• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 23, 2025 - 1:08 pm
in Flash News, ಕರ್ನಾಟಕ
0 0
0
Film (27)

ರಾಜ್ಯದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಸದನದಲ್ಲಿ ರಾಜ್ಯದ ಹಿರಿಯ ಸಚಿವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ. ನಾನು ಅದರ ಕುರಿತು ಹೆಚ್ಚು ಮಾತನಾಡಲ್ಲ ಎಂದರು.

RelatedPosts

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

ADVERTISEMENT
ADVERTISEMENT

ಘರ್ಜಿಸುವ ಹುಲಿಗಳಿಗೆ ಸಿಡಿ ತೋರಿಸಿ ಹೆದರಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅದಕ್ಕೆ ನೀವು ಮಾಧ್ಯಮದವರು ಅವರಿಂದಲೇ ಉತ್ತರ ಪಡೆಯಬೇಕು.
ನಾನು ಅದಕ್ಕೆ ಉತ್ತರ ನೀಡುವುದು ಸಮಂಜಸವಲ್ಲ. ಅಲ್ಲದೆ ಇಂತಹ ವಿಚಾರಗಳ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಹನಿಟ್ರ್ಯಾಪ್‌ ಅಶ್ಲೀಲ ಎಂದು ಕಾಂಗ್ರೆಸ್‌ ನಾಯಕರಿಗೆ ಅನ್ನಿಸಲೇ ಇಲ್ಲ

ನ್ಯಾಯಕ್ಕಾಗಿ ಆಗ್ರಹಿಸಿದ ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್‌ನ ದುರುಳ ನೀತಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಚಿವ ರಾಜಣ್ಣ ಅವರು ಹನಿಟ್ರ್ಯಾಪ್‌ ಆಗಿದೆ ಎಂದಾಗ, ಕಾಂಗ್ರೆಸ್‌ನ ಇತರೆ ಸಚಿವರಿಗೆ, ಮುಖ್ಯಮಂತ್ರಿಗೆ ಅದು ಅಶ್ಲೀಲ ಎಂದು ಅನ್ನಿಸಲೇ ಇಲ್ಲ. ಹಿಂದೆ ಶಾಸಕರು ಮೊಬೈಲ್‌ ನೋಡಿದ್ದಕ್ಕೆ ಕಾಂಗ್ರೆಸ್‌ನವರು ಎದ್ದು ಕುಣಿದಿದ್ದರು. ಆದರೆ ಹನಿಟ್ರ್ಯಾಪ್‌ ಅಶ್ಲೀಲ ಎಂದು ಅನಿಸಿಲ್ಲ. ಸದನಕ್ಕೆ ಗೌರವ ಇರಲಿ ಎಂದು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದೇವೆ. ಹನಿಟ್ರ್ಯಾಪ್‌ ಆಗಿರುವುದು ತಮ್ಮ ಪಕ್ಷದ ನಾಯಕರಿಂದಲೇ ಎಂದು ಹೇಳಿದರೂ ಸರ್ಕಾರ ಸುಮ್ಮನಿದೆ ಎಂದು ದೂರಿದರು.

ಬಿಜೆಪಿ ಶಾಸಕರು ನ್ಯಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರ ಮೇಲೆ ಸ್ಪೀಕರ್‌ ಯು.ಟಿ.ಖಾದರ್‌ ಗದಾ ಪ್ರಹಾರ ಮಾಡಿರುವುದು ಯಾವ ನ್ಯಾಯ? ಯಾವ ಮುಖ ಇಟ್ಟುಕೊಂಡು ಸಚಿವರು ಸದನಕ್ಕೆ ಬಂದಿದ್ದಾರೆ? 18 ಶಾಸಕರನ್ನು ಅಮಾನತು ಮಾಡಿರುವುದು ಅನ್ಯಾಯ. ಸ್ಪೀಕರ್‌ಗೆ ನಾವು ಯಾವುದೇ ಅನ್ಯಾಯ ಮಾಡಿಲ್ಲ. ನಾವು ನ್ಯಾಯ ಕೇಳಿದ್ದೇವೆ. ಸ್ಪೀಕರ್‌ರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಇದು ಕಾಂಗ್ರೆಸ್‌ನ ದುರುಳ ನೀತಿ. ಅವರು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ ಎಂದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸುತ್ತೇವೆ. ಇದು ಸದನಕ್ಕೆ ಅಗೌವರ. ನ್ಯಾಯಾಂಗ ತನಿಖೆಗೆ ಆಗ್ರಹಿಸುವುದು ಗೂಂಡಾಗಿರಿ ಆಗುತ್ತದೆಯೇ? ಕಾಂಗ್ರೆಸ್‌ನ ಏಜೆಂಟರಂತೆ ಸ್ಪೀಕರ್‌ ಕೆಲಸ ಮಾಡುತ್ತಿದ್ದಾರೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T091045.934

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವ ಮುನ್ನ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
December 6, 2025 - 9:22 am
0

Untitled design 2025 12 06T084629.919

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

by ಶಾಲಿನಿ ಕೆ. ಡಿ
December 6, 2025 - 8:59 am
0

Untitled design 2025 12 06T083351.968

BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!

by ಶಾಲಿನಿ ಕೆ. ಡಿ
December 6, 2025 - 8:35 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ದಿನಭವಿಷ್ಯ: ಹಣ, ಆರೋಗ್ಯ, ಉದ್ಯೋಗದಲ್ಲಿ ಅವಕಾಶ ಸಿಗಲಿದೆ?

by ಶಾಲಿನಿ ಕೆ. ಡಿ
December 6, 2025 - 8:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 05T190730.419
    ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್
    December 5, 2025 | 0
  • Untitled design 2025 12 04T144107.743
    ಡ್ರಗ್ಸ್ ಮಾಫಿಯಾಗೆ ಬ್ರೇಕ್: ₹18.75 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ: 10 ಮಂದಿ ಅರೆಸ್ಟ್‌
    December 4, 2025 | 0
  • Untitled design 2025 12 04T131247.703
    ಪುಟಿನ್ ಭೇಟಿಗೆ ಪ್ರತಿಪಕ್ಷ ನಾಯಕನಿಗೆ ಅವಕಾಶ ನಿರಾಕರಣೆ-ರಾಹುಲ್ ಗಾಂಧಿ ಅಸಮಾಧಾನ..!
    December 4, 2025 | 0
  • Untitled design 2025 12 04T124340.372
    ಅಕ್ರಮವಾಗಿ ರಕ್ತಚಂದನ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌: ₹1.35 ಕೋಟಿ ಮೌಲ್ಯದ ರಕ್ತಚಂದನ ವಶ
    December 4, 2025 | 0
  • Untitled design 2025 12 04T120544.549
    3ನೇ ದಿನವೂ ಇಂಡಿಗೋ ವಿಮಾನಯಾನದಲ್ಲಿ ಗೊಂದಲ: ಬೆಂಗಳೂರಿನಲ್ಲಿ 73 ವಿಮಾನ ರದ್ದು
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version