• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹನಿಸಿಂಗ್ ಕಾನ್ಸರ್ಟ್‌‌ನಲ್ಲಿ ರಾಕಿಂಗ್ ಸ್ಟಾರ್: ಕನ್ನಡದಲ್ಲೂ ಹಾಡಿ ಎಂದ ಯಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 1:29 pm
in ಸಿನಿಮಾ
0 0
0
Untitled design 2025 03 23t130153.524

ಬೆಂಗಳೂರಿನಲ್ಲಿ ನಡೆದ ಖ್ಯಾತ ರ್ಯಾಪರ್ ಮತ್ತು ಸಂಗೀತಗಾರ ಯೋ ಯೋ ಹನಿ ಸಿಂಗ್ ಅವರ ‘ಮಿಲಿಯನೇರ್ ಇಂಡಿಯಾ ಟೂರ್’ ಸಂಗೀತ ಕಚೇರಿಯಲ್ಲಿ ರಾಕಿಂಗ್‌ ಸ್ಟಾರ್‌ ಯಶ್ ಸರ್‌ಪ್ರೈಸ್‌ ವಿಸಿಟ್‌ ಕೊಟ್ಟರು. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಹನಿ ಸಿಂಗ್ ಅವರ ಕಾನ್ಸರ್ಟ್‌ಗಳು ನಡೆಯುತ್ತಿದ್ದು, ಬೆಂಗಳೂರು ಕಾನ್ಸರ್ಟ್‌ನಲ್ಲಿ ಯಶ್ ತಮ್ಮ ಆಗಮನದಿಂದ ಅಭಿಮಾನಿಗಳು ಖುಷಿಪಟ್ಟರು. 

ಲೈವ್ ಕಾನ್ಸರ್ಟ್ನಲ್ಲಿ ಶೋ ಸ್ಟಾಪರ್ ಎಂಟ್ರಿ ನೀಡಿದ ಯಶ್, ವೇದಿಕೆ ಮೇಲೆ ಕನ್ನಡದಲ್ಲಿಯೇ ಮಾತನಾಡಿ ಹನಿ ಸಿಂಗ್‌ಗೆ ಸ್ವಾಗತ ಕೋರಿದರು. “ಎಲ್ಲರಿಗೂ ನಮಸ್ಕಾರ! ಮೊದಲು ಇವರಿಗೆ ಸ್ವಾಗತ ಕೋರೋಣ, ನಿಮಗೆ ಬೆಂಗಳೂರಿಗೆ ಸ್ವಾಗತ!” ಎಂದು ಯಶ್ ಹನಿ ಸಿಂಗ್‌ಗೆ ಸ್ವಾಗತ ಕೋರಿದರು. ನಂತರ ಮಾತನಾಡಿದ ಯಶ್‌, “ನೀವು ಕನ್ನಡದಲ್ಲಿಯೂ ಹಾಡು ಹಾಡಬೇಕು” ಎಂದು ಒತ್ತಾಯಿಸಿದರು. ಹನಿಸಿಂಗ್ ಕೂಡಾ ಯಶ್ ಅವರ ಮಾತಿಗೆ ಸ್ಪಂದಿಸಿ, “ಮುಂದಿನ ದಿನಗಳಲ್ಲಿ ನಾನು ಕನ್ನಡದಲ್ಲಿಯೂ ಹಾಡು ಹಾಡುತ್ತೇನೆ” ಎಂದು ಹೇಳಿದರು. 

RelatedPosts

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ADVERTISEMENT
ADVERTISEMENT

View this post on Instagram

 

A post shared by Yo Yo Honey Singh (@yoyohoneysingh)

ನಟ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವು ಮಾರ್ಚ್ 19, 2026ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ಮುಖ್ಯ ಪಾತ್ರಧಾರಿಗಳಾದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಲವ್ & ವಾರ್ ಚಿತ್ರದೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ಕ್ಲ್ಯಾಶ್‌ ಆಗಿದೆ.

ವಿಶೇಷವೆಂದರೆ, ಯಶ್ ಹಾಗೂ ರಣಬೀರ್ ಕಪೂರ್ ಇರುವರು ಪೌರಾಣಿಕ ರಾಮಾಯಣ ಆಧಾರಿತ ಚಿತ್ರದಲ್ಲಿ ಒಂದೇ ಪರದೆಯಲ್ಲಿ ಕಾಣಿಸಿಕೊಂಡಿದ್ದು, ರಣಬೀರ್ ರಾಮನಾಗಿ ಮತ್ತು ಯಶ್ ರಾವಣನಾಗಿ ಪ್ರತ್ಯೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಹನಿ ಇವರು ತಮ್ಮ ಸಂಗೀತ ಪ್ರದರ್ಶನಗಳೊಂದಿಗೆ ಚಂಡೀಗಢ, ಜೈಪುರ ಹಾಗೂ ಕೋಲ್ಕತ್ತಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಮಾರ್ಚ್ 29 ರಂದು ಜೈಪುರದಲ್ಲಿ ಹಾಗೂ ಏಪ್ರಿಲ್ 5ರಂದು ಕೋಲ್ಕತ್ತಾದಲ್ಲಿ ಇವರ ಪ್ರವಾಸ ಮುಕ್ತಾಯವಾಗಲಿದೆ.

ಯಶ್, ರಣಬೀರ್, ಕಿಯಾರಾ, ಆಲಿಯಾ ಮತ್ತು ವಿಕ್ಕಿ ಕೌಶಲ್ ಮೊದಲಾದ ತಾರೆಯರ ಈ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಯಾವ ಮಾದರಿಯ ಪ್ರತಿಕ್ರಿಯೆಯನ್ನು ಹೊಂದುತ್ತವೆ ಎಂಬುದರ ಬಗ್ಗೆ ಎಲ್ಲರೂ ಉತ್ಸುಕರಾಗಿದ್ದಾರೆ. ಟಾಕ್ಸಿಕ್ ಮತ್ತು ಲವ್ & ವಾರ್ ಚಿತ್ರಗಳ ನಡುವಿನ ಈ ಘರ್ಷಣೆಯು ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಬಹುದೇ ಎಂಬ ನಿರೀಕ್ಷೆಯೂ ಇದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ಖಮೇನಿ ಅಂತ್ಯಕ್ರಿಯೆ ವೇಳೆ ‘ಒನ್ ಶಾಟ್’ ಅವಕಾಶ ಇತ್ತು: ಟ್ರಂಪ್ ವಿವಾದಾತ್ಮಕ ಹೇಳಿಕೆ

by ಕವಿತಾ
July 5, 2026 - 11:05 am
0

Untitled design (63)

ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!

by ಕವಿತಾ
July 5, 2026 - 10:25 am
0

Untitled design (62)

ಅಮರನಾಥ ಯಾತ್ರೆಗೂ ಮುನ್ನ ಭಕ್ತರಿಗೆ ಮೋದಿ ಪತ್ರ: ಐದು ಪ್ರತಿಜ್ಞೆ

by ಕವಿತಾ
July 5, 2026 - 9:57 am
0

Untitled design (61)

23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ

by ಕವಿತಾ
July 5, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
  • Untitled design 2026 07 04T211235.702
    ‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ
    July 4, 2026 | 0
  • Untitled design 2026 07 04T201134.308
    ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!
    July 4, 2026 | 0
  • Untitled design 2026 07 04T192521.674
    ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version