• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

admin by admin
March 20, 2025 - 6:57 pm
in Flash News, ಕರ್ನಾಟಕ
0 0
0
Befunky collage 2025 03 20t185434.898

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025”ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧೇಯಕವನ್ನು ಗುರುವಾರದಂದು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಂತರ ಮಾತನಾಡಿದರು. “ಬೆಂಗಳೂರು ನಗರದ ಖಾಸಗಿ ಬಡಾವಣೆಗಳಲ್ಲಿ ರಸ್ತೆಗಳನ್ನು ಮಾಡಲಾಗಿದೆ. ಆ ರಸ್ತೆಗಳನ್ನು ನಾವು ಸಹ ಅಭಿವೃದ್ದಿ ಮಾಡಿದ್ದೇವೆ. ನಿವೇಶನಗಳನ್ನು ಮಾಡಿ ಹಂಚಿದ್ದರೂ ಸಹ ಕಂದಾಯ ದಾಖಲೆಗಳಲ್ಲಿ ಇನ್ನೂ ಭೂ ಮಾಲೀಕರ ಹೆಸರು ನಮೂದಾಗಿಯೇ ಇದೆ. ಈ ಭೂ ದಾಖಲೆಗಳನ್ನು ನವೀಕರಣ ಮಾಡಬೇಕಿದೆ. ಖಾಸಗಿ ಬಡಾವಣೆಗಳ ರಸ್ತೆಗಳನ್ನು ಸರ್ಕಾರಿ ರಸ್ತೆಗಳೆಂದು ಘೋಷಣೆ ಮಾಡಬೇಕಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಂತರ ಮಾತನಾಡಿದ ಅವರು, “ಭೂ ಮಾಲೀಕರಲ್ಲಿ ಒಂದಷ್ಟು ಜನ ನಾವು ನಿವೇಶನ ಮಾತ್ರ ಹಂಚಿದ್ದೇವೆ. ರಸ್ತೆ ನೀಡಿಲ್ಲ ಎಂದು ಈಗ ತಕರಾರು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ರಸ್ತೆಗಳನ್ನು ತೆಗೆದು ಮಾರಾಟ ಮಾಡಲು ಪ್ರಯತ್ನ ಮಾಡುವುದು ನಡೆಯುತ್ತಿದೆ. ಸರ್ಕಾರ ಟಿಡಿಆರ್ ನೀಡುತ್ತದೆ ಎಂದು ಈಗ ಹಕ್ಕು ಪ್ರತಿಪಾದಿಸುತ್ತಿದ್ದಾರೆ. ಅವರ ಬಡಾವಣೆಗಳಿಗೆ ರಸ್ತೆ ಮಾಡಿ ಅದಕ್ಕೆ ಈಗ ಪರಿಹಾರ ನೀಡಿ ಎಂದರೆ ಹೇಗೆ? ಆದ ಕಾರಣ ಈ ಪರಿಹಾರಗಳನ್ನು ನೀಡಲು ಆಗುವುದಿಲ್ಲ ಎಂದು ಈ ತಿದ್ದುಪಡಿ ತರಲಾಗಿದೆ” ಎಂದರು.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ADVERTISEMENT
ADVERTISEMENT

ಪ್ರಸ್ತುತ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈ ಕಾಯ್ದೆ ಜಾರಿಗೆ ತಂದಿದ್ದು, ಮುಂದಕ್ಕೆ ಪಟ್ಟಣಗಳು, ಪಂಚಾಯಿತಿಗಳಲ್ಲೂ ಜಾರಿಗೆ ತರಬೇಕಾಗುತ್ತದೆ” ಎಂದು ಹೇಳಿದರು.

ಲೆವಿಯನ್ನು ಹಾಕುವ ಅಧಿಕಾರ ಮುಖ್ಯ ಆಯುಕ್ತರಿಗಿತ್ತು. ಇದು ಏಕಾಂಗಿ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಅಧಿಕಾರವನ್ನು ಪಾಲಿಕೆಗೆ ನೀಡಿ, ಸಭೆಗಳಲ್ಲಿ ಇಟ್ಟು ತೀರ್ಮಾನ ಮಾಡುವುದನ್ನು ತಿದ್ದುಪಡಿಯಲ್ಲಿ ತರಲಾಗಿದೆ. ಅಕ್ರಮ ನಿರ್ಮಾಣಗಳಿಗೆ ಪಾಲಿಕೆಗೆ ಸೀಲಿಂಗ್ ಮಾಡುವ ಅವಕಾಶವಿರಲಿಲ್ಲ. ತಿದ್ದುಪಡಿ ಮೂಲಕ ಈ ಅವಕಾಶವನ್ನು ತರಲಾಗಿದೆ”ಎಂದು ಹೇಳಿದರು.

ಚರ್ಚೆಯ ವೇಳೆ ಮಾತನಾಡಿದ ಡಿಸಿಎಂ ಅವರು “ಉದಾಹರಣೆಗೆ ಒಬ್ಬ ವ್ಯಕ್ತಿ 30/40 ಅಳತೆಯ ನಿವೇಶನ ಅಥವಾ ಅನೇಕ ನಿವೇಶನಗಳು ಸೇರಿ 20 ಸಾವಿರ ಚದರ ಅಡಿ ನಿವೇಶನಗಳನ್ನು ಉಪನೋಂದಾವಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿರುತ್ತಾನೆ. ಈಗಾದಾಗ ಮಿಕ್ಕ ಜಾಗಗಳು ಅವನ ಹೆಸರಿಗೆ ಬರದಂತೆ ಹಾಗೂ ಆತನ ಹೆಸರಿನಲ್ಲಿ ಪಹಣಿಯನ್ನೂ ಉಳಿಸಿಕೊಳ್ಳಲು ನೋಡುತ್ತಾನೆ. ಈಗ ಅನೇಕರು ತಕರಾರು ತೆಗೆದು ರಸ್ತೆಯ ಮಧ್ಯೆ ಗೋಡೆ ಎಬ್ಬಿಸುವುದು ಅಥವಾ ಅನೇಕರು ಈ ವಿಚಾರ ನನಗೆ ಗೊತ್ತಿಲ್ಲ, ನನ್ನ ತಂದೆ ಈ ರೀತಿ ಮಾಡಿದ್ದಾರೆ. ನಾನು ಮಾಡಿಲ್ಲ, ನನಗೆ ಗೊತ್ತಿಲ್ಲ ಎನ್ನುವುದೂ ನಡೆಯುತ್ತಿದೆ” ಎಂದರು.

“ಕೊಳೆಗೇರಿಗಳನ್ನು ಅಭಿವೃದ್ದಿ ಮಾಡುತ್ತೇವೆ, ಕಂದಾಯ ಬಡಾವಣೆಗಳನ್ನು ಮಾಡದೇ ಇರುತ್ತೇವಾ? ಕಳೆದ ನೂರಾರು ವರ್ಷಗಳಿಂದ ರಸ್ತೆ ಎಂದು ಬಳಸಿರುವುದನ್ನು ಈಗ ನನ್ನ ಆಸ್ತಿ ಎಂದು ಅಧಿಕಾರ ಚಲಾಯಿಸಲು ಹೋಗಬಾರದು. ರಸ್ತೆಗಳು ಸರ್ಕಾರದ ಆಸ್ತಿಗಳು. ಈ ದೃಷ್ಟಿಯಿಂದ ತಿದ್ದುಪಡಿ ಮಾಡಲಾಗಿದೆ. ಇನ್ನೂ ಕೆಲವೊಂದು ಕಡೆ ಕಾಂಪೌಂಡ್ ಕಮ್ಯುನಿಟಿ ಎಂದು ಮಾಡಿರುತ್ತಾರೆ. ಈ ಹಿಂದೆ ಎಂಬೆಸಿಯವರು ಈ ರೀತಿ ಮಾಡಿದ್ದರು. ನಂತರ ಸಾರ್ವಜನಿಕರು ನ್ಯಾಯಲಯಕ್ಕೆ ತೆರಳಿ ಸಮಸ್ಯೆ ಬಗೆಹರಿಸಲಾಯಿತು. ಜನರ ಬಳಕೆಗೆ ಮುಕ್ತವಾಗಿರಬೇಕು ಎಂಬುದು ನಮ್ಮ ಆಶಯ” ಎಂದರು.

ಈಗಾಗಲೇ ಗೇಟೆಡ್ ಕಮ್ಯೂನಿಟಿ ಎಂದು ಮಾಡಿರುವುದರ ಬಗ್ಗೆ ಸರ್ಕಾರ ನಿಲುವೇನು ಎಂದು ಪ್ರತಿಪಕ್ಷಗಳು ಪ್ರಶ್ನಿಸಿದಾಗ, “ಒಂದು ಬಡಾವಣೆ ಮಾಡಿದರೆ ಒಳಬರಲು ಮತ್ತು ಹೊರ ಹೋಗಲು ವ್ಯವಸ್ಥೆ ಇರಬೇಕು. ಈಗಾಗಲೇ ಮಾಡಿರುವುದರ ಬಗ್ಗೆ ಮುಂದಕ್ಕೆ ಆಲೋಚಿಸಿ ಕ್ರಮ ತಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಬಂದ್ ಗಳಿಗೆ ಉತ್ತೇಜನ ನೀಡುವುದಿಲ್ಲ:

ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾ.22 ರಂದು ನಡೆಯಲಿರುವ ಕರ್ನಾಟಕ ಬಂದ್ ನಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತದೆ ಎನ್ನುವ ವಿಚಾರ ಪ್ರಸ್ತಾಪಿಸಿದಾಗ, “ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಬಂದ್ ಗಳಿಗೆ ಉತ್ತೇಜನ ನೀಡಲು ಸಾಧ್ಯವಿಲ್ಲ. ರಾಜಕೀಯವಾಗಿ ಹಾಗೂ ನ್ಯಾಯಲಯ ಸಹ ಇದಕ್ಕೆ ಬೆಂಬಲ ನೀಡುವುದಿಲ್ಲ. ಬಂದ್ ಕರೆ ನೀಡಿರುವವರಿಗೆ ತಿಳುವಳಿಕೆ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

“ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿವೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳ ಬಳಿ ಮಾತನಾಡಿ ಹೇಳಿಕೆ ನೀಡಲಾಗುವುದು” ಎಂದು ಸದನಕ್ಕೆ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version