• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 7:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 22T191859.932

ಬೆಂಗಳೂರು (ಮೇ 22): ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳು ತೀವ್ರಗೊಂಡ ಹಿನ್ನೆಲೆ ರಾಜ್ಯಾದ್ಯಂತ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೇ 22ರಿಂದ ಮೇ 28ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಹಾಗೂ ಭಾರೀ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.

ನೈಋತ್ಯ ಮುಂಗಾರು ಮಾಲ್ಡೀವ್ಸ್ ಹಾಗೂ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ.

RelatedPosts

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

ADVERTISEMENT
ADVERTISEMENT
ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆ?

ಮೇ 23ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 24ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ.

places over Interior Karnataka from 24th May 2026 to 26th May 2026.
Thunderstorm accompanied with lightning likely to occur at one or two places over Coastal Karnataka from 22nd May 2026 to 26th May 2026.#premonsoon #KSNDMC #KarnatakaRains

— Karnataka State Natural Disaster Monitoring Centre (@KarnatakaSNDMC) May 22, 2026

ಮೇ 25 ಮತ್ತು 26ರಂದು ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಕೆಯಾಗಬಹುದು, ಆದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ಮೇ 27 ಹಾಗೂ 28ರಂದು ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳು ಹಾಗೂ ರಾಜ್ಯದ ಹಲವು ಒಳನಾಡು ಪ್ರದೇಶಗಳಲ್ಲಿ ಮತ್ತೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

@Indiametdept 7 ದಿನಗಳ ಜಿಲ್ಲಾವಾರು #ಮಳೆ #ಮುನ್ಸೂಚನೆ (ದಿನಾಂಕ 22.05.26).
7 days District-wise #Rainfall #Forecast from India Meteorological Department (Date: 22.05.26).#ksndmc pic.twitter.com/YQmfsk1fMo

— Karnataka State Natural Disaster Monitoring Centre (@KarnatakaSNDMC) May 22, 2026

ಬೆಂಗಳೂರಿನಲ್ಲಿ ಭಾರೀ ಮಳೆಯ ಎಚ್ಚರಿಕೆ

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು-ಸಿಡಿಲು ಹಾಗೂ ಆಲಿಕಲ್ಲು ಸಹಿತ ಮಳೆಯಾಗಬಹುದು ಎಂದು ಇಲಾಖೆ ಎಚ್ಚರಿಸಿದೆ. ನಗರ ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಲು ಸೂಚಿಸಲಾಗಿದೆ.

#ಮಳೆ #ಮುನ್ನೆಚ್ಚರಿಕೆ :#rainfall #Warning for Interior #Karnataka : #thunderstorm #lightning #KSNDMC@KarnatakaVarthe #KarnatakaRains #Premonsoon@DcDharwad @deobelagavi @deodcbagalkote @dc_gadag @DcKoppal @DCVijayapura @DC_blrurban @DCChikkabalapur @depcomkolar @DcDeoHassan pic.twitter.com/ih3ftBRl4g

— Karnataka State Natural Disaster Monitoring Centre (@KarnatakaSNDMC) May 22, 2026

ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

#ಆಲಿಕಲ್ಲುಮಳೆ ಎಚ್ಚರಿಕೆ:#Hailstorm #Warning for North Interior #Karnataka :#orange #Alert#rainfall #thunderstorm #lightning #ksndmc@DcDharwad @deobelagavi @deodcbagalkote @dc_gadag @KarnatakaVarthe #KarnatakaRains #premonsoon pic.twitter.com/eNUPyUqEro

— Karnataka State Natural Disaster Monitoring Centre (@KarnatakaSNDMC) May 22, 2026

ಕರಾವಳಿಯಲ್ಲಿ ಮಳೆ ಅಬ್ಬರ 

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು-ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಆದರೆ ಮಳೆ ನಡುವೆಯೂ ಉರಿ ಸೆಖೆಯ ವಾತಾವರಣದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ ಐದು ದಿನಗಳ ಕಾಲ ಮಹತ್ವದ ಬದಲಾವಣೆ ಇರುವುದಿಲ್ಲ ಎನ್ನಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 22T234209.872

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

by ಶಾಲಿನಿ ಕೆ. ಡಿ
May 22, 2026 - 11:42 pm
0

Untitled design 2026 05 22T232140.941

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

by ಶಾಲಿನಿ ಕೆ. ಡಿ
May 22, 2026 - 11:23 pm
0

Untitled design 2026 05 22T224625.857

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

by ಶಾಲಿನಿ ಕೆ. ಡಿ
May 22, 2026 - 10:50 pm
0

Untitled design 2026 05 22T223400.938

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

by ಶಾಲಿನಿ ಕೆ. ಡಿ
May 22, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T234209.872
    IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!
    May 22, 2026 | 0
  • Untitled design 2026 05 22T232140.941
    ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?
    May 22, 2026 | 0
  • Untitled design 2026 05 22T224625.857
    ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!
    May 22, 2026 | 0
  • Untitled design 2026 05 22T223400.938
    IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?
    May 22, 2026 | 0
  • Untitled design 2026 05 22T221622.373
    “ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version