• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುರು ರಾಯರ ಮಹಿಮೆ ಸಾರುವ ‘ರಾಯರ ದರ್ಶನ’..!

ಬಿಡುಗಡೆಯಾಯ್ತು TNIT ಅವಾರ್ಡ್ಸ್ ನ್ಯೂ ಲೋಗೋ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 6:50 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 22T225724.928

ಕಲಿಯುಗದ ಕಲ್ಪವೃಕ್ಷ ಮಂತ್ರಾಲಯದ ಗುರು ರಾಯರ ಮಹಿಮೆ ಸಾರುವ ರಾಯರ ದರ್ಶನ ಆಲ್ಬಮ್ ಸಾಂಗ್ ರಿಲೀಸ್ ಆಗೋದ್ರ ಜೊತೆಗೆ ಸೌತ್ ಇಂಡಿಯಾದ ಪ್ರತಿಷ್ಠಿತ ‘TNIT ಅಕಾಡೆಮಿ’ಯ ಬ್ರ್ಯಾಂಡ್ ನ್ಯೂ ಲೋಗೋ ಲಾಂಚ್ ಆಗಿದೆ. TNIT ಅವಾರ್ಡ್ಸ್ ಫಂಕ್ಷನ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಶುರುವಾಗಿದ್ದು, ಮಂತ್ರಾಲಯದಲ್ಲಿ ಜೂನ್ 20ಕ್ಕೆ ನಡೆಯಲಿರೋ ಆ ಬಿಗ್ ರಿಲೀಸ್ ಪ್ಲ್ಯಾನ್ ಏನು..? ಇಲ್ಲಿದೆ ನೋಡಿ.

  • ಗುರು ರಾಯರ ಮಹಿಮೆ ಸಾರುವ ‘ರಾಯರ ದರ್ಶನ’..!
  • ಬಿಡುಗಡೆಯಾಯ್ತು TNIT ಅವಾರ್ಡ್ಸ್ ನ್ಯೂ ಲೋಗೋ
  • ನಿರೀಕ್ಷೆ ಮೂಡಿಸಿದ ರಘು ಭಟ್ ಮಹತ್ವಾಕಾಂಕ್ಷೆ ಪ್ರಾಜೆಕ್ಟ್‌

ಗುರು ರಾಘವೇಂದ್ರ ಸ್ವಾಮಿಗಳ ಮಹಿಮೆಯನ್ನು ಸಾರುವ ‘ರಾಯರ ದರ್ಶನ’ ಆಲ್ಬಮ್ ಸಾಂಗ್ ಸದ್ದಿಲ್ಲದೆ ಸಿದ್ದವಾಗಿದ್ದು, ಗಾಂಧಿನಗರದಲ್ಲಿ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಸದ್ಯ ಹಾಡಿನ ಪತ್ರಿಕಾಗೋಷ್ಠಿಯಲ್ಲಿ ಸ್ಯಾಂಡಲ್‌ವುಡ್ ತಾರೆ ತಾರಾ ಅನುರಾಧಾ ಹಾಗೂ ಕಾಂತಾರ ಖ್ಯಾತಿಯ ಸಿಂಗರ್ ಆ್ಯಬಿ,ಅಜನೀಶ್ ಲೋಕನಾಥ್,ಸಿ.ಆರ್. ಬಾಬಿ ಗಣೇಶ್ ಕಾಸರಗೋಡು ಭಾಗವಹಿಸಿದ್ದರು. ರಾಯರ ಭಕ್ತರಾಗಿರುವ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಅಜನೀಶ್ ಲೋಕನಾಥ್ ಹಾಗೂ ಬಾಬಿ ಅವರ ಜಂಟಿ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದ್ದು, ನಾಗಾರ್ಜುನ ಶರ್ಮ ಸಾಹಿತ್ಯ ಬರೆದಿದ್ದಾರೆ.

RelatedPosts

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

ADVERTISEMENT
ADVERTISEMENT

ಇನ್ನು ಮಂತ್ರಾಲಯದ ಶ್ರೀನಿಧಿ ಕರನಂ ಅವರ ಸಮ್ಮುಖದಲ್ಲಿ ನಡೆದ ಈ ಈವೆಂಟ್‌ನ ಹೈಲೈಟ್ ಅಂದರೆ, ಚಿತ್ರರಂಗದಲ್ಲಿ ಧೂಳೆಬ್ಬಿಸುತ್ತಿರುವ ಪ್ರತಿಷ್ಠಿತ ‘ದಿ ನ್ಯೂ ಇಂಡಿಯನ್ ಟೈಮ್ಸ್’ ಅಕಾಡೆಮಿಯ ಭರ್ಜರಿ ಹೊಸ ಲೋಗೋ ಲಾಂಚ್ ಮಾಡಲಾಗಿದೆ. ಕಳೆದ 8 ವರ್ಷಗಳಿಂದ ಕರ್ನಾಟಕದ ಮೀಡಿಯಾ ಮಿತ್ರರಿಗೆ ಹಾಗೂ ಕಳೆದ ಎರಡು ವರ್ಷಗಳಿಂದ ಇಡೀ ಸೌತ್ ಇಂಡಿಯಾ ಮಟ್ಟದಲ್ಲಿ ಅವಾರ್ಡ್ಸ್ ನೀಡಿ ಸನ್ಮಾನಿಸುತ್ತಿರುವ TNIT, ಈ ಬಾರಿ ಮತ್ತಷ್ಟು ರಂಗಾಗಿ ಬರಲು ರೆಡಿಯಾಗಿದೆ. ​ನಿರ್ದೇಶಕ ರಘು ಭಟ್ ಹಾಗೂ ನಿರ್ಮಾಪಕಿ ಸುಗುಣಾ ರಘು ಅವರ ಈ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್‌ನಲ್ಲಿ ಮಂತ್ರಾಲಯದ ದೈನಂದಿನ ಪೂಜೆ, ಉತ್ಸವಗಳ ಕಣ್ಣಿಗೆ ಕಟ್ಟುವಂತಹ ದೃಶ್ಯಾವಳಿಗಳನ್ನು ಸೆರೆಹಿಡಿಯಲಾಗಿದೆ.

ಕೇವಲ ಹಾಡಷ್ಟೇ ಅಲ್ಲ, ಇದರ ಹಿಂದೆ ದೊಡ್ಡದೊಂದು ಮಾಸ್ಟರ್ ಪ್ಲ್ಯಾನ್ ಕೂಡ ಅಡಗಿದೆ. ಹೌದು, ಬರುವ ತಿಂಗಳು ಅಂದರೆ ಜೂನ್ 20ರಂದು ಮಂತ್ರಾಲಯದ ಪವಿತ್ರ ಸನ್ನಿಧಿಯಲ್ಲೇ ಈ ಆಲ್ಬಮ್ ಸಾಂಗ್ ಅನ್ನು ಅದ್ಧೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡ ಮುಹೂರ್ತ ಫಿಕ್ಸ್ ಮಾಡಿದೆ. ಇದರ ಬೆನ್ನಲ್ಲೇ, ಆಗಸ್ಟ್‌ ತಿಂಗಳಲ್ಲಿ ಇಡೀ ಸೌತ್ ಇಂಡಿಯಾ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಕಣ್ಮನ ಸೆಳೆಯುವ ಭವ್ಯ TNIT ಅವಾರ್ಡ್ಸ್ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಯಾರೆಲ್ಲಾ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಜೂರನಾ (2)

ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

by ಶಾಲಿನಿ ಕೆ. ಡಿ
July 27, 2026 - 8:06 am
0

ಖರ್ಜೂರನಾ (1)

ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ

by ಶಾಲಿನಿ ಕೆ. ಡಿ
July 27, 2026 - 7:40 am
0

ಖರ್ಜೂರನಾ

ತೂಕ ಇಳಿಸಿಕೊಳ್ಳುವವರಿಗೆ ಯಾವುದು ಬೆಸ್ಟ್? ಬೆಲ್ಲನಾ? ಖರ್ಜೂರನಾ?

by ಶಾಲಿನಿ ಕೆ. ಡಿ
July 27, 2026 - 7:14 am
0

Untitled design 2026 07 27T063842.288

ದಿನಭವಿಷ್ಯ: ಈ ರಾಶಿಯವರು ಅನ್ಯಾಯದ ಸುಳಿಯಲ್ಲಿ ಸಿಲುಕುವ ಸಾಧ್ಯತೆ!

by ಶಾಲಿನಿ ಕೆ. ಡಿ
July 27, 2026 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (2)
    ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ
    July 27, 2026 | 0
  • ಖರ್ಜೂರನಾ (1)
    ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ
    July 27, 2026 | 0
  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
  • ಪೊಲೀಸ್
    ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್
    July 26, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version