• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 3:27 pm
in Flash News, ಕರ್ನಾಟಕ
0 0
0
Untitled design 2026 06 03T152702.180

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು, ಹಲವು ಹಿರಿಯ ನಾಯಕರ ಭೇಟಿಗಳನ್ನು ಮುಂದುವರೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಇದೀಗ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ.

ಬೆಂಗಳೂರು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದರು. ದಶಕಗಳ ಹಿಂದೆ ಕನಕಪುರ ಹಾಗೂ ಸಾತನೂರು ಕ್ಷೇತ್ರಗಳಲ್ಲಿ ರಾಜಕೀಯ ಪೈಪೋಟಿಯಲ್ಲಿದ್ದ ನಾಯಕನ ಮನೆಗೆ ಇಂದು ನೂತನ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಸಂದರ್ಭದಲ್ಲೇ ಭೇಟಿ ನೀಡಿರುವುದು ವಿಶೇಷವಾಗಿದೆ. ರಾಜಕೀಯ ಭಿನ್ನತೆಗಳ ನಡುವೆಯೂ ಹಿರಿಯ ನಾಯಕರಿಗೆ ಗೌರವ ಸಲ್ಲಿಸುವ ಪರಂಪರೆಯನ್ನು ಮುಂದುವರೆಸಿದ್ದಾರೆ ಎನ್ನಬಹುದು.

RelatedPosts

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ADVERTISEMENT
ADVERTISEMENT

ದೇವೇಗೌಡರ ಮನೆಗೆ ತಲುಪುತ್ತಿದ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕನ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದರು. ಈ ಕ್ಷಣದಲ್ಲಿ ಉಪಸ್ಥಿತರಿದ್ದವರು ಈ ದೃಶ್ಯವನ್ನು ಭಾವನಾತ್ಮಕ ಹಾಗೂ ಗೌರವಪೂರ್ಣ ಕ್ಷಣವೆಂದು ವರ್ಣಿಸಿದ್ದಾರೆ.

ಅದಕ್ಕೆ ಪ್ರತಿಯಾಗಿ ಎಚ್.ಡಿ. ದೇವೇಗೌಡ ಅವರು ಡಿ.ಕೆ. ಶಿವಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಬೆನ್ನು ತಟ್ಟಿ ಶುಭ ಹಾರೈಸಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವಂತೆ ಅವರು ಸಲಹೆ ನೀಡಿದರೆಂಬ ಮಾಹಿತಿ ದೊರೆತಿದೆ.

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್, ಅವರ ಆಶೀರ್ವಾದ ಪಡೆದಿದ್ದರು. ಈಗ ದೇವೇಗೌಡರ ಭೇಟಿಯೊಂದಿಗೆ ರಾಜ್ಯದ ಎರಡು ಪ್ರಮುಖ ರಾಜಕೀಯ ಪೀಳಿಗೆಯ ಹಿರಿಯ ನಾಯಕರಿಂದ ಆಶೀರ್ವಾದ ಪಡೆದಂತಾಗಿದೆ.

ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಸಂಭ್ರಮದ ನಡುವೆಯೇ ಈ ರೀತಿಯ ಹಿರಿಯ ನಾಯಕರ ಭೇಟಿಗಳು ರಾಜಕೀಯ ಶಿಷ್ಟಾಚಾರ ಮತ್ತು ಸೌಹಾರ್ದತೆಯ ಸಂದೇಶವನ್ನು ಮತ್ತಷ್ಟು ಬಲಪಡಿಸುತ್ತಿವೆ. ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿರುವ ಈ ಸಂದರ್ಭದಲ್ಲಿ ಈ ಭೇಟಿಗಳು ಸಕಾರಾತ್ಮಕ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (45)

ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ

by ದಿಶಾ ಕೆ. ಎಸ್.
July 22, 2026 - 10:48 am
0

ಸ್ವ (43)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 22, 2026 - 10:06 am
0

ಸ್ವ (41)

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

by ದಿಶಾ ಕೆ. ಎಸ್.
July 22, 2026 - 9:32 am
0

ಸ್ವ (40)

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

by ದಿಶಾ ಕೆ. ಎಸ್.
July 22, 2026 - 8:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version