• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!

ಧೈರ್ಯದ ಅಭಾವ ಇಲ್ಲದಿರೋದು ಶಿವಣ್ಣ ಸೌಭಾಗ್ಯ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 17, 2026 - 4:57 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 17T165609.199

ಲಿವಿಂಗ್ ಲೆಜೆಂಡ್ ಶಿವಣ್ಣನ ಬೇಲ್ ಚಿತ್ರದ ಟೀಸರ್‌ಗೆ ಪ್ರಶಂಸೆಗಳ ಸುರಿಮಳೆ ಆಗ್ತಿದೆ. ಶಿವಣ್ಣನಲ್ಲಿ ಡಾ ರಾಜ್‌ಕುಮಾರ್‌‌‌ರನ್ನ ಕಂಡ ಬಾದ್‌ಷಾ ಕಿಚ್ಚ ಸುದೀಪ್ ಹೇಳಿದ್ದೇನು..? ಟೀಸರ್ ಹೇಗಿದೆ ಅನ್ನೋದ್ರ ಜೊತೆಗೆ ಅಜನೀಶ್ ಲೋಕನಾಥ್ ಮೊಟ್ಟ ಮೊದಲ ಲೈವ್ ಕಾನ್ಸರ್ಟ್ ಹೇಗಿತ್ತು..? ಯಾವೆಲ್ಲಾ ಸ್ಟಾರ್ಸ್ ಬಂದಿದ್ರು ಅನ್ನೋದನ್ನ ಡಿಟೈಲ್ಡ್ ಸ್ಟೋರಿ ಇಲ್ಲಿದೆ.

  • ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ.. ‘ಬೇಲ್‌’ಗೆ ಭೇಷ್..!
  • ಧೈರ್ಯದ ಅಭಾವ ಇಲ್ಲದಿರೋದು ಶಿವಣ್ಣ ಸೌಭಾಗ್ಯ
  • ಪವನ್ ಒಡೆಯರ್ ಈಸ್ ಬ್ಯಾಕ್.. ಸಖತ್ ಟೀಸರ್
  • ರಾಬರ್ಟ್- ವಿಜಿ ಟಾಕಿಂಗ್.. ಸಿಕ್ಕಾಪಟ್ಟೆ ಸೆನ್ಸೇಷನ್..!!

ಇದು ಲಿವಿಂಗ್ ಲೆಜೆಂಡ್, ನಮ್ಮ ಕರುನಾಡ ಚಕ್ರವರ್ತಿ ಡಾ ಶಿವರಾಜ್‌‌ಕುಮಾರ್ ನಟನೆಯ ಹೊಚ್ಚ ಹೊಸ ಸಿನಿಮಾ ಬೇಲ್ ಟೀಸರ್‌ ಝಲಕ್. ಪೆದ್ದಿ ಚಿತ್ರದ ಗೌರ್ ನಾಯ್ಡು ಝಲಕ್ ಬಳಿಕ ರಿವೀಲ್ ಆಗಿರೋ ಈ ಬೇಲ್ ಟೀಸರ್‌ಗೆ ಎಲ್ಲೆಡೆಯಿಂದ ಪ್ರಶಂಸೆ, ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬರ್ತಿದೆ. ಅದ್ರಲ್ಲೂ ಶಿವಣ್ಣನ ಲುಕ್ ಅಕ್ಷರಶಃ ಕಣ್ಣು ಕುಕ್ಕುವಂತಿದೆ.

RelatedPosts

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

ADVERTISEMENT
ADVERTISEMENT

ಯೆಸ್.. ಶಿವಣ್ಣನ ಬೇಲ್ ಚಿತ್ರದ ಲುಕ್‌ಗೆ ಬರೀ ಅವರ ಫ್ಯಾನ್ಸ್ ಹಾಗೂ ಚಿತ್ರಪ್ರೇಮಿಗಳಷ್ಟೇ ಅಲ್ಲ, ಇಡೀ ಸ್ಯಾಂಡಲ್‌ವುಡ್ ಕ್ಲೀನ್ ಬೋಲ್ಡ್ ಆಗಿದೆ. ಬಾದ್‌ಷಾ ಕಿಚ್ಚ ಸುದೀಪ್ ಕೂಡ ಶಿವಣ್ಣನಲ್ಲಿ ನಟಸಾರ್ವಭೌಮ ಡಾ ರಾಜ್‌‌ಕುಮಾರ್‌‌ನ ಕಂಡಿದ್ದಾರೆ. ಅದನ್ನ ಅಜನೀಶ್ ಲೋಕನಾಥ್ ಲೈವ್ ಕಾನ್ಸರ್ಟ್‌‌‌ ವೇದಿಕೆಯಲ್ಲೇ ಬಹಿರಂಗವಾಗಿ ಮೆಚ್ಚುಗೆ ವ್ಯಕ್ತಪಡಿಸಿ ಹಾಡಿ ಹೊಗಳಿದ್ದಾರೆ ಸುದೀಪ್.

ಧೈರ್ಯದ ಅಭಾವ ಇಲ್ಲದಿರೋದು ಕೆಲವರ ಸ್ವಭಾವ ಎನ್ನುವ ಮಾಸ್ ಡೈಲಾಗ್ ಬೇಲ್ ಚಿತ್ರದ ಟೀಸರ್‌‌ನ ಅಟ್ರ್ಯಾಕ್ಷನ್. ಇನ್‌ಫ್ಯಾಕ್ಟ್ ಸಾವು ಗಡೆದ್ದು ಬಂದ ಮಿಸ್ಟರ್ ಮೃತ್ಯುಂಜಯ ಶಿವಣ್ಣ ಈ ಬಾರಿ ಮತ್ತಷ್ಟು ವೈಬ್ರೆಂಟ್ ಆಗಿ ಕಾಣಿಸ್ತಿದ್ದಾರೆ. ಧುಮ್ಮಿಕ್ಕಿ ಸುರಿಯುತ್ತಿರೋ ಮಳೆ, ಅದ್ರಿಂದ ಕತ್ತಲಾದ ಕಂಪ್ಲೀಟ್ ಸಿಟಿ, ಕತ್ತಲಲ್ಲೇ ನೆಚ್ಚಿನ ಶ್ವಾನಕ್ಕೆ ಫೀಡ್ ಮಾಡ್ತಿರೋ ಹೀರೋ. ಮಿಂಚು ಬಂದಾಗ ಅದ್ರ ಬೆಳಕಲ್ಲಿ ಹೀರೋನ ಇಂಟ್ರಡ್ಯೂಸ್ ಮಾಡಿರೋ ಪರಿ ಅದ್ಭುತ.

ಸದ್ಯ ಎಲ್ಲೆಲ್ಲೂ ವಿಜಯ್‌‌ದೇ ಅಬ್ಬರ ಆರ್ಭಟ. ಹೌದು.. ತಮಿಳುನಾಡಿನಲ್ಲಿ ಸಿಎಂ ವಿಜಯ್ ಮಿಂಚುತ್ತಿದ್ರೆ, ಇಲ್ಲಿ ಬೇಲ್ ಚಿತ್ರದ ನಾಯಕನಟ ಶಿವಣ್ಣನ ಪಾತ್ರದ ಹೆಸರು ಕೂಡ ವಿಜಯ್ ಕುಮಾರ್. ರಾಬರ್ಟ್ ಅನ್ನೋ ವ್ಯಕ್ತಿಯಿಂದ ವಿಜಿಗೆ ಕಾಲ್ ಬರುತ್ತೆ. ಅದನ್ನ ಸೂಕ್ಷ್ಮವಾಗಿ ತೋರಿಸಿದ್ದಾರೆ ಡೈರೆಕ್ಟರ್ ಪವನ್ ಒಡೆಯರ್. ರಾಬರ್ಟ್ ಪಾತ್ರದಲ್ಲಿ ನಟ ಸಾಯಿಕುಮಾರ್ ಬಣ್ಣ ಹಚ್ಚಿದ್ದು, ಅವ್ರ ವಾಯ್ಸ್ ಅದು ಡೈಲಾಗ್ ಕಿಂಗ್ ಅನ್ನೋದನ್ನ ಸಾರಿ ಸಾರಿ ಹೇಳುತ್ತಿದೆ.

ಪವನ್ ಒಡೆಯರ್ ಬರೋಬ್ಬರಿ 4 ವರ್ಷಗಳ ನಂತ್ರ ಮತ್ತೆ ಡೈರೆಕ್ಷನ್‌ಗೆ ವಾಪಸ್ ಆಗಿದ್ದಾರೆ. 2022ರಲ್ಲಿ ರೆಮೋ ಚಿತ್ರ ಮಾಡಿದ ಒಡೆಯರ್, ಅದಾದ ಬಳಿಕ ಬಾಲಿವುಡ್‌ಗೆ ಹಾರಿದ್ರು. ಅಲ್ಲಿ ಕೂಡ ಅವಸ್ಥಿ ವರ್ಸಸ್ ಅವಸ್ಥಿ ಅನ್ನೋ ಸಿನಿಮಾನ ಡೈರೆಕ್ಟ್ ಮಾಡಿದ್ದು, ಸದ್ಯದಲ್ಲೇ ಅದೂ ತೆರೆಗಪ್ಪಳಿಸಲಿದೆ. ಅಲ್ಲದೆ, ಕನ್ನಡದಲ್ಲಿ ವೆಂಕ್ಯ ಹಾಗೂ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಚಿತ್ರಗಳನ್ನ ನಿರ್ಮಾಣ ಕೂಡ ಮಾಡಿದ್ರು. ಆದ್ರೀಗ ಬೇಲ್ ಚಿತ್ರದಿಂದ ಪವನ್ ಒಡೆಯರ್ ಈಸ್ ಬ್ಯಾಕ್ ಎನ್ನುವಂತಿದೆ.

ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ತಯಾರಾಗಿರೋ ಬೇಲ್ ಸಿನಿಮಾ ಕೋರ್ಟ್ ಡ್ರಾಮಾ ಕಮ್ ಥ್ರಿಲ್ಲರ್ ಜಾನರ್ ಕಥಾನಕ ಹೊಂದಿದೆ. ಬೇಲ್ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಇದೇ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಆಗಸ್ಟ್‌‌ನಲ್ಲಿ ತೆರೆಗೆ ಬರೋಕೆ ಸಜ್ಜಾಗಿದೆ. ಇನ್ನೂ ಪವನ್ ಒಡೆಯರ್‌ಗೆ ಅವರ ಪತ್ನಿ ಅಪೇಕ್ಷಾ ಕೂಡ ಸಾಥ್ ನೀಡಿದ್ದು, ಹಾಡೊಂದಕ್ಕೆ ಕಂಪ್ಲೀಟ್ ಕಾಸ್ಟ್ಯೂಮ್ಸ್‌ನ ಅವರೇ ಮಾಡಿರೋದು ಇಂಟರೆಸ್ಟಿಂಗ್.

  • ಅಬ್ಬಬ್ಬಾ.. ಅಜನೀಶ್ ಡ್ಯಾನ್ಸ್‌‌‌ಗೆ ಇಂಡಸ್ಟ್ರಿ ಬೋಲ್ಡ್..!!
  • ಇದು ಅಜ್ಜು ಮೊಟ್ಟ ಮೊದಲನೆಯ ಲೈವ್ ಕಾನ್ಸರ್ಟ್

ಸ್ಯಾಂಡಲ್‌ವುಡ್‌ನ ಮೋಸ್ಟ್ ಹ್ಯಾಪನಿಂಗ್ ಹಾಗೂ ಸ್ಟಾರ್ ಮ್ಯೂಸಿಕ್ ಕಂಪೋಸರ್ ಅಂದ್ರೆ ಅದು ಅಜನೀಶ್ ಲೋಕನಾಥ್. ಪವನ್ ಒಡೆಯರ್-ಶಿವಣ್ಣ ಬೇಲ್ ಚಿತ್ರಕ್ಕೂ ಅಜ್ಜುನೇ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನ ಮಾಲ್‌ವೊಂದರಲ್ಲಿ ಲೈವ್ ಕಾನ್ಸರ್ಟ್ ಮಾಡಿದ್ರು. ಅಜನೀಶ್‌ಗಾಗಿ ಶಿವಣ್ಣ-ಗೀತಕ್ಕ ದಂಪತಿ, ಸುದೀಪ್-ಪ್ರಿಯಾ ಸುದೀಪ್ ದಂಪತಿ, ಪವನ್ ಒಡೆಯರ್-ಅಪೇಕ್ಷಾ ಪವನ್ ಒಡೆಯರ್ ದಂಪತಿ, ಕೆವಿಎನ್ ಸೇರಿದಂತೆ ಸಾಕಷ್ಟು ಮಂದಿ ಅದಕ್ಕೆ ಸಾಕ್ಷಿ ಆಗಿದ್ದು ವಿಶೇಷ.

ಸುದೀಪ್ ಪುತ್ರಿ ಸಾನ್ವಿ ಸುದೀಪ್, ಗಾಯಕಿ ಮಂಗ್ಲಿ, ಗಾಯಕ ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ ಸೇರಿದಂತೆ ಸಾಕಷ್ಟು ಸ್ಟಾರ್ ಸಿಂಗರ್ಸ್ ಲೈವ್ ಕಾನ್ಸರ್ಟ್‌‌ಗೆ ಮೆರುಗು ತಂದರು. ಅದ್ರಲ್ಲೂ ಸುದೀಪ್ ತನ್ನ ಮಗಳಿಗಾಗಿ ವೇದಿಕೆಗೆ ಬಂದು, ಪತ್ನಿಯನ್ನೂ ವೇದಿಕೆಗೆ ಕರೆದು, ಮೆಚ್ಚುಗೆಯ ಮಾತುಗಳಾಡಿದ್ದು ವಿಶೇಷ.

ಇಂಟರೆಸ್ಟಿಂಗ್ ಅಂದ್ರೆ ಅಜನೀಶ್ ಲೈವ್ ಕಾನ್ಸರ್ಟ್‌‌ನಲ್ಲಿ ಅವ್ರ ಡ್ಯಾನ್ಸ್ ಸಖತ್ ಹೈಲೈಟ್ ಆಯ್ತು. ಹೌದು.. ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮ್ಯೂಸಿಕ್ ಕಂಪೋಸ್ ಮಾಡುತ್ತಲೇ ಸಿಕ್ಕಾಪಟ್ಟೆ ಬ್ಯುಸಿ ಇರ್ತಿದ್ದ ಅಜನೀಶ್, ತಮ್ಮ ಮೊದಲ ಕಾನ್ಸರ್ಟ್‌‌ಗಾಗಿ ಜಿಮ್‌‌ನಲ್ಲಿ ಬೆವರಿಳಿಸಿ, ಹೊಟ್ಟೆ ಕೂಡ ಕಡಿಮೆ ಮಾಡಿಕೊಂಡಿದ್ದಾರೆ. ಅಲ್ಲದೆ, ಪ್ರೊಫೆಷನಲ್ ಡ್ಯಾನ್ಸರ್ಸ್ ರೀತಿ, ಹುಬ್ಬೇರಿಸೋ ರೀತಿಯಲ್ಲಿ ಸ್ಟೆಪ್ ಹಾಕಿದ್ದು ಸಖತ್ ಸರ್‌‌ಪ್ರೈಸಿಂಗ್ ಆಗಿತ್ತು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪೊಲೀಸರ (2)

POKಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ದಾಳಿ: 20 ಮಂದಿ ಬಲಿ

by ಕವಿತಾ
July 28, 2026 - 4:53 pm
0

ರದ್ದು (2)

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

by ಶಾಲಿನಿ ಕೆ. ಡಿ
July 28, 2026 - 4:48 pm
0

ಪೊಲೀಸರ

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

by ಕವಿತಾ
July 28, 2026 - 4:33 pm
0

ರದ್ದು (1)

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

by ಶಾಲಿನಿ ಕೆ. ಡಿ
July 28, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version