• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕದನ ವಿರಾಮ ಒಪ್ಪಂದವಾದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ

ಕದನ ವಿರಾಮದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ; 5 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 2:25 pm
in Flash News, ದೇಶ
0 0
0
Untitled design 2026 06 20T142420.156

ಬೈರುತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಇಸ್ರೇಲ್ (Israel) ಮತ್ತು ಇರಾನ್ (Iran) ಬೆಂಬಲಿತ ಹೆಜ್ಬೊಲ್ಲಾ (Hezbollah) ನಡುವೆ ಕದನ ವಿರಾಮ (Ceasefire) ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ, ದಕ್ಷಿಣ ಲೆಬನಾನ್‌ನಲ್ಲಿ (Lebanon) ಇಸ್ರೇಲ್ ಡ್ರೋನ್ ಮತ್ತು ವಾಯು ದಾಳಿ ನಡೆಸಿದ್ದು, ಕನಿಷ್ಠ 5 ಜನರು ಮೃತಪಟ್ಟಿದ್ದಾರೆ. 

ನಬತಿಯೇಹ್ನಲ್ಲಿ ಸರಣಿ ದಾಳಿ

RelatedPosts

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ADVERTISEMENT
ADVERTISEMENT

ಶನಿವಾರ ಬೆಳಗಿನ ಜಾವದವರೆಗೆ ಇಸ್ರೇಲಿ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಲೆಬನಾನ್‌ನ ನಬತಿಯೇಹ್ (Nabatiyeh) ಪ್ರದೇಶದ ವಸತಿ ಕಟ್ಟಡಗಳು ಮತ್ತು ಮನೆಗಳ ಮೇಲೆ ಸರಣಿ ದಾಳಿ ನಡೆಸಿವೆ ಎಂದು ಲೆಬನಾನ್ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನಬತಿಯೇಹ್ ಪ್ರದೇಶವು ಹೆಜ್ಬೊಲ್ಲಾ ಉಗ್ರರ ಪ್ರಭಾವದ ಪ್ರಮುಖ ಕೇಂದ್ರವಾಗಿದ್ದು, ಇಸ್ರೇಲ್ ಆಗಾಗ್ಗೆ ಈ ಪ್ರದೇಶದ ಮೇಲೆ ದಾಳಿ ನಡೆಸುತ್ತಿರುತ್ತದೆ. 

ಕದನ ವಿರಾಮ ಒಪ್ಪಂದ ಹಿನ್ನೆಲೆ

ದಕ್ಷಿಣ ಲೆಬನಾನ್‌ನಲ್ಲಿ ಭೀಕರ ಸಮರ ನಡೆಸಿದ್ದ ಇಸ್ರೇಲ್ ಮತ್ತು ಹೆಜ್ಬೊಲ್ಲಾ ಉಗ್ರರು ಇತ್ತೀಚೆಗೆ ಕದನ ವಿರಾಮ ಒಪ್ಪಂದಕ್ಕೆ ಬಂದಿದ್ದರು. ಅಮೆರಿಕ ಮತ್ತು ಕತಾರ್‌ನ ಮಧ್ಯಸ್ಥಿಕೆಯಲ್ಲಿ, ಇರಾನ್‌‌ನ ಸಹಕಾರದೊಂದಿಗೆ ಈ ಒಪ್ಪಂದ ಜಾರಿಗೆ ಬಂದಿತ್ತು ಎಂದು ಅಮೆರಿಕ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಪ್ರಕಾರ, ಲೆಬನಾನ್ ಸೇರಿದಂತೆ ಎಲ್ಲಾ ಕಡೆ ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು. ಜೊತೆಗೆ ಲೆಬನಾನ್ ದೇಶದ ಸಾರ್ವಭೌಮತ್ವ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿತ್ತು. ಆದರೆ, ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ ಎಂಬುದು ಈ ದಾಳಿಯಿಂದ ಸ್ಪಷ್ಟವಾಗಿದೆ.

24 ಗಂಟೆಗಳಲ್ಲಿ 21 ಸಾವು – ಭೀಕರ ವಾರಾಂತ್ಯ

ಇಸ್ರೇಲ್‌ನ ಈ ತಾಜಾ ದಾಳಿಯು ಒಂದು ದಿನದ ಹಿಂದೆಯಷ್ಟೇ ಲೆಬನಾನ್‌ನ ನಬತಿಯೇಹ್ ಜಿಲ್ಲೆಯಾದ್ಯಂತ ಶುಕ್ರವಾರ ನಡೆದಿದ್ದ ದಾಳಿಯ ಬೆನ್ನಲ್ಲೇ ಬಂದಿದೆ. ಶುಕ್ರವಾರದ ದಾಳಿಯಲ್ಲಿ 16 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿಯಲ್ಲಿ ಕಾಣೆಯಾಗಿದ್ದು, ಪಾರುಗಾಣಿಕಾ ಕಾರ್ಯಾಚರಣೆ ಮುಂದುವರೆದಿದೆ. ಹೀಗಾಗಿ, ಕೇವಲ 24 ಗಂಟೆಗಳ ಅವಧಿಯಲ್ಲಿ ಲೆಬನಾನ್ನಲ್ಲಿ ಒಟ್ಟು 21 ಜನರು ಇಸ್ರೇಲ್ ದಾಳಿಗೆ ಬಲಿಯಾಗಿದ್ದಾರೆ. 

ಶಾಂತಿ ಒಪ್ಪಂದ ಮುರಿದು ಬೀಳುವ ಆತಂಕ

ಇಸ್ರೇಲ್ ಪುನಃ ಲೆಬನಾನ್ ಮೇಲೆ ಭೀಕರ ದಾಳಿ ನಡೆಸುತ್ತಿರುವುದು ಶಾಂತಿ ಒಪ್ಪಂದ ಮುರಿದು ಬೀಳುತ್ತಾ? ಎನ್ನುವ ಆತಂಕಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಸಮುದಾಯವು ಇಸ್ರೇಲ್‌ನ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ತಕ್ಷಣವೇ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಒತ್ತಾಯಿಸುತ್ತಿದೆ. ವಿಶ್ವಸಂಸ್ಥೆ ಮತ್ತು ಪ್ರಮುಖ ಶಕ್ತಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ಲೆಬನಾನ್ ಸರ್ಕಾರವೂ ಇಸ್ರೇಲ್ನ ಈ ದಾಳಿಯನ್ನು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದು ತೀವ್ರವಾಗಿ ಖಂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (45)

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

by ದಿಶಾ ಕೆ. ಎಸ್.
August 10, 2026 - 4:41 pm
0

ಬಲಿಷ್ಠ (44)

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
August 10, 2026 - 4:24 pm
0

ಬಲಿಷ್ಠ (42)

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

by Hemanth Kumar S
August 10, 2026 - 4:13 pm
0

ಬಲಿಷ್ಠ (40)

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
August 10, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version