• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೈಕೋರ್ಟ್‌ ಆದೇಶದಂತೆ ಕೆ ಇ ಆರ್‌ ಸಿ ಯಿಂದ ದರ ಏರಿಕೆ ಆದೇಶ: ಕೆ.ಜೆ.ಜಾರ್ಜ್‌

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 20, 2025 - 7:51 pm
in Flash News, ಕರ್ನಾಟಕ
0 0
0
Befunky collage 2025 03 20t193600.544

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸರ್ಕಾರ ವಿದ್ಯುತ್‌ ದರವನ್ನು ಏರಿಸಿಲ್ಲ. ಯೂನಿಟ್‌ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್‌ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆಯನ್ನು ಏರಿಸಿದೆ. ಎಂದು‌ ಸ್ಪಷ್ಟಪಡಿಸಿದರು.

RelatedPosts

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ADVERTISEMENT
ADVERTISEMENT

“ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ‌ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‌ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರ್ಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ,”ಎಂದು ಇಂಧನ ಸಚಿವರು ಹೇಳಿದರು.

“ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹರಕರಿಂದ ಪಡೆಯುವ ಪ್ರಸ್ತಾವನೆಯನ್ನು ಪ್ರಶ್ನಿಸಿ ಎಫ್‌ಕೆಸಿಸಿಐ ಹೈಕೋರ್ಟ್‌ಗೆ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಹೈಕೋರ್ಟ್‌ 2024ರ ಮಾರ್ಚ್‌ 25ರಂದು ತಿರಸ್ಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಮುಂದಿಟ್ಟುಕೊಂಡು 2024ರ ನವೆಂಬರ್‌ 30ರಂದು ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳು ಮತ್ತೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಿದ್ದವು. ಅದನ್ನು ಪುರಸ್ಕರಿಸಿ ಕೆಇಆರ್‌ಸಿ ಆದೇಶ ಹೊರಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟಪಡಿಸಿದರು.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ವಿದ್ಯುತ್‌ ಸುಧಾರಣಾ ನಿಯಮಗಳಿಗೆ 2022ರಲ್ಲಿ ತಿದ್ದುಪಡಿ ತರಲಾಗಿತ್ತು. ಕಪಿಟಿಸಿಎಲ್‌ಮತ್ತು ಎಸ್ಕಾಂಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಯ ಪಾಲನ್ನು ಗ್ರಾಹಕರಿಂದ ಪಡೆಯಲು ಕೆಇಆರ್‌ಸಿ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ತಿದ್ದುಪಡಿಯಲ್ಲಿ ಹೇಳಲಾಗಿತ್ತು. ಇದರ ಆಧಾರದ ಮೇಲೆ ಮತ್ತು ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿ ದರ ಹೆಚ್ಚಳ ಮಾಡಿದೆ,”ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

128

ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!

by ಶಾಲಿನಿ ಕೆ. ಡಿ
April 14, 2026 - 7:43 pm
0

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version