• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

SIR ಹಿಂದೆ ಸಿಎಂ ಪ್ರೇರಣೆ? ಕುಮಾರಸ್ವಾಮಿ ಆರೋಪ

ಕವಿತಾ by ಕವಿತಾ
July 2, 2026 - 3:32 pm
in ಕರ್ನಾಟಕ
0 0
0
Untitled design (17)

ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಮೊದಲ ಮಾಹಿತಿಯನ್ನೇ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳೇ ನೀಡಿದ್ದರು ಎಂದು ಹೇಳಿ, ಇದರ ಹಿಂದೆ ಸರ್ಕಾರದ ನೇರ ಪ್ರೇರಣೆ ಇದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿಗಳೇ ಮುತುವರ್ಜಿ ವಹಿಸಿ, ಎಸ್‌ಐಆರ್ ವೇಳೆ ಸರಿಯಾದ ಮಾಹಿತಿ ನೀಡುವಂತೆ ಜನರಿಗೆ ಸೂಚನೆ ನೀಡುತ್ತಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರು ಹೊರಗುಳಿದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಹುದು ಎಂಬ ರೀತಿಯ ಜಾಹೀರಾತುಗಳ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರು ಎಸ್‌ಐಆರ್ ವಿರುದ್ಧ ಕಟುವಾಗಿ ಮಾತನಾಡುತ್ತಿರುವುದೂ ಮುಖ್ಯಮಂತ್ರಿ ಪ್ರೇರಣೆಯಿಂದಲೇ ನಡೆಯುತ್ತಿರುವ ಬೆಳವಣಿಗೆ ಇರಬಹುದು ಎಂದು ಅವರು ಟೀಕಿಸಿದರು.

RelatedPosts

ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ

ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ

ADVERTISEMENT
ADVERTISEMENT

ರಾಮನಗರ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ದೂರಿದ ಕುಮಾರಸ್ವಾಮಿ ಅವರು, ಅಲ್ಲಿನ ಬಿಎಲ್‌ಒಗಳು ಜನರನ್ನು ಚೌಟ್ರಿಗಳಲ್ಲಿ ಕೂರಿಸಿ ಸಾವಿರಾರು ಮಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದರು. ಇದಲ್ಲದೆ, ಒಂದು ನಿರ್ದಿಷ್ಟ ಸಮುದಾಯದವರನ್ನು ಗುರಿಯಾಗಿಸಿಕೊಂಡು ಕೆಲಸ ನಡೆಯುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ರಾಮನಗರ ಮತ್ತು ಚನ್ನಪಟ್ಟಣ ಭಾಗಗಳಲ್ಲಿ ಬಾಂಗ್ಲಾದೇಶ ಮೂಲದವರನ್ನು ಇರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.

ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ತಮ್ಮ ಕುಟುಂಬದ ಮತವೂ ಇರುವುದಾಗಿ ಉಲ್ಲೇಖಿಸಿದ ಕುಮಾರಸ್ವಾಮಿ, “ಮುಖ್ಯಮಂತ್ರಿಗಳೇ, ಕಳ್ಳಮತ ಸೃಷ್ಟಿ ಮಾಡಲು ನಿಮ್ಮಿಂದ ಆಗುತ್ತಿದೆ. ನಿಮಗೆ ಯಾವ ನೈತಿಕತೆ ಇದೆ?” ಎಂದು ನೇರವಾಗಿ ಪ್ರಶ್ನಿಸಿದರು. ರಾಜ್ಯದಲ್ಲಿ ಕಳ್ಳಮತದಾನಕ್ಕೆ ಅವಕಾಶ ಕಲ್ಪಿಸುವ ಕೆಲಸ ನಡೆಯುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಇದು ಕೇವಲ ರಾಮನಗರಕ್ಕೆ ಸೀಮಿತವಾಗಿಲ್ಲ; ಇಡೀ ರಾಜ್ಯದಲ್ಲಿಯೇ ಇಂತಹ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಕುಮಾರಸ್ವಾಮಿ, ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣ ಪ್ರಾಮಾಣಿಕವಾಗಿ ನಡೆಯಬೇಕು, ಮತದಾರರ ಪಟ್ಟಿಯಲ್ಲಿ ಅಕ್ರಮಗಳಿಗೆ ಅವಕಾಶ ಇರಬಾರದು ಎಂದು ಹೇಳಿದರು.

ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರುವುದಾಗಿ, ಜೊತೆಗೆ ಕೇಂದ್ರ ಗೃಹ ಸಚಿವರ ಗಮನಕ್ಕೂ ತರುವುದಾಗಿ ಕುಮಾರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂಬುದಕ್ಕೂ ಪ್ರಶ್ನೆ ಎತ್ತಿದ ಅವರು, ಜನರ ಮತದಾನದ ಹಕ್ಕಿನ ಮೇಲೆ ಯಾವುದೇ ರೀತಿಯ ರಾಜಕೀಯ ಪ್ರಭಾವ ಬೀಳಬಾರದು ಎಂದು ಆಗ್ರಹಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

by ಕವಿತಾ
July 3, 2026 - 7:16 pm
0

Untitled design (44)

ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ

by ಕವಿತಾ
July 3, 2026 - 7:04 pm
0

Untitled design (43)

ಐಎನ್ಎಸ್ ತ್ರಿಖಂಡ್ ಕಾರ್ಯಚರಣೆ: ಹಡಗಿನ ಹೈಜಾಕ್ ಗೆ ಮುಂದಾಗಿದ್ದವರಿಗೆ ಮಾರ್ಕೋಸ್ ಶಾಕ್

by Hemanth Kumar S
July 3, 2026 - 6:54 pm
0

Untitled design (42)

ಮೋದಿ ವಿದೇಶಿ ಪ್ರಶಸ್ತಿ ಸುತ್ತ ಹೊಸ ವಿವಾದ: ಪ್ರಶ್ನೆ ಎತ್ತಿದ ‘ದಿ ಗಾರ್ಡಿಯನ್’ವರದಿ

by ಕವಿತಾ
July 3, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ
    July 3, 2026 | 0
  • Untitled design (38)
    ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ
    July 3, 2026 | 0
  • Untitled design (37)
    ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ
    July 3, 2026 | 0
  • Untitled design (36)
    ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ
    July 3, 2026 | 0
  • Untitled design (35)
    SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version