• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿರೋಧ ಪಕ್ಷದ ಟೀಕೆಗಳೆಲ್ಲಾ ಸುಳ್ಳೆಂದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ ತಿರುಗೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 4:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 05 19T160101.103

ತುಮಕೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಇಂದು ಆಯೋಜಿಸಲಾಗಿದ್ದ ‘ಸಾಧನಾ ಸಮಾವೇಶ’ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರೆದುರು ತೆರೆದಿಡುತ್ತಾ ವಿರೋಧ ಪಕ್ಷಗಳ ಟೀಕೆಗಳಿಗೆ ಭರ್ಜರಿ ತಿರುಗೇಟು ನೀಡಿದರು. ಅಲ್ಲದೆ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾವಿರಾರು ಜನತೆಗೆ ಸಿಎಂ ಧನ್ಯವಾದ ಅರ್ಪಿಸಿದರು. “ತುಮಕೂರಿನ ಜನತೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವುದು ಸರ್ಕಾರದ ಸಾಧನೆಗಳ ಮೇಲಿನ ವಿಶ್ವಾಸವನ್ನು ತೋರಿಸುತ್ತದೆ” ಎಂದರು. ಮೇ 20ಕ್ಕೆ ಮೂರು ವರ್ಷ ತುಂಬುವ ಸಂದರ್ಭದಲ್ಲಿ ಸಚಿವ ಜಿ.ಪರಮೇಶ್ವರ್ ಮತ್ತು ಕೃಷ್ಣ ಬೈರೇಗೌಡರ ಪ್ರಸ್ತಾಪದಂತೆ ಈ ಸಮಾವೇಶವನ್ನು ತುಮೂಕುರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಸರ್ಕಾರದ ಸಾಧನೆಗಳ ವಸ್ತುಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.

RelatedPosts

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

ADVERTISEMENT
ADVERTISEMENT

158 ಭರವಸೆಗಳ ಈಡೇರಿಕೆ

 “ನಾವು 165 ಮುಖ್ಯ ಭರವಸೆಗಳ ಪೈಕಿ 158ನ್ನು ಈಗಾಗಲೇ ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿಲ್ಲದಿದ್ದರೂ 30 ಹೊಸ ಯೋಜನೆಗಳನ್ನು ತಂದಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಮೊದಲ ವರ್ಷದಲ್ಲೇ ಜಾರಿಗೊಳಿಸಿದ್ದೇವೆ. ವಿರೋಧ ಪಕ್ಷಗಳು ‘ರಾಜ್ಯ ದಿವಾಳಿಯಾಗುತ್ತದೆ’ ಎಂದು ಟೀಕಿಸಿದ್ದವು. ಆದರೆ ಇಂದು ಆ ಎಲ್ಲಾ ಟೀಕೆಗಳು ಸುಳ್ಳೆಂದು ಸಾಬೀತುಪಡಿಸಿದ್ದೇವೆ” ಎಂದು ಸಿದ್ದರಾಮಯ್ಯ ಘರ್ಜಿಸಿದರು. ಈ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ ₹1,40,000 ಕೋಟಿಗೂ ಅಧಿಕ ಹಣ ವ್ಯಯಿಸಲಾಗಿದೆ ಎಂದು ಅಂಕಿ-ಅಂಶಗಳೊಂದಿಗೆ ವಿವರಿಸಿದರು.

ಗುಜರಾತ್ ಮಾದರಿಯಲ್ಲ, ಕರ್ನಾಟಕ ಮಾದರಿ

 “ಗುಜರಾತ್ ನಲ್ಲಿ ಬಾಡಿಗೆ ಕಟ್ಟಲಾಗದ ಮಹಿಳೆ ಮತ್ತು ಮಗಳ ಮೇಲೆ ಅತ್ಯಾಚಾರ ನಡೆದಿದೆ. ಹಾಗಾಗಿ ದೇಶಕ್ಕೆ ಗುಜರಾತ್ ಅಲ್ಲ, ಕರ್ನಾಟಕ ಮಾದರಿ ಬೇಕು” ಎಂದು ಸಿಎಂ ಕಿಡಿಕಾರಿದರು.

ಅಂಬಾನಿ-ಅದಾನಿಗೆ ಮಾತ್ರ ಲಾಭ

 “ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ಲಾಭ ಪಡೆದುಕೊಂಡದ್ದು ಅಂಬಾನಿ, ಅದಾನಿ ಇಬ್ಬರು ಮಾತ್ರ. 2014ರಲ್ಲಿ ಗೌತಮ್ ಅದಾನಿ ಅವರ ಆದಾಯ ₹16,500 ಕೋಟಿ ಇತ್ತು, ಇಂದು ₹8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಮುಕೇಶ್ ಅಂಬಾನಿ ಕೂಡ ಆರ್ಥಿಕವಾಗಿ ಬೆಳೆದಿದ್ದಾರೆ. ಆದರೆ ಸಾಮಾನ್ಯ ಮತ್ತು ಮಧ್ಯಮ ವರ್ಗದವರಿಗೆ ಲಾಭವಾಗಿಲ್ಲ. ‘ಮೋದಿ ಮೋದಿ’ ಎಂದು ವೋಟ್ ಹಾಕಿದವರಿಗೆ ಇಂದು ಭ್ರಮನಿರಸನವಾಗಿದೆ” ಎಂದು ಸಿಎಂ ಕುಟುಕಿದರು.

ನೀಟ್ ಹಗರಣಕ್ಕೆ ಕೇಂದ್ರದ ಹೊಣೆ

 “ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಮೋದಿ ಸರ್ಕಾರವೇ ನೇರ ಕಾರಣ. 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರೂ ಮರು ಪರೀಕ್ಷೆ ಮಾಡಿಸಲಾಗುತ್ತಿದೆ. ಇದರಿಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೋದಿ ಅವರೇ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದು ಆರೋಪಿಸಿದರು.

ನಿರುದ್ಯೋಗ ಮತ್ತು ಸಾಲ ಏರಿಕೆ

 “12 ವರ್ಷಗಳಲ್ಲಿ 24 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ ಮೋದಿ ಒಂದೇ ಒಂದು ಉದ್ಯೋಗವನ್ನೂ ಸೃಷ್ಟಿ ಮಾಡಿಲ್ಲ. ದೇಶದಲ್ಲಿ ನಿರುದ್ಯೋಗ ಪ್ರಮಾಣ 67% ಗೆ ಏರಿಕೆಯಾಗಿದೆ. ಸ್ವಾತಂತ್ರ್ಯ ನಂತರದಿಂದ ಮನಮೋಹನ್ ಸಿಂಗ್ ಅಧಿಕಾರದವರೆಗೆ ದೇಶದ ಸಾಲ ₹53,11,000 ಕೋಟಿ ಇತ್ತು. ಇಂದು ₹220 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇದೇನಾ ‘ಅಚ್ಚೇ ದಿನ್’?” ಎಂದು ಲೇವಡಿ ಮಾಡಿದರು.

ದೇಶವನ್ನು ಇಬ್ಭಾಗಿಸುವ ಪ್ರಯತ್ನ

 “ಹಿಂದೂ-ಮುಸ್ಲಿಮರ ಮಧ್ಯೆ ಬೆಂಕಿ ಹಚ್ಚಿ ಇಡೀ ದೇಶವನ್ನು ಹಾಳುಗೆಡವಿದ್ದಾರೆ. ಸಮಾಜವನ್ನು ಇಬ್ಭಾಗ ಮಾಡುವ ಕೆಲಸ ನಡೆಯುತ್ತಿದೆ. ಇನ್ನೂ ಎರಡು ವರ್ಷ ಸರ್ಕಾರದಲ್ಲಿರುತ್ತೇವೆ. ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರ್ತೀವಿ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಯಶ್ (14)

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

by ಕವಿತಾ
August 25, 2026 - 8:15 pm
0

ಯಶ್ (13)

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

by ಕವಿತಾ
August 25, 2026 - 7:54 pm
0

ಯಶ್ (12)

ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ

by ಕವಿತಾ
August 25, 2026 - 7:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version