• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 6:03 pm
in ಕರ್ನಾಟಕ
0 0
0
Untitled design 2026 06 17T164329.604

ಆರ್‌ಎಸ್‌ಎಸ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗಳಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳ ಬಗ್ಗೆ ಪ್ರಶ್ನಿಸುವ ಅಧಿಕಾರ ಪ್ರಿಯಾಂಕ್ ಖರ್ಗೆಗೆ ಯಾರು ನೀಡಿದ್ದಾರೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಕೆಲ ಸಚಿವರು ಸಂವಿಧಾನಾತ್ಮಕ ಜವಾಬ್ದಾರಿಯೊಂದಿಗೆ ನಡೆದುಕೊಳ್ಳುವ ಬದಲು ಪ್ರಚಾರಕ್ಕಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ ಈಶ್ವರಪ್ಪ, ಆರ್‌ಎಸ್‌ಎಸ್ ವಿರುದ್ಧ ಮಾತನಾಡುವುದರಿಂದ ಪ್ರಚಾರ ಸಿಗುತ್ತದೆ ಎಂಬ ಭಾವನೆಯಿಂದ ಇಂತಹ ಹೇಳಿಕೆಗಳು ಬರುತ್ತಿವೆ ಎಂದು ಆರೋಪಿಸಿದರು. ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್‌ನ ಲೆಕ್ಕ ಕೇಳುವ ಅಧಿಕಾರವನ್ನು ಯಾರು ಕೊಟ್ಟಿದ್ದಾರೆ? ಅವರು ಮಂತ್ರಿಯಾಗಿರುವ ಕಾರಣದಿಂದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿದೆ. ತಾಕತ್ತು ಇದ್ದರೆ ಕಾನೂನಿನ ಚೌಕಟ್ಟಿನೊಳಗೆ ಕ್ರಮ ತೆಗೆದುಕೊಳ್ಳಲಿ. ಆದರೆ, ಕೇವಲ ಪ್ರಚಾರಕ್ಕಾಗಿ ಆರೋಪಗಳನ್ನು ಮಾಡುವುದು ಸರಿಯಲ್ಲ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಅರಿವು ಇರುವುದರಿಂದಲೇ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

RelatedPosts

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ADVERTISEMENT
ADVERTISEMENT

ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ ಅನೇಕರು ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದಾರೆ ಎಂದು ಹೇಳಿದ ಅವರು, ಪ್ರಿಯಾಂಕ್ ಖರ್ಗೆಯವರಿಗೂ ಅದೇ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದರು. “ನೀವು ಆರ್‌ಎಸ್‌ಎಸ್‌ಗೆ ಏನು ಕೊಟ್ಟಿದ್ದೀರಿ? ಅದರ ಲೆಕ್ಕ ಕೇಳಲು ನಿಮಗೆ ಯಾವ ಅಧಿಕಾರವಿದೆ?” ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ವಿಚಾರಕ್ಕೆ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಹೇಳಿದ ಈಶ್ವರಪ್ಪ, ರಾಜ್ಯದಲ್ಲಿ ಸಾವಿರಾರು ಕಡೆಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನಗಳು ನಡೆದಿದ್ದರೂ ಎಲ್ಲಿಯೂ ಅಹಿತಕರ ಘಟನೆಗಳು ನಡೆದಿಲ್ಲ.  ಮತ್ತೊಂದೆಡೆ, ರಾಜ್ಯಸಭೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣದ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.

ಮೋಹನ್ ಭಾಗವತ್ ಅವರಿಗೆ ಕೇಂದ್ರ ಸರ್ಕಾರ ಝೆಡ್ ಪ್ಲಸ್ ಭದ್ರತೆಯನ್ನು ನೀಡಿರುವುದನ್ನು ಉಲ್ಲೇಖಿಸಿದ ಅವರು, ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅವರ ಭದ್ರತೆಗೆ ವಿಶೇಷ ಮಹತ್ವ ನೀಡಲಾಗಿದೆ ಎಂದರು.

ಪ್ರಿಯಾಂಕ್ ಖರ್ಗೆ ನಿರಂತರವಾಗಿ ವಿವಾದಾತ್ಮಕ ಹೇಳಿಕೆಗಳ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಈಶ್ವರಪ್ಪ, ಆರ್‌ಎಸ್‌ಎಸ್ ಕುರಿತು ಮಾತನಾಡುವುದರ ಮೂಲಕ ದೊಡ್ಡ ನಾಯಕನಾಗಿ ಬೆಳೆಯಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳಿಗೆ ಅತಿಯಾದ ಮಹತ್ವ ನೀಡಬಾರದು ಎಂದು ಸಲಹೆ ನೀಡಿದ ಅವರು, ಸಂಘಟನೆ ಕುರಿತು ಹಗುರವಾಗಿ ಮಾತನಾಡುತ್ತಿರುವುದು ತಮ್ಮಲ್ಲಿ ನೋವು ಉಂಟುಮಾಡಿದೆ ಎಂದು ಹೇಳಿದರು. ಆರ್‌ಎಸ್‌ಎಸ್ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗಳ ವಿರುದ್ಧ ಕೆ.ಎಸ್. ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜಕೀಯ ಪ್ರಚಾರಕ್ಕಾಗಿ ಸಂಘಟನೆಯನ್ನು ಗುರಿಯಾಗಿಸಬಾರದು ಎಂದು ಆಗ್ರಹಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪೊಲೀಸ್ (1)

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

by ಶಾಲಿನಿ ಕೆ. ಡಿ
July 26, 2026 - 11:40 pm
0

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T185346.826
    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
    July 26, 2026 | 0
  • ಣೆ (3)
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
    July 26, 2026 | 0
  • ಣೆ (2)
    ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
    July 26, 2026 | 0
  • ಣೆ
    2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version