• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 8:41 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
ಅಲರ್ಟ್ (2)

RelatedPosts

ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ

ADVERTISEMENT
ADVERTISEMENT

ಶಿವಮೊಗ್ಗ: ಗಾಂಜಾ ಸೇವನೆ ಬಗ್ಗೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಅಜ್ಜಿಯನ್ನು ಮೊಮ್ಮಗನ ಕಾಲಿಗೆ ಪೊಲೀಸರು ಗಂಡೇಟು ನೀಡಿದ್ದಾರೆ..

ಮೃತ ವೃದ್ಧೆ ಸುಶೀಲಮ್ಮ (65) ಎಂದು ಗುರುತಿಸಲಾಗಿದ್ದು, ಆರೋಪಿ ಅವರೇ ಮೊಮ್ಮಗ ಕಿಶೋರ್ (25) ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಸೇವನೆ ಚಟವಾಗಿದ್ದ ಕಿಶೋರ್, ತನ್ನ ಈ ಚಟದಿಂದ ಮನೆಯಲ್ಲಿ ಆಗಾಗ್ಗೆ ಕಿರಿಕಿರಿ ಮತ್ತು ಗಲಾಟೆ ಮಾಡುತ್ತಿದ್ದ. ಅವನ ಈ ಗಲಾಟೆ ಸಹಿಸಲಾರದೆ, ಮನೆಯ ಹಿರಿಯರಾದ ಸುಶೀಲಮ್ಮ ಅವರು ಮೊಮ್ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು.

ಘಟನೆಯ ದಿನ, ಸುಶೀಲಮ್ಮ ಅವರು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ನಿರ್ಧರಿಸಿದ್ದರು. ತಾನು ಪೊಲೀಸರನ್ನು ಭೇಟಿಯಾಗಲು ಮನೆಯಿಂದ ಹೊರಟಿದ್ದನ್ನು ಗಮನಿಸಿದ ಕಿಶೋರ್, ಅಜ್ಜಿಯನ್ನು ತಡೆಯಲು ಪ್ರಯತ್ನಿಸಿದ. ವಿಷಯ ತಿಳಿದು ಬೆಚ್ಚಿಬಿದ್ದ ಕಿಶೋರ್, ಅಜ್ಜಿಯನ್ನು ತಡೆಯುವುದರ ಬದಲು ಹತ್ಯೆ ಮಾಡಲು ಮುಂದಾಗಿದ್ದ

ಸುಶೀಲಮ್ಮ ಅವರು ಮನೆಯ ಹೊಸ್ತಿಲಲ್ಲಿ ನಿಲ್ಲುತ್ತಿದ್ದಂತೆಯೇ, ಕಿಶೋರ್ ಅವರನ್ನು ಹಿಂದಿನಿಂದ ಎಳೆದು ಕೆಳಗೆ ಬೀಳಿಸಿದ್ದಾನೆ. ಮತ್ತು ಆ ಕ್ಷಣವೇ, ಸಮೀಪದಲ್ಲಿದ್ದ ಸೈಜುಗಲ್ಲನ್ನು ಎತ್ತಿಕೊಂಡು ಅಜ್ಜಿಯ ತಲೆಯ ಮೇಲೆ ಬಲವಾಗಿ ಎತ್ತಿ ಹಾಕಿದ್ದಾನೆ. ಈ ದಾಳಿಗೆ ಸುಶೀಲಮ್ಮ ತೀವ್ರವಾಗಿ ಗಾಯಗೊಂಡು, ಸ್ಥಳದಲ್ಲೇ ಕುಸಿದು ಬಿದ್ದರು. ಸ್ಥಳಿಯರು ತಕ್ಷಣ ಸ್ಥಳಕ್ಕೆ ಆಗಮಿಸಿ ವೃದ್ಧೆಯನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಕಿಶೋರ್ ವಿರುದ್ಧ ಈ ಹಿಂದೆಯೂ ಸುಶೀಲಮ್ಮ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಂಪ್ಲೇಂಟ್ ನೀಡಿದ್ದರು.  ಆ ಬಾರಿ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದರು. 

ಕಿಶೋರ್ ಗಾಂಜಾ ವ್ಯಸನಿಯಾಗಿದ್ದು, ಮನೆಯಲ್ಲಿ ಯಾವುದೇ ಕೆಲಸ ಮಾಡದೆ, ಚಟಕ್ಕಾಗಿ ಪದೇ ಪದೇ ಮನೆಯವರ ಬಳಿ ಹಣ ಕೇಳುತ್ತಿದ್ದ. ಅವನ ಈ ವರ್ತನೆಯಿಂದ ಬೇಸತ್ತು, ಸುಶೀಲಮ್ಮ ಅವರು ಅವನಿಗೆ ಬುದ್ಧಿವಾದ ಮಾಡುತ್ತಿದ್ದು, ಕೊನೆಗೆ ಪೊಲೀಸರ ಸಹಾಯ ಪಡೆಯಲು ನಿರ್ಧರಿಸಿದ್ದರು.

ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮಹಜರು ನಡೆಸಿ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ಆರೋಪಿ ಕಿಶೋರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಕೊಲೆಯ ಪ್ರಕರಣವಾಗಿ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (13)

ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

by ಶಾಲಿನಿ ಕೆ. ಡಿ
July 2, 2026 - 1:27 pm
0

ಅಲರ್ಟ್ (12)

ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

by ಶಾಲಿನಿ ಕೆ. ಡಿ
July 2, 2026 - 12:38 pm
0

ಅಲರ್ಟ್ (10)

ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ

by ಶಾಲಿನಿ ಕೆ. ಡಿ
July 2, 2026 - 12:19 pm
0

ಅಲರ್ಟ್ (9)

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ

by ಶಾಲಿನಿ ಕೆ. ಡಿ
July 2, 2026 - 11:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (13)
    ಮೈಸೂರು ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
    July 2, 2026 | 0
  • ಅಲರ್ಟ್ (12)
    ವಿಜಯೇಂದ್ರ‌ರನ್ನು ಕಡೆಗಣಿಸಿದ್ರೆ ಬಿಜೆಪಿಗೆ ನಷ್ಟ: ಯಡಿಯೂರಪ್ಪ ವಿರೋಧಿಗಳಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ
    July 2, 2026 | 0
  • ಅಲರ್ಟ್ (10)
    ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ
    July 2, 2026 | 0
  • ಅಲರ್ಟ್ (9)
    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ
    July 2, 2026 | 0
  • ಅಲರ್ಟ್ (8)
    ಶಿಕ್ಷೆ ಪೂರ್ಣಗೊಳಿಸಿದ 188 ಭಾರತೀಯರನ್ನು ಬಿಡುಗಡೆ ಮಾಡುವಂತೆ ಪಾಕ್‌ಗೆ ಭಾರತ ಒತ್ತಾಯ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version