• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 2:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2026 06 12T141804.880

RelatedPosts

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ ನಟ

ADVERTISEMENT
ADVERTISEMENT

ಮಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (CM Vijay) ಅವರು ಇಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕಾಗಿ ಅವರು ಈ ಭೇಟಿ ನೀಡಿದ್ದಾರೆ. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಯು.ಟಿ. ಖಾದರ್ ಅವರು ಸಿಎಂ ವಿಜಯ್ ಅವರನ್ನು ವಿಮಾನ ನಿಲ್ದಾಣದಲ್ಲಿ ಪ್ರೀತಿಯಿಂದ ಬರಮಾಡಿಕೊಂಡು, ಆತ್ಮೀಯ ಸ್ವಾಗತ ಕೋರಿದರು.

ಕೊಲ್ಲೂರು ಕ್ಷೇತ್ರದತ್ತ ಪ್ರಯಾಣ

ವಿಮಾನ ನಿಲ್ದಾಣದಿಂದ ನೇರವಾಗಿ ಸಿಎಂ ವಿಜಯ್ ಅವರು ರಸ್ತೆ ಮಾರ್ಗದ ಮೂಲಕ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಕೊಲ್ಲೂರು ದೇವಸ್ಥಾನದಲ್ಲಿ ನಡೆಯಲಿರುವ ವಿಶೇಷ ಪೂಜೆಯಲ್ಲಿ ಅವರು ಭಾಗವಹಿಸಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಯಾವುದೇ ಲೋಪದೋಷಗಳಾಗದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಸಾಮಾನ್ಯ ಭಕ್ತನಂತೆ ದರ್ಶನ-ಅರ್ಚಕರ ಸ್ಪಷ್ಟನೆ

ಅರ್ಚಕರು ಈ ಬಗ್ಗೆ ಮಾತನಾಡಿದ್ದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಿಶೇಷತೆ ಎಂದರೆ ಅದು ಎಲ್ಲಾ ಭಕ್ತರನ್ನು ಸಮಾನವಾಗಿ ಕಾಣುತ್ತದೆ. “ಎಷ್ಟೇ ದೊಡ್ಡ ಪ್ರಭಾವಿ ವ್ಯಕ್ತಿಗಳು ಬಂದರೂ ಅವರಿಗಾಗಿ ಪದೇ ಪದೇ ಮಂಗಳಾರತಿ ಮಾಡುವ ಅಥವಾ ವಿಶೇಷ ಪೂಜೆಗಳನ್ನು ನಡೆಸುವ ಪರಿಪಾಠವಿಲ್ಲ. ಸಿಎಂ ವಿಜಯ್ ಅವರು ಇತರ ಸಾಮಾನ್ಯ ಭಕ್ತರಂತೆಯೇ ಸರದಿಯಲ್ಲಿ ಬಂದು ದೇವಿಯ ದರ್ಶನ ಪಡೆದು, ದೇವಸ್ಥಾನದ ಆವರಣವನ್ನು ವೀಕ್ಷಿಸಿ ತೆರಳಲಿದ್ದಾರೆ.” ಎಂದು ತಿಳಿಸಿದ್ದಾರೆ.

ಶುಕ್ರವಾರದ ಸಂಜೆ ಎಂದಿನಂತೆ ಪ್ರದೋಷ ಕಾಲದ ಉತ್ಸವ ನಡೆಯಲಿದೆ. ಇದು ಪ್ರತಿ ಶುಕ್ರವಾರದಂದು ದೇವಿಗೆ ನಡೆಯುವ ಸಾಮಾನ್ಯ ಪೂಜಾ ಪ್ರಕ್ರಿಯೆಯಾಗಿದೆ. ಸಿಎಂ ಬರುತ್ತಾರೆ ಎಂಬ ಕಾರಣಕ್ಕೆ ವಿಶೇಷವಾಗಿ ಏನನ್ನೂ ಹಮ್ಮಿಕೊಂಡಿಲ್ಲ ಎಂದು ಅರ್ಚಕ ನಿತ್ಯಾನಂದ ಅಡಿಗ ಸ್ಪಷ್ಟಪಡಿಸಿದ್ದಾರೆ. “ಒಂದು ವೇಳೆ ಸಿಎಂ ಅವರು ಬರುವ ಸಮಯಕ್ಕೆ ಸರಿಯಾಗಿ ಮಹಾಮಂಗಳಾರತಿ ನಡೆಯುತ್ತಿದ್ದರೆ, ಅದನ್ನು ನೋಡುವ ಅವಕಾಶ ಅವರಿಗೆ ಸಿಗಲಿದೆ. ಅಷ್ಟೆ,” ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡು ಗಣ್ಯರ ನೆಚ್ಚಿನ ಕ್ಷೇತ್ರ ಕೊಲ್ಲೂರು

ಕೊಲ್ಲೂರು ಕ್ಷೇತ್ರ ತಮಿಳುನಾಡಿನ ಗಣ್ಯರಿಗೆ ಅಚ್ಚುಮೆಚ್ಚಿನ ತಾಣವಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಜಯಲಲಿತಾ, ಹಿರಿಯ ಸಂಗೀತ ನಿರ್ದೇಶಕ ಇಳಯರಾಜ, ಡ್ರಮ್ಸ್ ವಾದಕ ಶಿವಮಣಿ ಹಾಗೂ ಸ್ಟಾಲಿನ್ ಅವರ ಕುಟುಂಬದವರು ಸಹ ಇಲ್ಲಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ವಿಜಯ್ ಅವರ ಕುಟುಂಬದ ಸದಸ್ಯರು ಕೂಡ ಹಲವು ಬಾರಿ ಕೊಲ್ಲೂರಿಗೆ ಬಂದು ಹೋಗಿದ್ದಾರೆ. 

ಬಿಗಿ ಭದ್ರತೆ-ಎಲ್ಲವೂ ಸುಸೂತ್ರವಾಗಿ ನಡೆಸಲು ವ್ಯವಸ್ಥೆ

ಸಿಎಂ ಭೇಟಿಯ ಹಿನ್ನೆಲೆ ಕರ್ನಾಟಕ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ಕೊಲ್ಲೂರು ದೇವಸ್ಥಾನದವರೆಗಿನ ಸಂಪೂರ್ಣ ಮಾರ್ಗವನ್ನು ನಿಗಾ ವಹಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಅರ್ಚಕ ವೃಂದ ಹಾಗೂ ಸಿಬ್ಬಂದಿ ವರ್ಗಕ್ಕೆ ಸೂಕ್ತ ಆದೇಶಗಳನ್ನು ನೀಡಿದೆ. ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸುವ ಸಲುವಾಗಿ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ ಮತ್ತು ಹೆಚ್ಚುವರಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರಿಗೆ ಮಾರ್ಗಸೂಚಿ

ದೇವಸ್ಥಾನದ ಪ್ರದೇಶದಲ್ಲಿ ದಟ್ಟಣೆ ತಪ್ಪಿಸಲು ಸ್ಥಳೀಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಭಕ್ತರು ತಮ್ಮ ದರ್ಶನಕ್ಕೆ ಮುಂಚಿತವಾಗಿ ಸ್ವಲ್ಪ ಹೆಚ್ಚುವರಿ ಸಮಯ ಕಾಯ್ದಿರಿಸಬೇಕಾಗಬಹುದು ಎಂದು ತಿಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 12T155754.985

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

by ಶಾಲಿನಿ ಕೆ. ಡಿ
June 12, 2026 - 3:59 pm
0

Untitled design 2026 06 12T143652.934

ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ

by ಶಾಲಿನಿ ಕೆ. ಡಿ
June 12, 2026 - 2:43 pm
0

Untitled design 2026 06 12T141804.880

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

by ಶಾಲಿನಿ ಕೆ. ಡಿ
June 12, 2026 - 2:22 pm
0

Untitled design 2026 06 12T140936.003

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

by ಶಾಲಿನಿ ಕೆ. ಡಿ
June 12, 2026 - 2:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T155754.985
    ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
    June 12, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
  • Untitled design 2026 06 12T140936.003
    ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
    June 12, 2026 | 0
  • Untitled design 2026 06 12T134538.898
    ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ ನಟ
    June 12, 2026 | 0
  • Untitled design 2026 06 12T133001.910
    ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version