• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಡಿವೋರ್ಸ್ ಸಿಗೋವರೆಗೂ ಸಿನಿಮಾದಲ್ಲಿ ನಟಿಸಲ್ಲ’: ನಟ ಜಯಂ ರವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 16, 2026 - 5:04 pm
in Flash News, ಸಿನಿಮಾ
0 0
0
Untitled design 2026 05 16T165729.144

ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ನಟ ಜಯಂ ರವಿ ಅವರು ಇದೀಗ ಸಿನಿಮಾಗಳ ಬದಲಿಗೆ ತಮ್ಮ ಖಾಸಗಿ ಬದುಕಿನ ಸುದ್ದಿಗಳಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ.. ಪತ್ನಿ ಆರತಿ ಅವರಿಂದ ಪ್ರತ್ಯೇಕಗೊಂಡು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಅವರು, ಇದೀಗ ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಘೋಷಣೆ ಮಾಡಿದ್ದಾರೆ. ‘ವಿಚ್ಛೇದನ ಸಿಗುವವರೆಗೆ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ’ ಎಂದು ಪ್ರಕಟಿಸಿದ್ದಾರೆ.

ತಮಿಳಿನ ‘ಜಯಂ’ ಚಿತ್ರದ ಮೂಲಕ ಸಿನಿರಂಗಕ್ಕೆ ನಾಯಕನಾಗಿ ಎಂಟ್ರಿ ಕೊಟ್ಟ ಜಯಂ ರವಿ, ಹಲವು ಸೂಪರ್ ಹಿಟ್ ಸಿನಿಮಾಗಳ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಅವರ ವೈಯಕ್ತಿಕ ಬದುಕು ಹೆಚ್ಚು ಸುದ್ದಿಯಲ್ಲಿದೆ. ಪತ್ನಿ ಆರತಿ ರವಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಇನ್ನೂ ಕಾನೂನುಬದ್ಧವಾಗಿ ವಿಚ್ಛೇದನ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.

RelatedPosts

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ADVERTISEMENT
ADVERTISEMENT

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯಂ ರವಿ, “ನನಗೆ ವಿಚ್ಛೇದನ ಸಿಗುವವರೆಗೆ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ” ಎಂದು ಘೋಷಿಸಿದರು. ಈ ವೇಳೆ ಅವರು ಭಾವುಕರಾಗಿ ಮಾತನಾಡಿ, ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ನೆನೆದು ಆಕ್ರೋಶ ಹೊರಹಾಕಿದರು. “ನನ್ನ ಖಾಸಗಿ ಬದುಕಿಗೆ ಭಾರೀ ಹಾನಿಯಾಗಿದೆ. ಎಲ್ಲವನ್ನೂ ಸರಿಪಡಿಸಿಕೊಂಡ ನಂತರ ಮಾತ್ರ ಮತ್ತೆ ಕ್ಯಾಮೆರಾ ಎದುರು ನಿಲ್ಲುತ್ತೇನೆ” ಎಂದರು.

ಅಷ್ಟೇ ಅಲ್ಲದೆ, “14 ವರ್ಷಗಳಿಂದ ನಾನು ಮೌನವಾಗಿದ್ದೆ. ಆದರೆ ಇನ್ನು ಮುಂದೆ ಸುಮ್ಮನಿರುವುದಿಲ್ಲ. ನನ್ನ ಬಗ್ಗೆ ಹರಿದಾಡುತ್ತಿರುವ ಎಲ್ಲಾ ಸುಳ್ಳು ಕಥೆಗಳಿಗೂ ಉತ್ತರ ನೀಡುತ್ತೇನೆ. ಸತ್ಯವನ್ನು ಹೊರಗೆ ತರುತ್ತೇನೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ತಮ್ಮ ಕುಟುಂಬದ ಪರಿಸ್ಥಿತಿ ಕುರಿತು ಮಾತನಾಡಿದ ಅವರು, “ನಾನು ಇದ್ದಾಗ ನನ್ನನ್ನು ಗುಲಾಮನಂತೆ ನೋಡಿಕೊಳ್ಳಲಾಯಿತು” ಎಂದು ಗಂಭೀರ ಆರೋಪ ಮಾಡಿದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟ್ರೋಲಿಂಗ್ ವಿರುದ್ಧವೂ ಜಯಂ ರವಿ ಕಿಡಿಕಾರಿದರು. “ನನಗೆ ಮಕ್ಕಳ ಮೇಲೆ ಪ್ರೀತಿ ಇಲ್ಲ ಎಂದು ಹೇಗೆ ಹೇಳುತ್ತಾರೆ? ಮಕ್ಕಳ ಶಿಕ್ಷಣಕ್ಕಾಗಿ ವರ್ಷಕ್ಕೆ 90 ಲಕ್ಷ ರೂಪಾಯಿ ಫೀಸು ಕಟ್ಟುತ್ತಿದ್ದೇನೆ. ನನ್ನ ಚಿಕ್ಕ ಮಗನ ಜೊತೆ ಪ್ರತಿದಿನ ಚೆಸ್ ಆಡುತ್ತಿದ್ದೆ. ಈಗ ನನ್ನ ಮಕ್ಕಳನ್ನೇ ನೋಡಲು ಅವಕಾಶ ಕೊಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇದೀಗ ಜಯಂ ರವಿ ಹೆಸರು ಗಾಯಕಿ ಕೆನೀಶಾ ಪ್ರಾನ್ಸಿಸ್ ಜೊತೆಗೂ ಸೇರಿ ಸುದ್ದಿಯಾಗುತ್ತಿದೆ. ಇವರಿಬ್ಬರ ನಡುವೆ ಆಪ್ತ ಸಂಬಂಧವಿದೆ ಎಂಬ ಸುದ್ದಿ ಕೆಲಕಾಲದಿಂದ ಹರಿದಾಡುತ್ತಿತ್ತು. ಆದರೆ ಇತ್ತೀಚೆಗೆ ಕೆನೀಶಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿದಾಯ ಚೆನ್ನೈ” ಎಂದು ಬರೆದು ಪೋಸ್ಟ್ ಹಂಚಿಕೊಂಡಿದ್ದರು.

ತಮ್ಮ ಆಪ್ತ ಗಾಯಕಿ ಕೆನೀಶಾ ಪ್ರಾನ್ಸಿಸ್ ಅವರು ಚೆನ್ನೈ ಬಿಟ್ಟು ಹೋಗಬೇಕಾದ ಸ್ಥಿತಿ ಬಗ್ಗೆಯೂ ರವಿ ನೊಂದುಕೊಂಡಿದ್ದಾರೆ. “ಈಗಾಗಲೇ ಒಬ್ಬ ಮಹಿಳೆಯನ್ನು ಹಾಳು ಮಾಡಿದ್ದೀರಿ, ಚೆನ್ನೈನಿಂದ ದೂರ ಹೋಗುವಂತೆ ಮಾಡಿದ್ದೀರಿ. ಇದನ್ನು ಮುಂದುವರೆಸಬೇಡಿ. ಮುಂದಿನ ದಿನಗಳಲ್ಲಿ ಸಾಕಷ್ಟು ಸತ್ಯಗಳು ಹೊರಗೆ ಬರಲಿವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಷ್ಯ (15)

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

by ಶಾಲಿನಿ ಕೆ. ಡಿ
July 15, 2026 - 2:00 pm
0

Untitled design 2026 07 15T132337.507

ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

by ಶಾಲಿನಿ ಕೆ. ಡಿ
July 15, 2026 - 1:24 pm
0

ಷ್ಯ (14)

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

by ಶಾಲಿನಿ ಕೆ. ಡಿ
July 15, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version