• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಸ್ವಚ್ಛತೆಗಾಗಿ ಜನಜಾಗೃತಿ ಅಭಿಯಾನ: 3 ಸ್ಥಳಗಳಲ್ಲಿ ಬೀದಿ ನಾಟಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 1:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 17T134250.262

ಬೆಂಗಳೂರು, ಮೇ 17, 2026: ಬೆಂಗಳೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ನಗರವನ್ನಾಗಿ ರೂಪಿಸುವ ಉದ್ದೇಶದಿಂದ, ಸ್ವಚ್ಛ ಭಾರತ್ ಮಿಷನ್ ಅರ್ಬನ್ 2.0 ಅಡಿ ನಗರದಲ್ಲಿ ಜನಜಾಗೃತಿಗಾಗಿ “ಸಮುದಾಯ ಬೀದಿ ನಾಟಕ” ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಮೂರು ಪ್ರಮುಖ ಸ್ಥಳಗಳಲ್ಲಿ “ಸಮುದಾಯ ಬೀದಿ ನಾಟಕ”ಗಳ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರು ಬೀದಿ ನಾಟಕ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ಅವರು ಬೆಂಗಳೂರು ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಟಕ ವೀಕ್ಷಣೆ ಮಾಡಿದರು. ಸಾರ್ವಜನಿಕರಿಗೆ ಸ್ವಚ್ಛತೆಯ ಸಂದೇಶವನ್ನು ತಲುಪಿಸುವ ಈ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಸಾರ್ವಜನಿಕರು ಸ್ವಚ್ಛತೆಯ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.

RelatedPosts

ಗ್ಯಾರಂಟಿ ನ್ಯೂಸ್ ವರದಿ ಬೆನ್ನಲ್ಲೇ ಬಾಗಿಲು ಹಾಕಿ ಎಸ್ಕೇಪ್ ಆದ ಬ್ಲೇಡ್ ಕಂಪನಿ..!

‘ಬೇಲ್’ಗಾಗಿ ಹೊಸ ಅವತಾರ ತಾಳಿದ ಕರುನಾಡ ಚಕ್ರವರ್ತಿ..!

ಆರ್‌ಸಿಬಿ-ಪಂಜಾಬ್‌ ನಡುವೆ ಹೈವೋಲ್ಟೇಜ್ ಫೈಟ್‌: ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಾ RCB?

ಸ್ವಚ್ಛ & ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್

ADVERTISEMENT
ADVERTISEMENT

ಈ ಬೀದಿ ನಾಟಕಗಳನ್ನು ಮೂರು ಪ್ರಮುಖ ಸ್ಥಳಗಳಲ್ಲಿ ಆಯೋಜಿಸಲಾಯಿತು. ಮೊದಲನೆಯದು ಚಿಕ್ಕಪೇಟೆ ಕ್ಷೇತ್ರದ ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿ, ಎರಡನೆಯದು ಸಿ. ವಿ. ರಾಮನ್ ನಗರ ಕ್ಷೇತ್ರದ ಇಂದಿರಾನಗರದ ಕೆ.ಎಫ್.ಸಿ ಬಸ್ ನಿಲ್ದಾಣ ಹತ್ತಿರ, ಮತ್ತು ಮೂರನೆಯದು ಶಾಂತಿನಗರ ಕ್ಷೇತ್ರದ ಚರ್ಚ್ ಸ್ಟ್ರೀಟ್ ಮೆಟ್ರೋ ನಿಲ್ದಾಣದ ಹಿಂಭಾಗದಲ್ಲಿ ನಡೆಯಿತು. ಈ ಸ್ಥಳಗಳಲ್ಲಿ ನಾಟಕ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾರ್ವಜನಿಕರು ತ್ಯಾಜ್ಯ ವಿಂಗಡಣೆ, ಸಮರ್ಪಕ ನಿರ್ವಹಣೆ, ಜಲಮೂಲಗಳ ಸಂರಕ್ಷಣೆ, ನೀರಿನ ಮಿತ ಬಳಕೆ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಮಹತ್ವವನ್ನು ಅರಿತುಕೊಂಡರು. “ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ನಗರ ನಿರ್ಮಾಣಕ್ಕೆ ನಾವು ಬದಲಾಗೋಣ, ಬೆಂಗಳೂರು ಸ್ವಚ್ಛತೆಯೆಡೆಗೆ ಸಾಗಿಸೋಣ” ಎಂಬ ದೃಢ ಸಂಕಲ್ಪವನ್ನು ಎಲ್ಲರೂ ಸ್ವೀಕರಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 17T154805.981

ಗ್ಯಾರಂಟಿ ನ್ಯೂಸ್ ವರದಿ ಬೆನ್ನಲ್ಲೇ ಬಾಗಿಲು ಹಾಕಿ ಎಸ್ಕೇಪ್ ಆದ ಬ್ಲೇಡ್ ಕಂಪನಿ..!

by ಶಾಲಿನಿ ಕೆ. ಡಿ
May 17, 2026 - 3:49 pm
0

Untitled design 2026 05 17T140804.138

‘ಬೇಲ್’ಗಾಗಿ ಹೊಸ ಅವತಾರ ತಾಳಿದ ಕರುನಾಡ ಚಕ್ರವರ್ತಿ..!

by ಶಾಲಿನಿ ಕೆ. ಡಿ
May 17, 2026 - 3:10 pm
0

Untitled design 2026 05 17T142155.006

ಆರ್‌ಸಿಬಿ-ಪಂಜಾಬ್‌ ನಡುವೆ ಹೈವೋಲ್ಟೇಜ್ ಫೈಟ್‌: ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಾ RCB?

by ಶಾಲಿನಿ ಕೆ. ಡಿ
May 17, 2026 - 2:22 pm
0

Untitled design 2026 05 17T134250.262

ಬೆಂಗಳೂರಿನಲ್ಲಿ ಸ್ವಚ್ಛತೆಗಾಗಿ ಜನಜಾಗೃತಿ ಅಭಿಯಾನ: 3 ಸ್ಥಳಗಳಲ್ಲಿ ಬೀದಿ ನಾಟಕ

by ಶಾಲಿನಿ ಕೆ. ಡಿ
May 17, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T154805.981
    ಗ್ಯಾರಂಟಿ ನ್ಯೂಸ್ ವರದಿ ಬೆನ್ನಲ್ಲೇ ಬಾಗಿಲು ಹಾಕಿ ಎಸ್ಕೇಪ್ ಆದ ಬ್ಲೇಡ್ ಕಂಪನಿ..!
    May 17, 2026 | 0
  • Untitled design 2026 05 17T140804.138
    ‘ಬೇಲ್’ಗಾಗಿ ಹೊಸ ಅವತಾರ ತಾಳಿದ ಕರುನಾಡ ಚಕ್ರವರ್ತಿ..!
    May 17, 2026 | 0
  • Untitled design 2026 05 17T142155.006
    ಆರ್‌ಸಿಬಿ-ಪಂಜಾಬ್‌ ನಡುವೆ ಹೈವೋಲ್ಟೇಜ್ ಫೈಟ್‌: ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಾ RCB?
    May 17, 2026 | 0
  • Untitled design 2026 05 17T130142.245
    ಸ್ವಚ್ಛ & ಆರೋಗ್ಯಕರ ಬೆಂಗಳೂರು ನಗರವನ್ನಾಗಿ ಬದಲಾಯಿಸಲು ನಾಗರೀಕರು ಕೈಜೋಡಿಸಿ: ರಾಜೇಂದ್ರ ಚೋಳನ್
    May 17, 2026 | 0
  • Untitled design 2026 05 17T123956.191
    ತಮಿಳುನಾಡು ಸಿಎಂ ವಿಜಯ್ ಸಾಧನೆ ಹೊಗಳಿದ ನಟ ರಜನಿಕಾಂತ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version