• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿ.ಕೆ. ಶಿವಕುಮಾರ್

admin by admin
March 23, 2025 - 1:35 pm
in Flash News, ಕರ್ನಾಟಕ
0 0
0
Film (28)

“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು.

RelatedPosts

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

ADVERTISEMENT
ADVERTISEMENT

ರಾಜೇಂದ್ರ ರಾಜಣ್ಣ ಅವರು ಶನಿವಾರ ಸಿಎಂ ಭೇಟಿಯಾಗಿರುವ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರವಾಗಿ ಏನನ್ನೂ ಕೇಳಬೇಡಿ. ಮುಖ್ಯಮಂತ್ರಿಗಳನ್ನು ಯಾರು ಬೇಕಾದರೂ ಭೇಟಿ ಮಾಡಿಕೊಳ್ಳಲಿ. ನನ್ನ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮಾತ್ರ ನನ್ನನ್ನು ಕೇಳಿ. ಅವರು ಇವರನ್ನು ಭೇಟಿ ಮಾಡಿದರು, ಇವರು ಅವರನ್ನು ಭೇಟಿ ಮಾಡಿದರು ಎಂದು ನನ್ನನ್ನು ಯಾಕೆ ಕೇಳುತ್ತೀರಾ? ಮುಖ್ಯಮಂತ್ರಿಗಳು ಅಂದಮೇಲೆ ಎಲ್ಲಾ ಸಚಿವರು, ಶಾಸಕರು, ಸಂಸದರು, ಸಾರ್ವಜನಿಕರು ಭೇಟಿ ಮಾಡುವುದು ಸಹಜ. ನನ್ನನ್ನೂ ಅನೇಕರು ಭೇಟಿ ಮಾಡುತ್ತಾರೆ. ಇಂಥ ವಿಚಾರವಾಗಿ ಯಾವುದೇ ಪ್ರಶ್ನೆಗಳನ್ನು ನನಗೆ ಕೇಳಬೇಡಿ” ಎಂದರು.

“ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ಸಚಿವರ ವಿರುದ್ಧ ಹೈಕಮಾಂಡ್ ಗರಂ ಆಗಿದೆಯಂತಲ್ಲಾ” ಎಂಬ ಪ್ರಶ್ನೆಗೆ, “ಇದೆಲ್ಲವೂ ಬೋಗಸ್, ಯಾರು ಗರಂ ಆಗಿದ್ದಾರೆ? ಸುಮ್ಮನೆ ಸುಳ್ಳು ಸುದ್ದಿಗಳನ್ನು ಸೃಷ್ಠಿ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ವೈ.ಕೆ ರಾಮಯ್ಯ ಅವರ ಕಾಲದಿಂದ ಹೇಮಾವತಿ ಕೆನಾಲ್ ವಿಚಾರ ಚರ್ಚೆ

ಹೇಮಾವತಿ ಕೆನಾಲ್ ವಿಚಾರವಾಗಿ ನೀವು ಮತ್ತು ಶಾಸಕ ರಂಗನಾಥ್ ಅವರು ತೊಂದರೆ ಮಾಡುತ್ತಿದ್ದೀರಿ ಎಂದು ರಾಜೇಂದ್ರ ಅವರು ಆರೋಪಿಸಿದ್ದಾರೆ ಎಂದು ಕೇಳಿದಾಗ, “ಅವರು ಏನು ಬೇಕಾದರೂ ಮಾತನಾಡಲಿ. ಹೇಮಾವತಿ ನಾಲೆ ಬಗ್ಗೆ ಇಂದಲ್ಲ, 20-30 ವರ್ಷಗಳಿಂದಲೂ, ವೈ.ಕೆ ರಾಮಯ್ಯ ಅವರ ಕಾಲದಿಂದಲೂ ಚರ್ಚೆ ನಡೆಯುತ್ತಿದೆ. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಾವು ಇದನ್ನು ಪಾಸ್ ಮಾಡಿದ್ದೆವು. ಆ ಕೆಲಸ ಈಗಲೂ ನಡೆಯುತ್ತಿದೆ” ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ನಾಯಕರ ಭೇಟಿ ಇಲ್ಲ

“ನೀವು ದೆಹಲಿ ಪ್ರವಾಸ ಮಾಡುತ್ತಿದ್ದು, ಹೈಕಮಾಂಡ್ ನಾಯಕರ ಜೊತೆ ಇತ್ತೀಚಿನ ಬೆಳವಣಿಗೆ ಬಗ್ಗೆ ಚರ್ಚೆ ಮಾಡುತ್ತೀರಾ” ಎಂದು ಕೇಳಿದಾಗ, “ಇಂಥ ಸುಳ್ಳು ಸುದ್ದಿಗಳ ಬಗ್ಗೆ ನಾನು ಯಾರನ್ನೂ ಭೇಟಿ ಮಾಡುವ ಅವಶ್ಯಕತೆ ಇಲ್ಲ. ಮಾಧ್ಯಮ ಸ್ನೇಹಿತರು ಸಮ್ಮೇಳನಕ್ಕೆ (Conclave) ಆಹ್ವಾನ ನೀಡಿದ್ದು, ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಕಾರ್ಯಕ್ರಮ ಮುಗಿದ ಬಳಿಕ ರಾತ್ರಿಯೇ ಮರಳುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

“ಹನಿಟ್ರ್ಯಾಪ್ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ, ದೂರು ನೀಡದಿದ್ದರೆ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಲ್ಲವೇ” ಎಂದು ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಿ” ಎಂದಷ್ಟೇ ಹೇಳಿದರು.

ತಮ್ಮ ಬಳಿ ಏನೂ ಇಲ್ಲ ಎಂದು ರಾಜಣ್ಣ ಹೇಳಿದ್ದಾರೆ

ರಾಜಣ್ಣ ತಮ್ಮನ್ನು ಭೇಟಿ ಮಾಡಿದ್ದರಾ ಎಂದು ಕೇಳಿದಾಗ, “ಕೆಪಿಸಿಸಿ ಅಧ್ಯಕ್ಷನಾಗಿ ನಿಮ್ಮ ಬಳಿ ಏನಾದರೂ ದಾಖಲೆ ಇದ್ದರೆ ಕೊಡಿ ಎಂದು ಕೇಳಿದ್ದೇನೆ. ನನ್ನ ಬಳಿ ಏನೂ ಇಲ್ಲ ಎಂದು ಅವರು ಹೇಳಿದ್ದಾರೆ. ಅವರು ನನ್ನ ಬಳಿ ಇನ್ನೂ ಏನೇನೂ ಹೇಳಿದ್ದಾರೆ ಎಂಬುದನ್ನು ನಿಮ್ಮ ಮುಂದೆ ಹೇಳಲು ಆಗುವುದಿಲ್ಲ. ನಿಮ್ಮದು ಏನಾದರೂ ಇದ್ದರೆ ದೂರು ನೀಡಿ ಎಂದು ಹೇಳಿದ್ದೇನೆ. ಅವರು ಕೋಲಾರದಲ್ಲಿ ಈಗಾಗಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಇದಕ್ಕಿಂತ ಇನ್ನೇನು ಹೇಳಲು ಸಾಧ್ಯ” ಎಂದು ಕೇಳಿದರು.

ನಮ್ಮ ಸ್ವಾಭಿಮಾನಕ್ಕಾಗಿ ಹೋರಾಟ

ನಿನ್ನೆ ತಮಿಳುನಾಡಿಗೆ ತೆರಳಿ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರವಾಗಿ ರಾಜ್ಯದ ನಿಲುವು ತಿಳಿಸಿದ್ದೇನೆ. ದಕ್ಷಿಣ ಭಾರತ ಹಾಗೂ ಇತರೆ ರಾಜ್ಯಗಳ ಕ್ಷೇತ್ರಗಳನ್ನು ಕಡಿಮೆ ಮಾಡುವ ಪ್ರಯತ್ನ ನಡೆಯುತ್ತಿದ್ದು, ಸಂಬಂಧ ಪಟ್ಟ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ಮಾಡಿದ್ದರು. ನಮ್ಮ ಸಿಎಂ ಅವರು ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಾನು ಸಭೆಗೆ ಹೋಗಿ ಸರ್ಕಾರದ ಪ್ರತಿನಿಧಿಯಾಗಿ ನಮ್ಮ ಪ್ರಸ್ತಾವನೆ ಸಲ್ಲಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದ ಎಲ್ಲಾ ವಿಚಾರಗಳನ್ನೂ ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ನಮ್ಮ ರಾಜ್ಯದಲ್ಲಿ 2 ಕ್ಷೇತ್ರಗಳನ್ನು ಕಡಿಮೆ ಮಾಡುವ ದೊಡ್ಡ ಪ್ರಯತ್ನ ನಡೆಯುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಇದು ನಮ್ಮ ರಾಜ್ಯ ಹಾಗೂ ದಕ್ಷಿಣ ಭಾರತದ ಸ್ವಾಭಿಮಾನದ ವಿಚಾರ” ಎಂದು ಹೇಳಿದರು.

ಅಣ್ಣಾಮಲೈ ಅವರು ಕಪ್ಪು ಬಾವುಟ ಪ್ರದರ್ಶಿಸಿದ ಬಗ್ಗೆ ಕೇಳಿದಾಗ, “ಅಣ್ಣಾಮಲೈ ಅವರು ಎಲ್ಲೋ ದೂರದಲ್ಲಿ ಕಪ್ಪು ಬಾವುಟ ಹಾರಿಸಿದರಂತೆ. ನನ್ನ ಮುಂದೆ ಹಾರಿಸಿದ್ದರೂ ನಾನು ಬೇಸರ ಮಾಡಿಕೊಳ್ಳುತ್ತಿರಲಿಲ್ಲ. ಅವರು ತಮ್ಮ ಪಕ್ಷದ ಅಸ್ತಿತ್ವ ತೋರಿಸಿಕೊಳ್ಳಬೇಕಲ್ಲವೇ. ತಮಿಳುನಾಡಿನ ಎಲ್ಲಾ ಪಕ್ಷಗಳು ಈ ವಿಚಾರದಲ್ಲಿ ಒಗ್ಗಟ್ಟಾಗಿರುವಾಗ ಅವರು ಮಾತ್ರ ತಮಿಳುನಾಡಿನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version