• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 27, 2026 - 9:45 am
in ಕರ್ನಾಟಕ
0 0
0
Web Photo Editor (63)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಸಿರು ಕ್ರಾಂತಿಗೆ ಚಾಲನೆ ನೀಡುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ನಡೆಯುತ್ತಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ‘ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30’ ಯೋಜನೆಯಡಿ ಕೇವಲ 12 ಗಂಟೆಗಳ ಅವಧಿಯಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಮೂಲಕ ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವ ಗುರಿ ಹೊಂದಲಾಗಿದೆ.

ಬೆಂಗಳೂರು ನಗರದ ಹಸಿರು ವಾತಾವರಣವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಆಯೋಜಿಸಿರುವ ಈ ಅಭಿಯಾನಕ್ಕೆ ಸಾವಿರಾರು ನಾಗರಿಕರು, ವಿದ್ಯಾರ್ಥಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿವೆ. ಸುಮಾರು 50 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸುತ್ತಿದ್ದು, ನಗರದ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯುತ್ತಿದೆ.

RelatedPosts

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಈ ಹಸಿರು ಅಭಿಯಾನದ ಅಂಗವಾಗಿ ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆಗಳ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನಗಳು ಹಾಗೂ ಇತರೆ ಪರಿಸರ ವಲಯಗಳಲ್ಲಿ ಸಸಿಗಳನ್ನು ನೆಡಲಾಗುತ್ತಿದೆ. ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ವಿಂಗಡಿಸಿ ಯೋಜಿತ ರೀತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪರಿಸರ ಸಂರಕ್ಷಣೆ ಮತ್ತು ನಗರ ಹಸಿರೀಕರಣಕ್ಕೆ ಈ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ.

ಇದೇ ಸಂದರ್ಭದಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಹೆಸರಿನಲ್ಲಿ ನಿರ್ಮಿಸಲಾದ ಕೃಷ್ಣಪಥ ರಸ್ತೆ ಲೋಕಾರ್ಪಣೆ ಕಾರ್ಯಕ್ರಮವೂ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಸ್ತೆ ಉದ್ಘಾಟನೆ ನೆರವೇರಿಸುವ ಜೊತೆಗೆ ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ಆಯೋಜಿಸಿರುವ ಏಳು ಪುರಜ್ಯೋತಿಗಳ ಸ್ವೀಕಾರ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಕುರಿತು ಮಾತನಾಡಿದ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಬೃಹತ್ ಹಸಿರು ಅಭಿಯಾನ ಕೈಗೊಳ್ಳಲಾಗಿದೆ. ಕೇವಲ 12 ಗಂಟೆಗಳಲ್ಲಿ 15 ಲಕ್ಷ ಸಸಿಗಳನ್ನು ನೆಟ್ಟು ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವ ಗುರಿ ಹೊಂದಿದ್ದೇವೆ. ಸುಮಾರು 50 ಸಾವಿರ ಸ್ವಯಂಸೇವಕರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆತಿದೆ” ಎಂದು ಹೇಳಿದರು.

ಎಸ್.ಎಂ. ಕೃಷ್ಣ ಅವರ ಹೆಸರಿನ ಕೃಷ್ಣಪಥ ರಸ್ತೆಯ ಉದ್ಘಾಟನೆಯೂ ಇದೇ ದಿನ ನಡೆಯುತ್ತಿರುವುದು ವಿಶೇಷ. ಮ್ಯಾರಥಾನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಬೆಂಗಳೂರಿನ ಹಸಿರು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇದು ಐತಿಹಾಸಿಕ ದಿನವಾಗಲಿದ ಎಂದರು.

ಬೆಂಗಳೂರನ್ನು ಮತ್ತಷ್ಟು ಹಸಿರು ಮತ್ತು ಪರಿಸರ ಸ್ನೇಹಿ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಕೈಗೊಂಡಿರುವ ಈ ಅಭಿಯಾನ ಕೇವಲ ಸಸಿ ನೆಡುವ ಕಾರ್ಯಕ್ರಮಕ್ಕೆ ಸೀಮಿತವಾಗದೆ, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡುವ ಸಂಕಲ್ಪವಾಗಿದೆ. ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ನಗರ ನಿರ್ಮಾಣದ ಕನಸನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಹಸಿರು ಅಭಿಯಾನ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 28T184215.998

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 28, 2026 - 6:43 pm
0

Untitled design 2026 06 28T182259.843

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

by ಶಾಲಿನಿ ಕೆ. ಡಿ
June 28, 2026 - 6:23 pm
0

Untitled design 2026 06 28T180113.085

ಹಾರ್ಮುಜ್ ಜಲಸಂಧಿ ನಮ್ಮದೇ ಎಂದ ಇರಾನ್: ಅಮೆರಿಕಕ್ಕೆ ಎಚ್ಚರಿಕೆ

by ಶಾಲಿನಿ ಕೆ. ಡಿ
June 28, 2026 - 6:02 pm
0

Untitled design 2026 06 28T174620.894

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

by ಶಾಲಿನಿ ಕೆ. ಡಿ
June 28, 2026 - 5:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T184215.998
    ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ
    June 28, 2026 | 0
  • Untitled design 2026 06 28T154326.327
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ
    June 28, 2026 | 0
  • Web Photo Editor (86)
    ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ
    June 28, 2026 | 0
  • Web Photo Editor (85)
    ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್
    June 28, 2026 | 0
  • Web Photo Editor (79)
    ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version