• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಜನರೇ ಎಚ್ಚರ! ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 22, 2026 - 6:53 am
in Flash News, ಕರ್ನಾಟಕ
0 0
0
BeFunky collage (80)

ಕರ್ನಾಟಕದಲ್ಲಿ ಮಳೆರಾಯ ಮತ್ತೆ ತನ್ನ ಪ್ರತಾಪ ತೋರಲು ಸಜ್ಜಾಗಿದ್ದಾನೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಮುಂದಿನ 48 ಗಂಟೆಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳುವ ಭೀತಿ ಎದುರಾಗಿದೆ.

ಆರೆಂಜ್ ಅಲರ್ಟ್ ಘೋಷಿತ 11 ಜಿಲ್ಲೆಗಳು : ಅತೀ ಭಾರಿ ಮಳೆಯ ಸಾಧ್ಯತೆಯಿರುವ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ: ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ.

RelatedPosts

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!

ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ

ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ

ADVERTISEMENT
ADVERTISEMENT

ಯೆಲ್ಲೋ ಅಲರ್ಟ್ ಘೋಷಿತ 17 ಜಿಲ್ಲೆಗಳು : ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆಯಿರುವ ಉಳಿದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ: ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ.

ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ

ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು, ಹಳೆಯ ಕಟ್ಟಡಗಳಲ್ಲಿ ಇರುವವರು ಹೆಚ್ಚು ಜಾಗರೂಕರಾಗಿರಬೇಕು. ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದೆ. ವಾಹನ ಸವಾರರು ಸಂಚಾರ ಮಾಡುವಾಗ ವಿಶೇಷ ಗಮನ ಹರಿಸಿ. ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲುವುದನ್ನು ತಪ್ಪಿಸಿ.

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಲು ಮತ್ತು ಮೋಡದ ವಾತಾವರಣವಿರುತ್ತದೆ. ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕಾಣಿಸುತ್ತಿದೆ.

ಮುಂಗಾರು ನಿರೀಕ್ಷೆ

ಉತ್ತರ ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳಿಗೆ ಪೂರಕ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಮುಂದುವರಿಕೆಗೆ ಅಡ್ಡಿಯಾಗಿದೆ. ಮೇ 30ರ ಸುಮಾರಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಕ್ಷೀಣಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾರ್ವಜನಿಕರಿಗೆ ಸಲಹೆಗಳು

  • ಅನಗತ್ಯವಾಗಿ ಹೊರಗೆ ಸಂಚರಿಸಬೇಡಿ
  • ಪ್ರವಾಸ ಯೋಜಿಸುವವರು ಹವಾಮಾನ ವರದಿ ಪರಿಶೀಲಿಸಿ
  • ಮಕ್ಕಳು ಮತ್ತು ವೃದ್ಧರ ಆರೋಗ್ಯದತ್ತ ವಿಶೇಷ ಗಮನ ಹರಿಸಿ
  • ವಿದ್ಯುತ್ ಕಂಬಗಳ ಬಳಿ ಮತ್ತು ಮರಗಳ ಕೆಳಗೆ ನಿಲ್ಲಬೇಡಿ

ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸಿ ಸುರಕ್ಷಿತವಾಗಿರಿ ಎಂದು ಸಾರ್ವಜನಿಕರನ್ನು ಕೇಳಿಕೊಳ್ಳಲಾಗಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗುವ, ವಿದ್ಯುತ್ ಸರಬರಾಜು ಕಡಿತಗೊಳ್ಳುವ ಮತ್ತು ಸಣ್ಣಪುಟ್ಟ ಅಪಘಾತಗಳ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (82)

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!

by ಶ್ರೀದೇವಿ ಬಿ. ವೈ
May 22, 2026 - 7:46 am
0

BeFunky collage (81)

ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾಗ್ತಿದ್ಯಾ? ಈ ಟಿಪ್ಸ್ ಫೋಲೋ ಮಾಡಿ

by ಶ್ರೀದೇವಿ ಬಿ. ವೈ
May 22, 2026 - 7:31 am
0

BeFunky collage (80)

ರಾಜ್ಯದ ಜನರೇ ಎಚ್ಚರ! ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

by ಶ್ರೀದೇವಿ ಬಿ. ವೈ
May 22, 2026 - 6:53 am
0

BeFunky collage (79)

ದಿನ ಭವಿಷ್ಯ: ಇಂದು ಸವಾಲುಗಳ ನಡುವೆಯೂ ಶುಭ ಸೂಚನೆ..!

by ಶ್ರೀದೇವಿ ಬಿ. ವೈ
May 22, 2026 - 6:44 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (82)
    ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!
    May 22, 2026 | 0
  • Untitled design 2026 05 21T232604.463
    ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್: ಯುರೇನಿಯಂ ಹಸ್ತಾಂತರಿಸಲು ನಿರಾಕರಿಸಿದ ಖಮೇನಿ
    May 21, 2026 | 0
  • Untitled design 2026 05 21T230352.905
    ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್
    May 21, 2026 | 0
  • Untitled design 2026 05 21T224423.185
    ಪಶ್ಚಿಮ ಬಂಗಾಳದ ಮದರಸಾಗಳಲ್ಲೂ ಇನ್ಮುಂದೆ ‘ವಂದೇ ಮಾತರಂ’ ಕಡ್ಡಾಯ
    May 21, 2026 | 0
  • Untitled design 2026 05 21T222613.116
    ಪೆಟ್ರೋಲ್, ಡೀಸೆಲ್ ಖರೀದಿಗೆ ಮಿತಿ ಇಲ್ಲ, ವದಂತಿಗಳಿಗೆ ಕಿವಿ ಕೊಡಬೇಡಿ: ಕೇಂದ್ರ ಸರ್ಕಾರ ಸ್ಪಷ್ಟನೆ
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version