• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 25, 2026 - 2:11 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2026 05 25T141007.332

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗುಡ್ಡದ ಓಣಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಭೀಕರ ಕೊಲೆ ಪ್ರಕರಣವೊಂದು ನಡೆದಿದೆ. ಅಂಗನವಾಡಿ ಕೇಂದ್ರದ ಸಹಾಯಕಿಯಾಗಿ (ಆಯಾ) ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯನ್ನು ಆಕೆಯ ಸ್ವಂತ ಸಹೋದರನೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ

ಘಟನೆಯ ವಿವರ
ಶಿಗ್ಗಾವಿ ಪಟ್ಟಣದ ಗುಡ್ಡದ ಓಣಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯಾ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೇಮಾ ಶಿವಶಂಕರ್ ವನಹಳ್ಳಿ (29) ಅವರ ಮೇಲೆ, ಅವರ ಒಡಹುಟ್ಟಿದ ತಮ್ಮ ಸಂಜೀವ (ಸಂಜು) ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಆರೋಪಿ ಸಂಜು, ಪ್ರೇಮಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಪ್ರೇಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುತ್ತಿಗೆ ಹಾಗೂ ಕೈಗಳಿಗೆ ತೀವ್ರವಾಗಿ ಮಚ್ಚಿನ ಕೊಚ್ಚಿ ಕೊಂದಿದ್ದಾನೆ.

RelatedPosts

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!

ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ

ADVERTISEMENT
ADVERTISEMENT

ಪ್ರೇಮಾ ಅವರ ನೋವಿನ ಚೀರಾಟವನ್ನು ಕೇಳಿ ಸ್ಥಳೀಯರು ಕೂಡಲೇ ಅಂಗನವಾಡಿ ಕೇಂದ್ರಕ್ಕೆ ದೌಡಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು ಆರೋಪಿ ಸಂಜೀವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿ ಪೊಲೀಸರ ವಶದಲ್ಲಿದ್ದು, ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೆ ಕಾರಣವೇನು?
ಮೃತೆ ಪ್ರೇಮಾ ಅವರಿಗೆ ಅನೈತಿಕ ಸಂಬಂಧವಿತ್ತು ಎಂಬ ಆರೋಪವೇ ಕೊಲೆಗೆ ಪ್ರಮುಖ ಕಾರಣವಾಗಿದೆ. ಮೃತೆ ತನ್ನ ಗಂಡನ ಜೊತೆಗೆ ಹಾಗೂ ತಮ್ಮನ ಜೊತೆಗೆ ಅನೈತಿಕ ಸಂಬಂಧದ ವಿಚಾರವಾಗಿ ಜಗಳ ಮಾಡುತ್ತಿದ್ದಳು ಎನ್ನಲಾಗಿದೆ. ಕುಟುಂಬದ ಮರ್ಯಾದೆ ಮತ್ತು ಗೌರವದ ಪ್ರಶ್ನೆಯ ಹಿನ್ನೆಲೆ ಸಹೋದರ ಸಂಜು ಈ ದಾರುಣ ಕೃತ್ಯಕ್ಕೆ ಕೈಹಾಕಿದ್ದಾನೆ ಎನ್ನಲಾಗಿದೆ.

 ಪ್ರೇಮಾ ಅವರ ಅನೈತಿಕ ಸಂಬಂಧದಿಂದಾಗಿ ಕುಟುಂಬದಲ್ಲಿ ಸಾಕಷ್ಟು ಕಲಹಗಳು ನಡೆಯುತ್ತಿದ್ದವು. ಆಕೆಯ ನಡವಳಿಕೆಯಿಂದ ಕುಟುಂಬಕ್ಕೆ ಅಪಮಾನ ಉಂಟಾಗುತ್ತಿದೆ ಎಂದು ಆರೋಪಿ ಸಂಜು ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದನು. ಆದರೆ ಇದಕ್ಕೆ ಪ್ರೇಮಾ ಯಾವುದೇ ಕಿವಿಗೊಡದ ಕಾರಣ, ಸಂಜು ಸಿಟ್ಟಿನಿಂದ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ, ಅಲ್ಲಿದ್ದ ಮಚ್ಚಿನಿಂದಲೇ ತನ್ನ ಅಕ್ಕನನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ.

ಮೃತೆ ಸುಮಾ ಶಿವಶಂಕರ್ ವನಹಳ್ಳಿ ಅವರು ವೃತ್ತಿಯಲ್ಲಿ ಅಂಗನವಾಡಿ ಆಯಾ ಆಗಿದ್ದರು. ಅವರಿಗೆ ಗಂಡ ಮತ್ತು ಇಬ್ಬರು ಮಕ್ಕಳಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಸಂಜೀವನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಲಾಗಿದೆ. ಕೊಲೆಯಲ್ಲಿ ಬಳಸಿದ ಮಚ್ಚು ಸೇರಿದಂತೆ ಮಹತ್ವದ ಸಾಕ್ಷಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೃತೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಾವೇರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T161115.754

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!

by ಶಾಲಿನಿ ಕೆ. ಡಿ
May 25, 2026 - 4:12 pm
0

Untitled design 2026 05 25T154302.125

ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 25, 2026 - 3:43 pm
0

Untitled design 2026 05 25T141728.298

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 25, 2026 - 2:20 pm
0

Untitled design 2026 05 25T141007.332

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

by ಶಾಲಿನಿ ಕೆ. ಡಿ
May 25, 2026 - 2:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T161115.754
    ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
  • Untitled design 2026 05 25T141728.298
    ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
    May 25, 2026 | 0
  • Untitled design 2026 05 25T133701.414
    IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ
    May 25, 2026 | 0
  • Untitled design 2026 05 25T130844.652
    ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version