• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ ಮಾಡಿ ಅಥವಾ ಸಿಬಿಐಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಮುಸ್ಲಿಮರ ಮೀಸಲಾತಿ, ಹಲಾಲ್‌ ಬಜೆಟ್‌ ವಿರುದ್ಧ ಹೋರಾಟ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 21, 2025 - 3:23 pm
in Flash News, ಕರ್ನಾಟಕ
0 0
0
Untitled design 2025 03 21t152116.122

ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ ಎಂದು ಗೊತ್ತಾಗಿದೆ. ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು ಎಂದರು.

RelatedPosts

ಟೇಕ್ ಆಫ್ ವೇಳೆ ಅಮೆರಿಕದ ವಿಮಾನದಲ್ಲಿ ಬೆಂಕಿ: 173 ಪ್ರಯಾಣಿಕರು ಜಸ್ಟ್‌ಮಿಸ್

ಮಲೆನಾಡು, ಕೊಡಗು, ಕರಾವಳಿಯಲ್ಲಿ ಭಾರೀ ಮಳೆ: ಗುಡ್ಡ ಕುಸಿತ

“ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!

ವಿದ್ಯಾರ್ಥಿಗಳ ಆತ್ಮಹತ್ಯೆ ತಪ್ಪಿಸಲು ಸುಪ್ರೀಂ ಕೋರ್ಟ್‌ನಿಂದ ಮಾರ್ಗಸೂಚಿ ಪ್ರಕಟ!

ADVERTISEMENT
ADVERTISEMENT

ಸಚಿವ ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು. ಒಂದು ಕಡೆ ಕಾಂಗ್ರೆಸ್‌ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ. ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಸಚಿವ ಕೆ.ಎನ್‌.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌ ನಡೆಯುತ್ತಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್‌ ಬಜೆಟ್‌ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಬಿಜೆಪಿಯಲ್ಲಿ ಯಾರೂ ಸಂಧಾನಕ್ಕೆ ಸಿದ್ಧವಿಲ್ಲ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 27t091632.446

ಟೇಕ್ ಆಫ್ ವೇಳೆ ಅಮೆರಿಕದ ವಿಮಾನದಲ್ಲಿ ಬೆಂಕಿ: 173 ಪ್ರಯಾಣಿಕರು ಜಸ್ಟ್‌ಮಿಸ್

by ಶಾಲಿನಿ ಕೆ. ಡಿ
July 27, 2025 - 9:20 am
0

Untitled design 2025 07 27t084713.352

ಪಠ್ಯಪುಸ್ತಕಗಳಲ್ಲಿ ‘ಆಪರೇಷನ್ ಸಿಂಧೂರ್’ ಸೇರ್ಪಡೆ ಮಾಡಲು NCERT ನಿರ್ಧಾರ

by ಶಾಲಿನಿ ಕೆ. ಡಿ
July 27, 2025 - 9:02 am
0

Untitled design 2025 07 27t083043.549

ವೀಕೆಂಡ್‌‌ನಲ್ಲಿ ಆಭರಣ ಖರೀದಿಸಲು ಸರಿಯಾದ ಸಮಯವೇ?: ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
July 27, 2025 - 8:37 am
0

Untitled design 2025 07 27t075758.963

ರೇಣುಕಾಸ್ವಾಮಿ ಪ್ರಕರಣ: ನಟ ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಖಡಕ್‌ ವಾರ್ನಿಂಗ್

by ಶಾಲಿನಿ ಕೆ. ಡಿ
July 27, 2025 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 27t091632.446
    ಟೇಕ್ ಆಫ್ ವೇಳೆ ಅಮೆರಿಕದ ವಿಮಾನದಲ್ಲಿ ಬೆಂಕಿ: 173 ಪ್ರಯಾಣಿಕರು ಜಸ್ಟ್‌ಮಿಸ್
    July 27, 2025 | 0
  • Untitled design (24)
    “ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!
    July 26, 2025 | 0
  • Untitled design (17)
    ವಿದ್ಯಾರ್ಥಿಗಳ ಆತ್ಮಹತ್ಯೆ ತಪ್ಪಿಸಲು ಸುಪ್ರೀಂ ಕೋರ್ಟ್‌ನಿಂದ ಮಾರ್ಗಸೂಚಿ ಪ್ರಕಟ!
    July 26, 2025 | 0
  • Untitled design 2025 07 25t212050.429
    ಯೂಟ್ಯೂಬ್ ನೋಡಿ ಡಯಟ್‌..3 ತಿಂಗಳ ಕಾಲ ಜ್ಯೂಸ್ ಮಾತ್ರ ಸೇವಿಸುತ್ತಿದ್ದ ವಿದ್ಯಾರ್ಥಿ ಸಾವು
    July 25, 2025 | 0
  • Untitled design 2025 07 25t213712.367
    ‘ನೆನಪಿನ ಅಂಗಳ’ದ ಮೂಲಕ ಕುಟುಂಬಗಳ ಜತೆ ಸುಂದರ ಕ್ಷಣಗಳನ್ನು ಮೆಲುಕು ಹಾಕಲು ಸದಾವಕಾಶ
    July 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version