• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅದ್ದೂರಿಯಾಗಿ ಅನಾವರಣವಾಯಿತು ನಕುಲ್ ಗೌಡ-ಮಾನ್ವಿತ ಹರೀಶ್ ಅಭಿನಯದ “BAD” ಚಿತ್ರದ ಟೀಸರ್

ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ಬಿಡುಗಡೆ

admin by admin
March 21, 2025 - 4:28 pm
in ಸಿನಿಮಾ
0 0
0
Untitled design 2025 03 21t162411.639

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ, ಪಿ.ಸಿ.ಶೇಖರ್ ನಿರ್ದೇಶನದ ಹಾಗೂ “ಪ್ರೀತಿಯ ರಾಯಭಾರಿ” ಖ್ಯಾತಿಯ ನಕುಲ್ ಗೌಡ ನಾಯಕನಾಗಿ ನಟಿಸಿರುವ “BAD” ಚಿತ್ರದ ಟೀಸರ್ ಇತ್ತೀಚೆಗೆ ಲುಲು ಮಾಲ್ ನಲ್ಲಿ ಅದ್ದೂರಿಯಾಗಿ ಅನಾವರಣವಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕೀಯ ಮುಖಂಡರಾದ ಬಿ.ಕೆ.ಶಿವರಾಮ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Whatsapp image 2025 03 21 at 3.54.42 pm (3)

RelatedPosts

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

ADVERTISEMENT
ADVERTISEMENT

ಇದು ನನ್ನ ನಿರ್ದೇಶನದ ಹನ್ನೊಂದನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪಿ.ಸಿ.ಶೇಖರ್, ಇದೊಂದು ವಿಭಿನ್ನ ಚಿತ್ರಕಥೆಯುಳ್ಳ ಚಿತ್ರ. ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ಈ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಚಿತ್ರ ಇದೇ ತಿಂಗಳ 28 ರಂದು ತೆರೆಗೆ ಬರಲಿದೆ. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ. ಯಾವುದೇ ಕೊರತೆಯಿಲ್ಲದೆ ಹಾಗೆ ನಿರ್ಮಾಪಕರು ಚಿತ್ರ ನಿರ್ಮಾಣ ಮಾಡಿದ್ದಾರೆ ಎಂದರು ನಿರ್ದೇಶಕ ಪಿ.ಸಿ.ಶೇಖರ್.

Whatsapp image 2025 03 21 at 3.54.43 pm (1)

ನನ್ನ ಹಿಂದಿನ “ಪ್ರೀತಿಯ ರಾಯಭಾರಿ” ಚಿತ್ರದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸ ಆಗದಂತಹ ಚಿತ್ರವಿದು‌. ನನ್ನ ಪಾತ್ರ ಕೂಡ ವಿಭಿನ್ನವಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕ ನಕುಲ್ ಗೌಡ ಹೇಳಿದರು.

Whatsapp image 2025 03 21 at 3.54.43 pm

ಪಿ.ಸಿ.ಶೇಖರ್ ಅವರ ನಿರ್ದೇಶನದ ಹಿಂದಿನ ಚಿತ್ರಗಳು ಚೆನ್ನಾಗಿತ್ತು. ಅವರ ನಿರ್ದೇಶನದ ನಮ್ಮ “BAD” ಚಿತ್ರ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು ನಿರ್ಮಾಪಕ ಎಸ್ ಆರ್ ವೆಂಕಟೇಶ್ ಗೌಡ.

Whatsapp image 2025 03 21 at 3.54.42 pm (2)

ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರುಪಾತ್ರಗಳಲ್ಲಿ ನಾನು ಒಂದು ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಟಿ ಅಪೂರ್ವ ಭಾರದ್ವಾಜ್ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಅಶ್ವಿನಿ, ಪದ್ಮ ಶಿವಮೊಗ್ಗ, ಮಂಜುನಾಥ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)
    ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)
    ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (3)
    ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು
    August 29, 2026 | 0
  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version