• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 6:31 pm
in Flash News, ದೇಶ
0 0
0
Untitled design 2026 06 08T182946.224

ವಾಷಿಂಗ್ಟನ್ / ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿದ್ದ ಇರಾನ್-ಇಸ್ರೇಲ್ ಯುದ್ಧಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್ ಮತ್ತು ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 

ಯುದ್ಧದ ಹಿನ್ನೆಲೆ
ಫೆಬ್ರವರಿ 28ರಂದು ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಬಹುತೇಕ ಹಿರಿಯ ನಾಯಕರನ್ನು ಇಸ್ರೇಲ್ ಹತ್ಯೆಗೈದ ನಂತರ ಈ ಸಂಘರ್ಷ ಆರಂಭವಾಗಿತ್ತು. ಬೈರೂತ್ ಮತ್ತು ಲೆಬನಾನ್ ಮೇಲಿನ ದಾಳಿಗೆ ಪ್ರತಿಕಾರವಾಗಿ ಇರಾನ್ ಇಸ್ರೇಲ್ ಮೇಲೆ ಭಾರಿ ಕ್ಷಿಪಣಿ ದಾಳಿ ನಡೆಸಿತು. ಇದರಿಂದ ಪರಿಸ್ಥಿತಿ ಮತ್ತೊಮ್ಮೆ ಉದ್ವಿಗ್ನಗೊಂಡಿದ್ದು, ಅನೇಕ ಬಾರಿಯ ಸಂಧಾನ ಪ್ರಯತ್ನಗಳು ವಿಫಲವಾಗಿದ್ದವು.

RelatedPosts

ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್

26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

ADVERTISEMENT
ADVERTISEMENT

ಕದನ ವಿರಾಮದ ಘೋಷಣೆ
ಇಸ್ರೇಲ್-ಇರಾನ್ ಕ್ಷಿಪಣಿ ದಾಳಿಗಳ ಬಳಿಕ, ಇರಾನ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಈ ಕುರಿತು ಅಧಿಕೃತ ಪ್ರಕಟಣೆ ನೀಡಿದೆ. ಆದರೆ, “ಒಂದು ವೇಳೆ ಇಸ್ರೇಲ್ ಮತ್ತೆ ನಮ್ಮ ವಿರುದ್ಧ ಯಾವುದೇ ಆಕ್ರಮಣಶೀಲತೆ ತೋರಿದರೆ, ನಮ್ಮ ಮುಂದಿನ ಪ್ರತಿಕ್ರಿಯೆ ಮತ್ತಷ್ಟು ತೀವ್ರವಾಗಿರುತ್ತದೆ” ಎಂದು ಎಚ್ಚರಿಕೆ ನೀಡಲಾಗಿದೆ.

⭕️🛩️ STRUCK: The IDF completed a large-scale strike on strategic defense systems belonging to the Iranian terror regime.

Recently, defense systems were deployed across Iran to restore the regime’s capabilities degraded during Operation Roaring Lion. The strike led to the… pic.twitter.com/eEqV2QnXK3

— Israel Defense Forces (@IDF) June 8, 2026

ಟ್ರಂಪ್ ಮಧ್ಯಸ್ಥಿಕೆ
ಈ ಬಿಕ್ಕಟ್ಟನ್ನು ಶಾಂತಗೊಳಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಪ್ರವೇಶಿಸಿದರು. ಇರಾನ್‌ನ ಕ್ಷಿಪಣಿ ದಾಳಿಗೆ ತಕ್ಷಣವೇ ಪ್ರತಿಕಾರ ತೀರಿಸಿಕೊಳ್ಳದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ರಂಪ್ ಫೋನ್ ಕರೆ ಮಾಡಿ ಮನವಿ ಮಾಡಿದರು. ಟ್ರಂಪ್ ಅವರ ಈ ಮಧ್ಯಸ್ಥಿಕೆಯೇ ಕದನ ವಿರಾಮಕ್ಕೆ ನಾಂದಿಯಾಯಿತು.

ಹಾರ್ಮುಜ್ ದಿಗ್ಬಂಧನ ಮುಂದುವರಿಕೆ
ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಡಲು ತುಂಬಾ ಹತ್ತಿರದಲ್ಲಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ. ಆದರೆ, ಅಂತಿಮ ಒಪ್ಪಂದಕ್ಕೆ ಸಹಿ ಬೀಳುವವರೆಗೆ ಇರಾನ್ ಮೇಲಿನ ಮತ್ತು ‘ಸ್ಟ್ರೈಟ್ ಆಫ್ ಹಾರ್ಮುಜ್’ ಮಾರ್ಗದ ಮೇಲಿನ ಅಮೆರಿಕದ ದಿಗ್ಬಂಧನ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Both sides, Israel and Iran, are looking to do an immediate CEASEFIRE! Final negotiations on “Peace” are proceeding, subject to ignorance or stupidity getting in its way. The Blockade will remain in place, and in full force and effect, until a “Final Deal” is reached. Things… pic.twitter.com/qYKr8flknz

— Commentary Donald J. Trump Truth Social Posts On X (@TrumpTruthOnX) June 8, 2026

ಪೆಟ್ರೋಕೆಮಿಕಲ್ ಸ್ಥಾವರಗಳ ಮೇಲೆ ದಾಳಿ
ಕದನ ವಿರಾಮಕ್ಕೆ ಉಭಯ ದೇಶಗಳು ಒಲವು ತೋರಿದ್ದರೂ, ಇರಾನ್‌ನ ‘ಮಹಶಹರ್’ ಪೆಟ್ರೋಕೆಮಿಕಲ್ ಸ್ಥಾವರ ಮತ್ತು ಇತರ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ಇತ್ತೀಚೆಗೆ ಬಾಂಬ್ ದಾಳಿ ನಡೆಸಿತ್ತು. ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸಲು ಇರಾನ್ ಈ ಇಂಧನ ಘಟಕವನ್ನು ಬಳಸುತ್ತಿತ್ತು ಎಂದು ಇಸ್ರೇಲ್ ಆರೋಪಿಸಿದೆ. ಪ್ರತಿಯಾಗಿ ಇರಾನ್ ಸಹ ಇಸ್ರೇಲ್‌ನ ‘ಹೈಫಾ’ ನಗರದ ಇಂಧನ ಘಟಕವನ್ನು ಗುರಿಯಾಗಿಸಿತ್ತು.

ಅಂತಿಮ ಒಪ್ಪಂದ
“ಶಾಂತಿಯ ಕೊನೆಯ ಹಂತದ ಮಾತುಕತೆಗಳು ಪ್ರಗತಿಯಲ್ಲಿವೆ. ಈ ವಿಷಯದಲ್ಲಿ ಯಾವುದೇ ಮೂರ್ಖತನ ಅಡ್ಡಿಯಾಗದಿದ್ದರೆ ಸಾಕು. ಪ್ರಕ್ರಿಯೆಗಳು ವೇಗವಾಗಿ ನಡೆಯಬೇಕು” ಎಂದು ಟ್ರಂಪ್ ತಮ್ಮ ‘ಟ್ರುತ್ ಸೋಷಿಯಲ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ, ಭಾನುವಾರ ರಾತ್ರಿಯಿಂದ ಇರಾನ್ ತನ್ನ ದೇಶದ ಮೇಲೆ ಸುಮಾರು 30 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (62)

ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್

by ಕವಿತಾ
July 27, 2026 - 8:11 pm
0

ನಲ್ಲಿ (2)

26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

by ಶಾಲಿನಿ ಕೆ. ಡಿ
July 27, 2026 - 8:00 pm
0

Untitled design (60)

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

by ಕವಿತಾ
July 27, 2026 - 8:00 pm
0

Untitled design (58)

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

by ಕವಿತಾ
July 27, 2026 - 7:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version