• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಡದಿ ಟೌನ್‌ಶಿಪ್ ಜಟಾಪಟಿ: ಸಿಎಂ ಡಿಕೆಶಿ ಪತ್ರಕ್ಕೆ ಮರು ಪತ್ರ ಬರೆದ ಹೆಚ್‌ಡಿಕೆ, ಹಾಕಿದ ಷರತ್ತೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 10:49 pm
in Flash News, ಕರ್ನಾಟಕ
0 0
0
Untitled design 2026 06 22T224828.357

RelatedPosts

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

ಬಿಡದಿ ಟೌನ್ ಶಿಪ್ ಫೈಟ್: ಇಂದಿನಿಂದ JDS ಪಾದಯಾತ್ರೆ

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಬೆಂಗಳೂರು: ಬಿಡದಿ ಟೌನ್‌ಶಿಪ್‌‌ ಯೋಜನೆಯ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವೆ ಪತ್ರ ಸಮರವೇ ಆರಂಭವಾಗಿದೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಚರ್ಚೆಗೆ ಬರುವಂತೆ ಬರೆದಿದ್ದ ಪತ್ರಕ್ಕೆ ಕುಮಾರಸ್ವಾಮಿ ಅವರು ಮರುಪತ್ರ ಬರೆಯುವ ಮೂಲಕ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ವಿಧಾನಸೌಧದ ಮುಚ್ಚಿದ ಕೋಣೆಯಲ್ಲಿ ಸಭೆ ನಡೆಸುವುದನ್ನು ತಿರಸ್ಕರಿಸಿರುವ ಅವರು, ಬಾಧಿತ ರೈತರ ಸಮ್ಮುಖದಲ್ಲೇ ಸಾರ್ವಜನಿಕ ಸ್ಥಳದಲ್ಲಿ ಸಭೆ ನಡೆಸುವಂತೆ ಹೊಸ ಷರತ್ತುಗಳನ್ನು ವಿಧಿಸಿದ್ದಾರೆ.

ಕುಮಾರಸ್ವಾಮಿ ಪತ್ರದಲ್ಲಿ ಏನಿದೆ?

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಮರುಪತ್ರದಲ್ಲಿ, ಬಿಡದಿ ಸಮಗ್ರ ಉಪನಗರ ಯೋಜನೆಯಿಂದ ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಎಂಟು ಗ್ರಾಮಗಳು ಮತ್ತು ಹಾರೋಹಳ್ಳಿ ತಾಲೂಕಿನ ಒಂದು ಗ್ರಾಮದ ರೈತರು, ಗ್ರಾಮಸ್ಥರು ಹಾಗೂ ಪಾಲುದಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಭಾಗದಲ್ಲಿರುವ ಅಪಾರ ಪರಿಸರ ಸಂಪತ್ತಿಗೆ ಹಾನಿಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸ್ಥಳ ಬದಲಾವಣೆ ಷರತ್ತು

ತಾವು ಪ್ರಸ್ತಾಪಿಸಿರುವ ಸಭೆಯನ್ನು ರಾಮನಗರ ಜಿಲ್ಲೆಯ ಬಿಡದಿ ಅಥವಾ ಬಾಧಿತ ಪ್ರದೇಶವಾದ ಬೈರಮಂಗಲದ ಯಾವುದಾದರೂ ಸೂಕ್ತ ಸಾರ್ವಜನಿಕ ಸ್ಥಳದಲ್ಲಿ ಕರೆಯುವುದು ಸಮಂಜಸವೆನಿಸುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಬಾಧಿತರಾಗಿರುವ ರೈತರು, ಕೃಷಿ ಕಾರ್ಮಿಕರು, ಕೈಗಾರಿಕಾ ಉದ್ಯಮದಲ್ಲಿರುವ ರೈತ ಮಹಿಳೆಯರು, ಸಣ್ಣ ವ್ಯಾಪಾರಸ್ಥರು ಭಾಗವಹಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವೈಯಕ್ತಿಕ ಹಿತಾಸಕ್ತಿ ಇಲ್ಲ

ಈ ಯೋಜನೆಯ ರಚನೆ ಮತ್ತು ಅನುಷ್ಠಾನದಲ್ಲಿ ತನಗೆ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ ಎನ್ನುವುದನ್ನು ಈ ಪತ್ರದ ಮೂಲಕ ಸ್ಪಷ್ಟಪಡಿಸಿರುವ ಕುಮಾರಸ್ವಾಮಿ, ವಿಧಾನಸೌಧದಲ್ಲಿ ಬಾಧಿತ ರೈತ ವರ್ಗ ಹಾಗೂ ಗ್ರಾಮಸ್ಥರನ್ನು ಕರೆಯದೆ ಕೇವಲ ತಮ್ಮ ನಡುವೆ ಸಭೆ ನಡೆಸುವುದರಿಂದ ಯಾವುದೇ ಫಲಪ್ರದವಾಗುವುದಿಲ್ಲ ಎಂದು ವಾದಿಸಿದ್ದಾರೆ.

ದಿನಾಂಕ ಬದಲಾವಣೆಗೆ ಮನವಿ

ಮುಖ್ಯಮಂತ್ರಿಗಳು ನಿಗದಿಪಡಿಸಿದ್ದ ಜೂನ್ 26 ರಂದು ತಮಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದಾಗಿ ತಿಳಿಸಿರುವ ಕುಮಾರಸ್ವಾಮಿ, ಸಭೆಯನ್ನು ಮುಂದೂಡುವಂತೆ ಕೋರಿದ್ದಾರೆ. ಅಲ್ಲದೆ, ಈ ಸಭೆಯನ್ನು ದಿನಾಂಕ 27-06-2026 ರಂದು (ಶನಿವಾರ) ಬಿಡದಿ ಅಥವಾ ಬೈರಮಂಗಲದ ಮುಕ್ತ ಸಾರ್ವಜನಿಕ ಸ್ಥಳದಲ್ಲಿ ಆಯೋಜಿಸಿ, ಬಾಧಿತ ವರ್ಗದ ಜನರನ್ನು ಆಹ್ವಾನಿಸಿ ಸಭೆ ನಡೆಸಬೇಕೆಂದು ಕೋರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (11)

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

by ದಿಶಾ ಕೆ. ಎಸ್.
August 9, 2026 - 9:43 am
0

ಭಾವುಕರಾದ (9)

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

by ದಿಶಾ ಕೆ. ಎಸ್.
August 9, 2026 - 8:29 am
0

ಭಾವುಕರಾದ (7)

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

by ದಿಶಾ ಕೆ. ಎಸ್.
August 9, 2026 - 7:58 am
0

ಭಾವುಕರಾದ (5)

ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯಲ್ಲೂ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 9, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version