• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹ*ತ್ಯೆಗೆ ಯತ್ನ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 10:48 am
in Flash News, ವಿದೇಶ
0 0
0
Untitled design 2026 05 24T104541.981

RelatedPosts

ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು

ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್

ADVERTISEMENT
ADVERTISEMENT

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ನಿವಾಸವಾದ ಶ್ವೇತಭವನದ ಸಮೀಪವೇ ಭಯಾನಕ ಗುಂಡಿನ ದಾಳಿ ನಡೆದಿದೆ. ಶನಿವಾರ ಸಂಜೆ ಸ್ಥಳೀಯ ಕಾಲಮಾನ ಸುಮಾರು 6 ಗಂಟೆ ವೇಳೆ ಸಂಭವಿಸಿದ್ದು, 17ನೇ ಸ್ಟ್ರೀಟ್ ಮತ್ತು ಪೆನ್ಸಿಲ್ವೇನಿಯಾ ಅವೆನ್ಯೂ ಬಳಿಯ ಭದ್ರತಾ ಚೆಕ್‌ಪಾಯಿಂಟ್ ಬಳಿ ಈ ಘಟನೆ ನಡೆದಿದೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ದೃಢಪಡಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಶಸ್ತ್ರಸಜ್ಜಿತ ವ್ಯಕ್ತಿ ತನ್ನ ಬ್ಯಾಗ್‌ನಲ್ಲಿದ್ದ ಪಿಸ್ತೂಲ್ ಹೊರತೆಗೆದು ಅಚಾನಕ್ ಆಗಿ ಭದ್ರತಾ ಸಿಬ್ಬಂದಿಯತ್ತ ಗುಂಡು ಹಾರಿಸಲು ಆರಂಭಿಸಿದ್ದಾನೆ. ಸುಮಾರು 20 ರಿಂದ 30 ಸುತ್ತುಗಳಷ್ಟು ಗುಂಡಿನ ಶಬ್ದ ಕೇಳಿಬಂದಿದೆ.

ಘಟನೆ ನಡೆದ ತಕ್ಷಣವೇ ಶ್ವೇತಭವನದ ಭದ್ರತೆಗೆ ನಿಯೋಜಿತವಾಗಿರುವ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ದಾಳಿಕೋರನನ್ನು ತಡೆಯಲು ಪ್ರತಿದಾಳಿ ನಡೆಸಿದ್ದು, ಕೆಲ ಕ್ಷಣಗಳಲ್ಲಿ ಶೂಟೌಟ್ ನಡೆಯಿತು. ಗಂಭೀರವಾಗಿ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ನಂತರ ದೃಢಪಡಿಸಿದ್ದಾರೆ.

ಈ ಘಟನೆಯಲ್ಲಿ ಸೀಕ್ರೆಟ್ ಸರ್ವಿಸ್ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಆದರೆ ಭದ್ರತಾ ವಲಯದಲ್ಲಿ ಇದ್ದ ಒಬ್ಬ ನಾಗರಿಕ ವ್ಯಕ್ತಿಗೆ ಗುಂಡೇಟು ತಾಗಿ ಗಾಯವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದ ಒಳಗೇ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಮತ್ತು ಅವರ ದೈನಂದಿನ ಕಾರ್ಯಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗಿಲ್ಲ ಎಂದು ಶ್ವೇತಭವನ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಗುಂಡಿನ ಚಕಮಕಿ ನಡೆದ ಸಂದರ್ಭದಲ್ಲಿ ಶ್ವೇತಭವನದ ಉತ್ತರ ಲಾನ್ ಪ್ರದೇಶದಲ್ಲಿ ಪತ್ರಕರ್ತರು ಹಾಗೂ ಸಿಬ್ಬಂದಿ ಇದ್ದರು. ಗುಂಡಿನ ಶಬ್ದ ಕೇಳುತ್ತಿದ್ದಂತೆ ಅವರು ಸುರಕ್ಷಿತ ಸ್ಥಳಗಳತ್ತ ಓಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಘಟನೆ ಬಳಿಕ ಸೀಕ್ರೆಟ್ ಸರ್ವಿಸ್ ಮತ್ತು ಸ್ಥಳೀಯ ಪೊಲೀಸ್ ಇಲಾಖೆ ಸಂಯುಕ್ತವಾಗಿ ಸಂಪೂರ್ಣ ಪ್ರದೇಶವನ್ನು ಸೀಲ್ ಮಾಡಿದ್ದು, ತನಿಖೆ ಆರಂಭಿಸಲಾಗಿದೆ. ದಾಳಿಕೋರನ ಗುರುತು, ಹಿನ್ನೆಲೆ ಹಾಗೂ ಉದ್ದೇಶಗಳ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ. ತನಿಖಾ ತಂಡಗಳು CCTV ದೃಶ್ಯಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (11)

ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು

by ಶಾಲಿನಿ ಕೆ. ಡಿ
July 8, 2026 - 9:53 pm
0

‘ತಬಾಹಿ’ ಥಂಡರ್..!! (9)

ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ

by ಶಾಲಿನಿ ಕೆ. ಡಿ
July 8, 2026 - 9:16 pm
0

‘ತಬಾಹಿ’ ಥಂಡರ್..!! (8)

ಬಿಟ್‌ಕಾಯಿನ್, ಕ್ರಿಪ್ಟೋ ಕರೆನ್ಸಿ ಬ್ಯಾನ್‌ಗೆ ಮುಂದಾದ ಆರ್‌‌ಬಿಐ: ತೆರಿಗೆ ವಂಚನೆ ಬಗ್ಗೆ ಐಟಿ ಇಲಾಖೆ ಆತಂಕ

by ಶಾಲಿನಿ ಕೆ. ಡಿ
July 8, 2026 - 8:46 pm
0

‘ತಬಾಹಿ’ ಥಂಡರ್..!! (7)

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

by ಶಾಲಿನಿ ಕೆ. ಡಿ
July 8, 2026 - 8:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
  • ‘ತಬಾಹಿ’ ಥಂಡರ್..!! (9)
    ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ
    July 8, 2026 | 0
  • ‘ತಬಾಹಿ’ ಥಂಡರ್..!! (7)
    ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?
    July 8, 2026 | 0
  • ‘ತಬಾಹಿ’ ಥಂಡರ್..!! (6)
    ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್
    July 8, 2026 | 0
  • ‘ತಬಾಹಿ’ ಥಂಡರ್..!! (5)
    ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version