• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ಯಾರಂಟಿ ನ್ಯೂಸ್‌ಗೆ ಮೇಘನಾ ರಾಜ್, ಪ್ರಮೀಳಾ ಜೋಷಾಯ್ ಶುಭಹಾರೈಕೆ

ಗ್ಯಾರಂಟಿ ನ್ಯೂಸ್: ಡಿಜಿಟಲ್‌ ನಿಂದ ಸ್ಯಾಟಲೈಟ್ ವರೆಗೆ ಕನ್ನಡ ಮಾಧ್ಯಮದ ಹೊಸ ಹೆಗ್ಗಳಿಕೆ.

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 13, 2025 - 1:14 pm
in ಕರ್ನಾಟಕ, ವಿಶೇಷ, ಸಿನಿಮಾ
0 0
0

ಕರ್ನಾಟಕದ ಮಾಧ್ಯಮರಂಗದಲ್ಲಿ ಹೊಸ ಯುಗವನ್ನು ರೂಪಿಸುತ್ತಿರುವ ಗ್ಯಾರಂಟಿ ನ್ಯೂಸ್, ಇದೀಗ ಸ್ಯಾಟಲೈಟ್ ವಾಹಿನಿಯಾಗಿ ರಾಜ್ಯದಾದ್ಯಂತ ಲಭ್ಯವಾಗಿದೆ. ಯೂಟ್ಯೂಬ್, ಫೇಸ್ಬುಕ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಪ್ರಪಂಚದಲ್ಲಿ ತನ್ನ ವಿಶ್ವಾಸಾರ್ಹ ವರದಿಗಳೊಂದಿಗೆ ಮನೆಮಾತಾಗಿದ್ದ ಈ ಸುದ್ದಿ ವಾಹಿನಿ, ಸ್ಯಾಟಲೈಟ್ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಗ್ಯಾರಂಟಿ ನ್ಯೂಸ್.

RelatedPosts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ

ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಆರೋಪ: ಡಾ. ಶರಣ್ಯ ವಿರುದ್ಧ ಎಫ್‌ಐಆರ್

ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ

ADVERTISEMENT
ADVERTISEMENT

ಗ್ಯಾರಂಟಿ ನ್ಯೂಸ್ನ ಸ್ಯಾಟಲೈಟ್ ವಾಹಿನಿಗೆ ಶುಭಾಶಯ ಕೋರಲು ನಟಿ ಮೇಘನಾ ಗ್ಯಾರಂಟಿ ನ್ಯೂಸ್ ಕಚೇರಿಗೆ ಭೇಟಿ ನೀಡಿದರು. ತಮ್ಮ ಸಂಕ್ಷಿಪ್ತ ಸಂದರ್ಶನದಲ್ಲಿ, “ಕನ್ನಡ ಮಾಧ್ಯಮದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಗ್ಯಾರಂಟಿ ನ್ಯೂಸ್ನ ಪಾತ್ರ ಅಪಾರ. ಹೊಸ ತಂತ್ರಜ್ಞಾನದೊಂದಿಗೆ ಸಾಂಸ್ಕೃತಿಕ ಸಂಪರ್ಕವನ್ನು ಬಲಪಡಿಸುವ ಈ ಪ್ರಯತ್ನಕ್ಕೆ ಅಭಿನಂದನೆ ವ್ಯಕ್ತಪಡಿಸಿದ್ದರು. ಅವರ ಗ್ಯಾರಂಟಿ ನ್ಯೂಸ್ ವಾಹಿನಿಯ ತಂಡಕ್ಕೆ ಹೊಸ ಉತ್ಸಾಹವನ್ನು ನೀಡಿದರು.

ಗ್ಯಾರಂಟಿ ನ್ಯೂಸ್ನ ಸ್ಯಾಟಲೈಟ್ ವಾಹಿನಿಗೆ ನಟಿ ಮೇಘನಾ ತಾಯಿ ಪ್ರಮೀಳಾ ಜೋಷಾಯ್ ಅವರು ಶುಭಾಶಯ ಕೋರಿದರು.

ಗ್ಯಾರಂಟಿ ನ್ಯೂಸ್ನ ಈ ಹೆಜ್ಜೆ ಕೇವಲ ತಾಂತ್ರಿಕ ವಿಸ್ತರಣೆಯಷ್ಟೇ ಅಲ್ಲ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸುವ ಪ್ರಯತ್ನ. ಸ್ಥಳೀಯ ಸಮಸ್ಯೆಗಳಿಂದ ಹಿಡಿದು ರಾಷ್ಟ್ರೀಯ-ಅಂತರರಾಷ್ಟ್ರೀಯ ವಾರ್ತೆಗಳವರೆಗೆ ಸಮಗ್ರ ವಿಶ್ಲೇಷಣೆ ನೀಡುವ ಇವರ ಪರಿಕಲ್ಪನೆ, ಪ್ರೇಕ್ಷಕರಿಗೆ ಸಮಯೋಚಿತ ಮತ್ತು ನಿಖರ ಮಾಹಿತಿಯನ್ನು ಒದಗಿಸುತ್ತದೆ. ಸರ್ಕಾರಿ ಯೋಜನೆಗಳು, ಜನಸಾಮಾನ್ಯರ ಸವಾಲುಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿರುವುದು .

ಡಿಜಿಟಲ್ ಯುಗದ ಸವಾಲುಗಳನ್ನು ಧೈರ್ಯದಿಂದ ಎದುರಿಸಿದ ಗ್ಯಾರಂಟಿ ನ್ಯೂಸ್, ಸ್ಯಾಟಲೈಟ್ ವಾಹಿನಿಯ ಮೂಲಕ ತನ್ನ ಪರಿವರ್ತನೆಯನ್ನು ಪೂರ್ಣಗೊಳಿಸಿದೆ. ಪ್ರತಿ ಕನ್ನಡಿಗನ ಮನೆಮಾತಾಗುವ ಈ ವಾಹಿನಿ, ಸುದ್ದಿ ವಿತರಣೆಯ ಜೊತೆಗೆ ಸಾಮಾಜಿಕ ಬದಲಾವಣೆಗೂ ಸಾಕ್ಷಿಯಾಗಲಿದೆ ಎಂಬುದು ಖಚಿತವಾಗಿದೆ .

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T232815.911

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ

by ಶಾಲಿನಿ ಕೆ. ಡಿ
February 19, 2026 - 11:33 pm
0

Untitled design 2026 02 19T231351.989

ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

by ಶಾಲಿನಿ ಕೆ. ಡಿ
February 19, 2026 - 11:18 pm
0

Untitled design 2026 02 19T225904.190

ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಆರೋಪ: ಡಾ. ಶರಣ್ಯ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
February 19, 2026 - 10:59 pm
0

Untitled design 2026 02 19T223245.786

ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ

by ಶಾಲಿನಿ ಕೆ. ಡಿ
February 19, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T232815.911
    ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ
    February 19, 2026 | 0
  • Untitled design 2026 02 19T231351.989
    ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    February 19, 2026 | 0
  • Untitled design 2026 02 19T225904.190
    ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಆರೋಪ: ಡಾ. ಶರಣ್ಯ ವಿರುದ್ಧ ಎಫ್‌ಐಆರ್
    February 19, 2026 | 0
  • Untitled design 2026 02 19T223245.786
    ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ
    February 19, 2026 | 0
  • Untitled design 2026 02 19T221350.114
    ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಬೆನ್ನಲ್ಲೇ 2 ಗ್ರಾಮಗಳಲ್ಲಿ ದೇವಾಲಯದ ಮೂರ್ತಿಗಳು ಧ್ವಂಸ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version