• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್‌-ರಿಷಬ್ ವಿಶ್..ಕನ್ನಡ ಸ್ಟಾರ್ಸ್‌ಗೆ BJP ಗಾಳ..?

ಜೈ ಹನುಮಾನ್ ಚಿತ್ರದ ಬಳಿಕ ರಾಜಕಾರಣದತ್ತ ರಿಷಬ್..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 4:00 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 11T155757.272

ದಿನೇ ದಿನೆ ಕೇಸರಿಮಯ ಆಗ್ತಿದೆ ಇಂಡಿಯಾ. ಅದ್ರಲ್ಲೂ ಸೌತ್ ಇಂಡಿಯಾದಲ್ಲಿ ಕಮಲ ಅರಳಿಸಲು ಬಿಜೆಪಿ ದೊಡ್ಡ ಮಟ್ಟದಲ್ಲಿ ಕಸರತ್ತು ಮಾಡ್ತಿದೆ. ಪವನ್ ಕಲ್ಯಾಣ್ ಹಾಗೂ ವಿಜಯ್ ಡಿಸಿಎಂ, ಸಿಎಂ ಆಗ್ತಿದ್ದಂತೆ ಸ್ಯಾಂಡಲ್‌ವುಡ್‌‌ನಲ್ಲೀಗ ಇಬ್ಬರು ಸ್ಟಾರ್‌‌ಗಳಿಗೆ ಗಾಳ ಹಾಕಿದೆ ಬಿಜೆಪಿ ಹೈ ಕಮಾಂಡ್. ಅದ್ಯಾರು..? ಮೋದಿಗೂ ಅವರಿಗೂ ಇರೋ ನಂಟಿನ ಗುಟ್ಟಾದ್ರೂ ಏನು ಅಂತೀರಾ..? ಈ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ.

  • PMಗೆ ಕಿಚ್ಚ-ರಿಷಬ್ ವಿಶ್.. ಕನ್ನಡ ಸ್ಟಾರ್ಸ್‌ಗೆ BJP ಗಾಳ..?
  • ಜೈ ಹನುಮಾನ್ ಚಿತ್ರದ ಬಳಿಕ ರಾಜಕಾರಣದತ್ತ ರಿಷಬ್..!!
  • ಚಿತ್ರದುರ್ಗದಿಂದ ಚುನಾವಣಾ ಕಣಕ್ಕೆ ಇಳಿಯುತ್ತಾರಾ ಕಿಚ್ಚ?
  • ಮೋದಿ 12 ವರ್ಷದ ಸಾಧನೆಗೆ ಸುದೀಪ್ & ಶೆಟ್ರ ಶ್ಲಾಘನೆ..!

ಆಂಧ್ರ ಹಾಗೂ ತಮಿಳುನಾಡು ಪಾಲಿಟಿಕ್ಸ್‌ನ ಗೇಮ್ ಚೇಂಜರ್‌‌ಗಳಾಗಿ ಮಿಂಚು ಹರಿಸುತ್ತಿದ್ದಾರೆ ಪವನ್ ಕಲ್ಯಾಣ್ ಹಾಗೂ ದಳಪತಿ ವಿಜಯ್. ಜನಸೇನಾ ಪಕ್ಷ ಆಂಧ್ರದಲ್ಲಿ ಹಂಡ್ರೆಡ್ ಪರ್ಸೆಂಟ್ ರಿಸಲ್ಟ್‌‌ನಿಂದ ಪಿಕೆ ಡಿಸಿಎಂ ಆಗುವಂತೆ ಮಾಡಿದೆ. ಈ ಕಡೆ ತಮಿಳುನಾಡಿಗೆ ದಳಪತಿ ಸರ್ಕಾರ್ ಬರೋಕೆ ವಿಜಯ್ ಟಿವಿಕೆ ಪಕ್ಷ ಕಾರಣವಾಗಿದ್ದು ಗೊತ್ತೇಯಿದೆ. ಆದ್ರೀಗ ಕರ್ನಾಟಕದಲ್ಲೂ ಅಂಥದ್ದೇ ಕ್ರಾಂತಿ ಆಗುವ ಮುನ್ಸೂಚನೆ ಸಿಕ್ಕಿದೆ. ಅದೂ ರಿಷಬ್ ಶೆಟ್ಟಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ರಿಂದ ಅನ್ನೋದು ಇಂಟರೆಸ್ಟಿಂಗ್ ವಿಷಯ.

RelatedPosts

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

ಯೆಸ್.. ಇಡೀ ದೇಶ ಕೇಸರಿಮಯ ಆಗ್ತಿರೋ ಈ ಹೊಸ ಪರ್ವದಲ್ಲಿ ನಮ್ಮ ಕರ್ನಾಟಕದ ಇಬ್ಬರು ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ಸ್‌‌ಗೆ ಗಾಳ ಹಾಕ್ತಿದೆ ಬಿಜೆಪಿ ಹೈ ಕಮಾಂಡ್. ಕಾಂತಾರ ಹಾಗೂ ಕಾಂತಾರ-1 ಚಿತ್ರಗಳಿಂದ ದೇಶಾದ್ಯಂತ ಸಂಚಲನ ಮೂಡಿಸಿರೋ ರಿಷಬ್ ಶೆಟ್ಟಿಯನ್ನ ಕಳೆದ ತಿಂಗಳು ಡೆಲ್ಲಿಗೆ ಕರೆಸಿಕೊಂಡು, ಬಿಜೆಪಿ ಪಕ್ಷದ ಮೂಲಕ ರಾಜಕಾರಣಕ್ಕೆ ಆಮಂತ್ರಣ ನೀಡಿದೆ ಬಿಜೆಪಿ. ಹೌದು.. ಹೋಮ್ ಮಿನಿಸ್ಟರ್ ಅಮಿತ್ ಶಾ ಜೊತೆ ಡೆಲ್ಲಿಯಲ್ಲಿ ಸುಮಾರು 2 ಗಂಟೆಗಳ ಕಾಲ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.

ಆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಕೂಡ ಮಾಡಿದ್ದ ರಿಷಬ್, ಸಿನಿಮಾಗೆ ಸಿಕ್ಕ ಪ್ರಶಂಸೆ ಬಗ್ಗೆಯಷ್ಟೇ ಬಹಿರಂಗ ಪಡಿಸಿದ್ರು. ಆದ್ರೆ ರಾಜಕಾರಣಕ್ಕೆ ಅಮಿತ್ ಶಾ ಆಮಂತ್ರಿಸಿದಾಗ ಗ್ರೀನ್ ಸಿಗ್ನಲ್ ನೀಡಿರೋ ಶೆಟ್ರು, ಜೈ ಹನುಮಾನ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾಗಳನ್ನ ಮುಗಿಸಿ ಬರೋದಾಗಿ ಭರವಸೆ ನೀಡಿದ್ದಾರಂತೆ. ಆಗ ಅವರ ವರ್ಚಸ್ಸು ಮತ್ತಷ್ಟು ಹೆಚ್ಚಲಿದ್ದು, ರಾಜಕೀಯ ನಡೆಗೆ ಪ್ಲಸ್ ಆಗಲಿದೆ ಅನ್ನೋ ಲೆಕ್ಕಾಚಾರವಿದೆ ಎನ್ನಲಾಗ್ತಿದೆ.

ಇನ್ನೂ ಸುದೀಪ್ ಅವರು ಕನ್ನಡದ ಜೊತೆ ತೆಲುಗು, ತಮಿಳು ಹಾಗೂ ಹಿಂದಿಯಲ್ಲೆಲ್ಲಾ ನಟಿಸೋ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಶಕಗಳೇ ಕಳೆದಿದೆ. ಅಲ್ಲದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ಬಿಜೆಪಿ ಲೀಡರ್‌‌ಗಳಿಗೆ ಪರಮಾಪ್ತರು ಕಿಚ್ಚ. ಸದ್ಯ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿಗೊಂಡಿದ್ದು, ಕುಮಾರಸ್ವಾಮಿ ಜೊತೆಗೂ ಚೆನ್ನಾಗಿದ್ದಾರೆ ಕಿಚ್ಚ. ಮತ್ತೊಂದೆಡೆ ಚಿತ್ರದುರ್ಗದ ವಾಲ್ಮೀಕಿ ಸಮುದಾಯದಿಂದ ಕಂಟೆಸ್ಟ್ ಮಾಡಲು ಸುದೀಪ್‌ಗೆ ಈ ಹಿಂದೆಯೇ ರಾಜ್ಯದ ಮೂರೂ ಪ್ರಮುಖ ಪಕ್ಷಗಳು ಒತ್ತಾಯ ಮಾಡಿದ್ವು. ಅದಕ್ಕೆ ಪೂರಕವಾಗಿ ಕಿಚ್ಚ ಆ ಭಾಗದಲ್ಲಿ ಶಾಲೆಗಳನ್ನ ದತ್ತು ಪಡೆದು ಅವುಗಳ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ. ಇದನ್ನೆಲ್ಲಾ ಗಮನಿಸುತ್ತಿದ್ರೆ ಬಿಜೆಪಿಗೆ ಪದಾರ್ಪಣೆ ಮಾಡೋಕೆ ಸುದೀಪ್ ಹೆಚ್ಚಿನ ಸಮಯ ತೆಗೆದುಕೊಳ್ಳಲ್ಲ ಅನಿಸ್ತಿದೆ.

ಸೋ.. ಮುಂದಿನ ವಿಧಾನಸಭಾ ಚುನಾವಣೆ ಅಥ್ವಾ ಲೋಕಸಭಾ ಚುನಾವಣೆ ವೇಳೆಗೆ ರಿಷಬ್ ಶೆಟ್ಟಿ ಹಾಗೂ ಸುದೀಪ್ ಇಬ್ಬರೂ ಬಿಜೆಪಿಗೆ ಬರೋದು ಬಹುತೇಕ ಖಚಿತ ಎನ್ನಲಾಗ್ತಿದೆ. ಅಲ್ಲದೆ, ಪ್ರಧಾನಿಯಾಗಿ ಯಶಸ್ವೀ 12 ವರ್ಷ ಪೂರೈಸಿರೋ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಧನೆ, ನಡೆಯನ್ನ ಶ್ಲಾಘಿಸಿ ಈ ಇಬ್ಬರೂ ಸ್ಟಾರ್‌‌ಗಳು ಶಹಬ್ಬಾಸ್‌‌ಗಿರಿ ಮೂಲಕ ಪೋಸ್ಟ್‌ ಮಾಡಿರೋದು ಸಿನಿ ಪಾಲಿಟಿಕ್ಸ್‌ಗೆ ಮುನ್ನುಡಿ ಬರೆದಂತಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version