• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕವಿತಾ by ಕವಿತಾ
June 19, 2026 - 10:18 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (50)

ಕರ್ನಾಟಕದಲ್ಲಿ ಮುಂಗಾರು ಮಳೆಯ ವೇಗ ಸದ್ಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಮಳೆ ದುರ್ಬಲಗೊಂಡಿದೆ. ಆದರೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆyನ್ನು IMD ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯೂ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. 

RelatedPosts

ಕುಟುಂಬ ಸಮೇತರಾಗಿ ತಿರುಪತಿ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

ADVERTISEMENT
ADVERTISEMENT

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರದ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಅಂದಾಜಿಸಲಾಗಿದೆ.

ಮಲೆನಾಡು ಭಾಗಗಳಾದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಘಾಟ್ ಪ್ರದೇಶಗಳಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಸದ್ಯ ದುರ್ಬಲವಾಗಿದ್ದು, ಕಲಬುರಗಿ, ಬೆಳಗಾವಿ, ಬೀದರ್, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇಲ್ಲ. ಕೆಲವು ಕಡೆಗಳಲ್ಲಿ ಮಾತ್ರ ತುಂತುರು ಮಳೆಯಾಗಬಹುದು. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 33ರಿಂದ 35 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗುವ ಸಾಧ್ಯತೆ ಇದೆ. ಅಂತೆಯೇ ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿ ಇರಲಿದೆ.

ಮುಂದಿನ ವಾರ ಜೂನ್ 22ರ ನಂತರ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ವಿಶೇಷವಾಗಿ ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

Untitled design 2026 06 19T131753.127

ಕುಟುಂಬ ಸಮೇತರಾಗಿ ತಿರುಪತಿ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 19, 2026 - 1:19 pm
0

Untitled design (53)

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

by ಕವಿತಾ
June 19, 2026 - 12:48 pm
0

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T131753.127
    ಕುಟುಂಬ ಸಮೇತರಾಗಿ ತಿರುಪತಿ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    June 19, 2026 | 0
  • Untitled design 2026 06 19T114222.419
    ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ
    June 19, 2026 | 0
  • Untitled design 2026 06 19T104330.877
    ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180531.548
    ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version