• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾನೂನಿನ ಚಕ್ರವ್ಯೂಹದಲ್ಲಿ ಸಿಲುಕಿದ ನಟ ದರ್ಶನ್‌..!

ಜಾಮೀನು ಕನಸು ಚೂರು..ದರ್ಶನ್‌ಗೆ ಕೋರ್ಟ್‌ನಿಂದ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 3:39 pm
in Flash News, ಸಿನಿಮಾ
0 0
0
Untitled design 2026 05 15T153930.110

ಸ್ಯಾಂಡಲ್‌ವುಡ್ ಸುಲ್ತಾನ್ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಸಿಕ್ಕಿರೋ ಅನಿರೀಕ್ಷಿತ ಶಾಕ್ ಏನು ಗೊತ್ತಾ..?ರೇಣುಕಾಸ್ವಾಮಿ ಕೇಸ್‌ನಲ್ಲಿ ಡಿ ಬಾಸ್ ಗೆ ರಿಲೀಫ್ ಸಿಗುತ್ತೆ ಅಂತ ಕಾಯ್ತಿದ್ದ ಅಭಿಮಾನಿಗಳಿಗೆ ಈಗ ನಿರಾಸೆಯಾಗಿದೆ. ಕೋರ್ಟ್ ಕೊಟ್ಟಿರೋ ಆ ಒಂದು ವರ್ಷದ ಡೆಡ್‌ಲೈನ್ ದರ್ಶನ್ ಸಿನಿ ಕರಿಯರ್ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?ಚಿತ್ರೋದ್ಯಮಕ್ಕೆ ಆಗ್ತಿರೋ ನಷ್ಟ ಎಷ್ಟು? ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ..

  • ಕಾನೂನಿನ ಚಕ್ರವ್ಯೂಹದಲ್ಲಿ ಸಿಲುಕಿದ ಡಿ ಬಾಸ್..!
  • ಜಾಮೀನು ಕನಸು ಚೂರು.. ದರ್ಶನ್‌ಗೆ ಕೋರ್ಟ್‌ನಿಂದ ಶಾಕ್
  • ದರ್ಶನ್‌ಗೆ ಹಿನ್ನಡೆ 60 ಸಾಕ್ಷಿಗಳ ವಿಚಾರಣೆಗೆ ಸುಪ್ರೀಂ ಡೆಡ್‌ಲೈನ್..!
  • ದಚ್ಚು ಜೈಲುವಾಸದಿಂದ ಸ್ಯಾಂಡಲ್‌ವುಡ್‌ಗೆ ಎಷ್ಟು ಕೋಟಿ ಲಾಸ್..?

ಜೈಲಿನ ಕತ್ತಲಲ್ಲಿ ದಿನ ದೂಡುತ್ತಿರುವ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಈಗ ಒಂದು ವರ್ಷದ ಸುದೀರ್ಘ ಕಾಯುವಿಕೆಯ ಶಿಕ್ಷೆ ನೀಡಿದೆ. ಮುಕುಲ್ ರೋಹಟಗಿ ಅವರಂತಹ ಹಿರಿಯ ವಕೀಲರು ದರ್ಶನ್ ಪರವಾಗಿ ವಾದ ಮಂಡಿಸಿದರೂ, ಪ್ರಾಸಿಕ್ಯೂಟರ್ ಸಿದ್ಧಾರ್ಥ್ ಲೂತ್ರಾ ಅವರ “ಸಾಕ್ಷ್ಯಗಳ ಮೇಲೆ ಪ್ರಭಾವ” ಬೀರುವ ವಾದವೇ ಮೇಲುಗೈ ಸಾಧಿಸಿದೆ.

RelatedPosts

ಪೈಲ್ವಾನನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್

ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಒಂದೇ ಕುಟುಂಬದ 7 ಜನರ ದಾರುಣ ಸಾ*ವು

ಗಂಡ ಬದುಕಿರುವಾಗಲೇ RIP ಸ್ಟೇಟಸ್ ಹಾಕಿದ ಪತ್ನಿ..ಕೇಳಲು ಹೋದ ಪತಿಗೆ ಬಿತ್ತು ಗೂಸಾ.!

ಭೋಜಶಾಲಾ ಇನ್ಮುಂದೆ ದೇವಸ್ಥಾನ: ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು

ADVERTISEMENT
ADVERTISEMENT

272 ಸಾಕ್ಷಿಗಳ ಬೃಹತ್ ಪಟ್ಟಿಯಲ್ಲಿ ಕನಿಷ್ಠ 60 ಜನರ ವಿಚಾರಣೆ ಮುಗಿಯುವವರೆಗೂ ಜಾಮೀನಿನ ಮಾತಿಲ್ಲ ಎಂದು ನ್ಯಾಯಾಲಯ ಖಡಕ್ ಆಗಿ ಹೇಳಿದೆ. ಇದು ಕೇವಲ ಕಾನೂನು ಸಮರ ಮಾತ್ರವಲ್ಲ, ದರ್ಶನ್ ಎಂಬ ಬ್ರ್ಯಾಂಡ್ ಪಾಲಿಗೆ ಇದು ಅಗ್ನಿಪರೀಕ್ಷೆಯ ಕಾಲ. ಕ್ವಾರಂಟೈನ್ ಸೆಲ್‌ನ ಏಕಾಂತ, ಮನೆಯವರ ಭೇಟಿಗೆ ನಿರ್ಬಂಧ ಹೀಗೆ ತೆರೆಯ ಮೇಲಿನ ಸೂಪರ್ ಸ್ಟಾರ್ ಈಗ ತೆರೆಯ ಮರೆಯ ಕಠಿಣ ವಾಸ್ತವದ ನಡುವೆ ಸಿಲುಕಿದ್ದಾರೆ.

ದರ್ಶನ್ ಅವರ ಈ ಸುದೀರ್ಘ ಅನುಪಸ್ಥಿತಿ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ ಉಂಟುಮಾಡುತ್ತಿದೆ. ವಿಶ್ಲೇಷಕರ ಪ್ರಕಾರ, ದರ್ಶನ್ ಸಿನಿಮಾ ಎಂದರೆ ಕನಿಷ್ಠ 100 ರಿಂದ 150 ಕೋಟಿ ರೂಪಾಯಿಗಳ ವ್ಯವಹಾರ. ಸದ್ಯಕ್ಕೆ ದರ್ಶನ್ ಅಭಿನಯಿಸಿದ್ದ ‘ಡೆವಿಲ್’ ಚಿತ್ರದ ನಂತರ ಯಾವುದೇ ಸಿನಿಮಾ ರಿಲೀಸ್ ಗೆ ರೆಡಿ ಇಲ್ಲ. ಅರ್ಧಕ್ಕೆ ನಿಂತಿದೆ ಮತ್ತು ಘೋಷಣೆಯಾಗಿದ್ದ ನಾಲ್ಕೈದು ದೊಡ್ಡ ಬಜೆಟ್ ಸಿನಿಮಾಗಳು ಅತಂತ್ರ ಸ್ಥಿತಿಯಲ್ಲಿವೆ. ಕೇವಲ ನಿರ್ಮಾಪಕರಿಗೆ ಮಾತ್ರವಲ್ಲದೆ, ದರ್ಶನ್ ಸಿನಿಮಾವನ್ನೇ ನಂಬಿಕೊಂಡಿದ್ದ ನೂರಾರು ಕಾರ್ಮಿಕರು, ವಿತರಕರು ಮತ್ತು ಥಿಯೇಟರ್ ಮಾಲೀಕರಿಗೆ ಇದರಿಂದ ಸುಮಾರು 500 ಕೋಟಿಗೂ ಅಧಿಕ ನಷ್ಟ ಉಂಟಾಗುವ ಭೀತಿ ಇದೆ. ಕಿಂಗ್ ಇಲ್ಲದ ಸಾಮ್ರಾಜ್ಯದಂತೆ ಸ್ಯಾಂಡಲ್‌ವುಡ್‌ನ ಬಾಕ್ಸ್ ಆಫೀಸ್ ಈಗ ಕಳೆಗುಂದಿದೆ.

ಕನ್ನಡ ಚಿತ್ರರಂಗದಲ್ಲಿ ‘ಮಾಸ್’ ಸಿನಿಮಾಗಳಿಗೆ ಜೀವ ತುಂಬುತ್ತಿದ್ದ ದರ್ಶನ್ ಈಗ ಜೈಲು ಹಕ್ಕಿಯಾಗಿದ್ದು, ಉದ್ಯಮದ ಸ್ಟಾರ್ ಪವರ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಥಿಯೇಟರ್‌ಗಳಲ್ಲಿ ಶಿಳ್ಳೆ-ಚಪ್ಪಾಳೆಗಳ ಸದ್ದು ಅಡಗಿ ಹೋಗಿದೆ. ಬಿಗ್ ಬಜೆಟ್ ಸಿನಿಮಾಗಳು ಸೆಟ್ಟೇರಲು ಹೂಡಿಕೆದಾರರು ಹಿಂದೇಟು ಹಾಕುತ್ತಿದ್ದಾರೆ. ದರ್ಶನ್ ಇಲ್ಲದೆ ಬೇರೆ ನಟರ ಸಿನಿಮಾಗಳಿಗೆ ಅವಕಾಶ ನೀಡಿದರೂ, ಅವರದ್ದೇ ಆದ ಒಂದು ವರ್ಗದ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವ ‘ಚಾರ್ಮ್’ ಮರೆಯಾಗಿದೆ. ಕಾನೂನಿನ ಹೋರಾಟದಲ್ಲಿ ದರ್ಶನ್ ಗೆದ್ದು ಬರ್ತಾರೋ ಇಲ್ಲವೋ ಗೊತ್ತಿಲ್ಲ, ಆದರೆ ಅವರು ಜೈಲಿನಲ್ಲಿ ಕಳೆಯುವ ಪ್ರತಿ ದಿನವೂ ಕನ್ನಡ ಚಿತ್ರರಂಗದ ಆರ್ಥಿಕತೆಗೆ ಅಶನಿಪಾತದಂತಿದೆ.

ಕೀರ್ತಿಗಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 15T174335.123

ಪೈಲ್ವಾನನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್

by ಶಾಲಿನಿ ಕೆ. ಡಿ
May 15, 2026 - 5:47 pm
0

Untitled design 2026 05 15T171815.129

ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಒಂದೇ ಕುಟುಂಬದ 7 ಜನರ ದಾರುಣ ಸಾ*ವು

by ಶಾಲಿನಿ ಕೆ. ಡಿ
May 15, 2026 - 5:09 pm
0

Untitled design 2026 05 15T164715.637

ಗಂಡ ಬದುಕಿರುವಾಗಲೇ RIP ಸ್ಟೇಟಸ್ ಹಾಕಿದ ಪತ್ನಿ..ಕೇಳಲು ಹೋದ ಪತಿಗೆ ಬಿತ್ತು ಗೂಸಾ.!

by ಶಾಲಿನಿ ಕೆ. ಡಿ
May 15, 2026 - 4:48 pm
0

Untitled design 2026 05 15T161120.125

ಭೋಜಶಾಲಾ ಇನ್ಮುಂದೆ ದೇವಸ್ಥಾನ: ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು

by ಶಾಲಿನಿ ಕೆ. ಡಿ
May 15, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 15T174335.123
    ಪೈಲ್ವಾನನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್
    May 15, 2026 | 0
  • Untitled design 2026 05 15T171815.129
    ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಒಂದೇ ಕುಟುಂಬದ 7 ಜನರ ದಾರುಣ ಸಾ*ವು
    May 15, 2026 | 0
  • Untitled design 2026 05 15T164715.637
    ಗಂಡ ಬದುಕಿರುವಾಗಲೇ RIP ಸ್ಟೇಟಸ್ ಹಾಕಿದ ಪತ್ನಿ..ಕೇಳಲು ಹೋದ ಪತಿಗೆ ಬಿತ್ತು ಗೂಸಾ.!
    May 15, 2026 | 0
  • Untitled design 2026 05 15T161120.125
    ಭೋಜಶಾಲಾ ಇನ್ಮುಂದೆ ದೇವಸ್ಥಾನ: ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು
    May 15, 2026 | 0
  • Darshan
    ದರ್ಶನ್‌ ಕೇಸ್‌ ಬಗ್ಗೆ ಕೋರ್ಟ್‌ ಹೇಳಿದ್ದೇನು..?
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version