• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2026 - 12:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0

ಧಾರವಾಡ, ಜುಲೈ 01: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘೋರ ಘಟನೆಯೊಂದು ನಡೆದಿದೆ. ಪತಿಯೊಬ್ಬ ತನ್ನ ಪತ್ನಿ ‘ದಪ್ಪ’ವಾಗಿದ್ದಾಳೆ ಎಂದು ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆ ಮಾಡಿದ ಆರೋಪದ ಮೇಲೆ ಪೊಲೀಸರು ಆತನನ್ನು ಮತ್ತು ಆತನ ನಾಲ್ವರು ಕುಟುಂಬಸ್ಥರನ್ನು ಬಂಧಿಸಿದ್ದಾರೆ.

ಮೃತೆ ಮತ್ತು ಆರೋಪಿಗಳ ವಿವರ

RelatedPosts

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ADVERTISEMENT
ADVERTISEMENT

ಮೃತ ಮಹಿಳೆಯನ್ನು ಪ್ರಿಯಾಂಕ ಕಮಲಾಕರ್ (29) ಎಂದು ಗುರುತಿಸಲಾಗಿದ್ದು, ಆಕೆಯು ಸುಮಾರು ಒಂದು ವರ್ಷದ ಹಿಂದೆ (2024) ಬಸವರಾಜ್ ವಡ್ಡರ್ ಎಂಬಾತನನ್ನು ವಿವಾಹವಾಗಿದ್ದಳು. ಆದರೆ ಮದುವೆಯಾದ ಸ್ವಲ್ಪ ದಿನಗಳಲ್ಲೇ ಆಕೆಯ ಮೇಲೆ ಹಲ್ಲೆ ಮಾಡಲಾಗಿತ್ತು.

ಕಿರುಕುಳದ ಹಿಂದಿನ ಕಾರಣ

ಮಾಹಿತಿಯ ಪ್ರಕಾರ, ಆರೋಪಿ ಬಸವರಾಜ್ ಪ್ರಿಯಾಂಕಳ ತವರು ಮನೆಯಿಂದ ಚಿನ್ನಾಭರಣಗಳು ಮತ್ತು ಹಣವನ್ನು ತರುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಜೊತೆಗೆ, ಆಕೆಯ ದೇಹದ ಬಗ್ಗೆ ಅವಮಾನಕರವಾದ ಮಾತುಗಳನ್ನಾಡುತ್ತಾ, “ನೀನು ತುಂಬಾ ದಪ್ಪವಾಗಿದ್ದೀಯ, ನಿನಗೆ ಗರ್ಭಿಣಿಯಾಗುವ ಸಾಮರ್ಥ್ಯವೇ ಇಲ್ಲ” ಎಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದನು. ಇದು ಆಕೆಯ ಹತ್ಯೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ವಿವರ:

ಕಳೆದ ಸೋಮವಾರ ರಾತ್ರಿ ಇದೇ ವಿಷಯದಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ. ನಂತರ, ಆರೋಪಿ ಬಸವರಾಜ್ ತನ್ನ ಪತ್ನಿ ಪ್ರಿಯಾಂಕಳ ಕತ್ತನ್ನು ಹಿಸುಕಿ ಹತ್ಯೆ ಮಾಡಿದ್ದಾನೆ. ಘಟನೆಯ ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರಿಯಾಂಕಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕುಟುಂಬದ ಪಾತ್ರ ಮತ್ತು ಬಂಧನ

ಈ ಹತ್ಯೆಯಲ್ಲಿ ಆರೋಪಿಯ ಜೊತೆಗೆ ಅವನ ತಂದೆ ಸುಭಾಷ್, ತಾಯಿ ರೇಣವ್ವ, ಮತ್ತು ಸಹೋದರ ಸಿದ್ದರಾಮೇಶ್ ಕೂಡ ಪಾತ್ರವಹಿಸಿರುವ ಶಂಕೆಯಿದೆ. ಪತ್ನಿಗೆ ಕಿರುಕುಳ ನೀಡುವಲ್ಲಿ ಮತ್ತು ಒತ್ತಡ ಹೇರುವಲ್ಲಿ ಇವರೂ ಸಹಕರಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಇವರೆಲ್ಲರನ್ನು ವಿಚಾರಣೆಗಾಗಿ ಬಂಧಿಸಲಾಗಿದ್ದು, ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪತಿ ಬಸವರಾಜ್ ಕೂಡ ತಾನೇ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (29)

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

by ಕವಿತಾ
July 27, 2026 - 4:12 pm
0

Untitled design (28)

ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 4:03 pm
0

Untitled design 2026 07 27T155834.002

ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ

by ಶಾಲಿನಿ ಕೆ. ಡಿ
July 27, 2026 - 3:59 pm
0

Untitled design (26)

ಧನುಷ್ ನ್ಯಾಷನಲ್ ಅವಾರ್ಡ್ ಕಿರಿಕ್: ಸ್ಟಾರ್‌ ವಾರ್ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version