಡುತ್ತಿದ್ದ ಸುಂದರಿ ಈಗ BMW ಕಾರಿನಲ್ಲಿ ಓಡಾಡುತ್ತಿದ್ದಾರೆ. ಇದು ನಿಜಕ್ಕೂ ಪ್ರೇರಣೆ ಅಂತಿದ್ದಾರೆ ಫ್ಯಾನ್ಸ್. ಹುಟ್ಟುಹಬ್ಬದಂದು ೮೦ರ ದಶಕದ ಸಿನಿಮಾ ನಟಿಯರ ಸ್ಟೈಲ್ನಲ್ಲಿ ರೆಟ್ರೋ ಲುಕ್ ಧರಿಸಿದ್ದ ಅನುಪಮಾ, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದ್ದಾರೆ. ಫ್ಯಾನ್ಸ್ ಅವರ ಫೋಟೋಗಳನ್ನು “ಕರ್ನಾಟಕದ ಮನೆಮಗಳು“ ಎಂದು ಪ್ರಶಂಸಿಸುತ್ತಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 05 09t202118.527

ಭಾರತ-ಪಾಕ್ ಯುದ್ಧ: ಜೈಸಲ್ಮೇರ್‌ನಲ್ಲಿ ಕರ್ಫ್ಯೂ ಭೀತಿ, ವಿದ್ಯುತ್ ಸ್ಥಗಿತ

by ಶಾಲಿನಿ ಕೆ. ಡಿ
May 9, 2025 - 8:21 pm
0

Untitled design 2025 05 09t194909.723

ಪಾಕ್ ದಾಳಿಗೆ ಇಬ್ಬರು ಬಲಿ: ಭಾರತದ ಬೆನ್ನಿಗೆ ನಿಂತ ಅಮೆರಿಕ-ಬ್ರಿಟನ್

by ಶಾಲಿನಿ ಕೆ. ಡಿ
May 9, 2025 - 7:58 pm
0

Untitled design 2025 05 09t193618.530

ಭಾರತ- ಪಾಕ್‌‌ ಉದ್ವಿಗ್ನತೆ: ಚಿತ್ರರಂಗದಲ್ಲಿ ದೊಡ್ಡ ಬದಲಾವಣೆ!

by ಶಾಲಿನಿ ಕೆ. ಡಿ
May 9, 2025 - 7:36 pm
0

Befunky collage 2025 05 09t192003.463

ಮದುವೆಯಾದ ಮೂರೇ ದಿನಕ್ಕೆ ಗಂಡ ಕರ್ತವ್ಯಕ್ಕೆ: ನಾನು ನನ್ನ ಸಿಂಧೂರವನ್ನು ದೇಶವನ್ನು ರಕ್ಷಿಸಲು ಕಳುಹಿಸುತ್ತಿದ್ದೇನೆ, ಹೆಂಡತಿ ಭಾವುಕ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 7:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 05 09t193618.530
    ಭಾರತ- ಪಾಕ್‌‌ ಉದ್ವಿಗ್ನತೆ: ಚಿತ್ರರಂಗದಲ್ಲಿ ದೊಡ್ಡ ಬದಲಾವಣೆ!
    May 9, 2025 | 0
  • Untitled design 2025 05 09t181337.339
    ಗಾಯಕಿ ಜೊತೆ ನಟ ಜಯಂ ರವಿ ಸುತ್ತಾಟ: ಅಕ್ರಮ ಸಂಬಂಧದ ಆರೋಪ ಸತ್ಯವೇ?
    May 9, 2025 | 0
  • Untitled design 2025 05 09t170418.021
    ಸಲ್ಲು, ಆಮೀರ್ & ಶಾರೂಖ್‌ಗೆ ಪಾಕ್ ಮೇಲೆ ಪ್ರೀತಿಯೋ.. ಇಸ್ಲಾಂ ವ್ಯಾಮೋಹವೋ..?
    May 9, 2025 | 0
  • Untitled design 2025 05 09t164844.054
    ಯೋಧರ ಸೇವೆಗಾಗಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ: ಭಾರತ-ಪಾಕಿಸ್ತಾನದ ಉದ್ವಿಗ್ನತೆ ಬಗ್ಗೆ ಯಶ್ ಪೋಸ್ಟ್
    May 9, 2025 | 0
  • Web 2025 05 09t141054.936
    ಅಣ್ಣಮ್ಮ ದೇವಿಯ ಮುಂದೆ ಕಣ್ಣೀರಿಟ್ಟ ಚಂದನ್ ಶೆಟ್ಟಿ: ಏನಾಯಿತು?
    May 9, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version