• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ

ವಿಚಾರಣೆಗೆ ಮೊದ್ಲೇ ರಿಜೆಕ್ಟ್.. ಸುಪ್ರೀಂ ಕಡೆ ತಲೆ ಹಾಕುವಂತಿಲ್ಲ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 5:13 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 07 04T171320.068

ತಾಳಿದವನು ಬಾಳಿಯಾನು ಅನ್ನೋ ಮಾತನ್ನ ದೊಡ್ಡವ್ರು ಸುಮ್ ಸುಮ್ನೆ ಹೇಳಿಲ್ಲ. ಆದ್ರೆ ನಟ ದರ್ಶನ್‌ ಡಿಕ್ಷನರಿಯಲ್ಲಿ ಮಾತ್ರ ಆ ತಾಳ್ಮೆ ಅನ್ನೋ ಪದವೇ ಇಲ್ಲ ಅನಿಸ್ತಿದೆ. ತಪ್ಪಿನ ಮೇಲೆ ತಪ್ಪು ಮಾಡುತ್ತಾ ಆಗಿರೋ ಗಾಯವನ್ನ ಸಿಕ್ಕಾಪಟ್ಟೆ ದೊಡ್ಡದು ಮಾಡಿಕೊಳ್ತಿದ್ದಾರೆ. ಒಂದು ವರ್ಷ ಬೇಲ್‌‌ ಸಿಗಲ್ಲ ಅಂತ ಗೊತ್ತಿದ್ದೂ ಮತ್ತೆ ಸುಪ್ರೀಂಗೆ ಹೋಗಿ ಭಾರೀ ಮುಖಭಂಗ ಮಾಡಿಕೊಂಡು ಬಂದಿದ್ದಾರೆ. ಸಾಲದು ಅಂತ ಸಾಕ್ಷ್ಯನಾಶ ಯತ್ನದಿಂದ ಪ್ರಪಾತಕ್ಕೆ ಬಿದ್ದಿದ್ದಾರೆ.

  • ಸುಪ್ರೀಂನಲ್ಲಿ ಅರ್ಜಿ ಅನರ್ಹ.. ದಾಸ ದರ್ಶನ್‌ಗೆ ಭಾರೀ ಹಿನ್ನಡೆ
  • ವಿಚಾರಣೆಗೆ ಮೊದ್ಲೇ ರಿಜೆಕ್ಟ್.. ಸುಪ್ರೀಂ ಕಡೆ ತಲೆ ಹಾಕುವಂತಿಲ್ಲ

ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಿಂದ ನಟ ದರ್ಶನ್‌ಗೆ ಸದ್ಯಕ್ಕಂತೂ ಮುಕ್ತಿ ಸಿಗುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ಪ್ರಕರಣಕ್ಕೀಗ ಎರಡು ವರ್ಷ. ಆದ್ರೆ ಇನ್ನೂ ಒಂದು ವರ್ಷ ಬೇಲ್ ಸಿಗದೆ ದಚ್ಚು ಜೈಲಲ್ಲೇ ಮುದ್ದೆ ಮುರಿಯಬೇಕಿದೆ. ಇದು ಕಾನೂನು ಲಿಖಿತ.. ಅಫ್‌‌ಕೋರ್ಸ್ ವಿಧಿ ಲಿಖಿತವೂ ಹೌದು. ಸುಪ್ರೀಂನಿಂದಲೇ ಬೇಲ್ ರಿಜೆಕ್ಟ್ ಆಗಿತ್ತು. ಆದ್ರೆ ಅದೇ ಸುಪ್ರೀಂ ಒಂದು ವರ್ಷದೊಳಗೆ ಎಲ್ಲಾ ಸಾಕ್ಷಿಗಳ ವಿಚಾರಣೆ ಆಗಬೇಕು ಅಂತ ಆದೇಶಿಸಿದೆ. ಇನ್ ಕೇಸ್ ಒಂದು ವರ್ಷದೊಳಗೆ ಆಗಲಿಲ್ಲ ಅಂದ್ರೆ ಆಗ ದರ್ಶನ್ ಬೇಲ್‌‌ಗೆ ಅರ್ಜಿ ಸಲ್ಲಿಸಲು ಅರ್ಹ ಎಂದಿದೆ.

RelatedPosts

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್

ಡಿಬಾಸ್ ದರ್ಶನ್ ಕುಟುಂಬದಿಂದ ದಚ್ಚು ಭಂಟ ಧನ್ವೀರ್ ದೂರವಾದ್ರಾ?

ಪ್ರಣಾಮ್‌ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಎಂಟ್ರಿಯಾಗ್ತಿದ್ದಾರೆ ಪ್ರಜ್ವಲ್

ADVERTISEMENT
ADVERTISEMENT

ಈ ಎಲ್ಲಾ ಬೆಳವಣಿಗೆಗೆಳ ನಡುವೆ ನಟ ದರ್ಶನ್ ಒನ್ಸ್ ಅಗೈನ್ ಸುಪ್ರೀಂಗೆ ಅರ್ಜಿ ಹಾಕಿದ್ರು. ಒಂದು ವರ್ಷದ ತನಕ ಬೇಲ್‌ಗೆ ಅಪ್ಲೈ ಮಾಡುವಂತಿಲ್ಲ ಅನ್ನೋ ನಿರ್ಧಾರವನ್ನ ಮರುಪರಿಶೀಲಿಸಿ ಅಂತ ಅರ್ಜಿ ಸಲ್ಲಿಸಿದ್ರು. ಆದ್ರೆ ಅದು ಬೆಂಚ್‌ಗೆ ಹೋಗಿ ವಿಚಾರಣೆ ಆಗುವ ಮೊದಲೇ ರಿಜೆಕ್ಟ್ ಆಗಿಬಿಟ್ಟಿದೆ. ಕಾರಣ.. ಒಮ್ಮೆ ಆದೇಶ ಬಂದ ನಂತರ ಮತ್ತೆ ಅದನ್ನ ಮರು ಪರಿಶೀಲಿಸುವ ಪ್ರಮೇಯವೇ ಇಲ್ಲ. ಸೋ.. ಸದ್ಯಕ್ಕಂತೂ ನಟ ದರ್ಶನ್ ಸುಪ್ರೀಂ ಕಡೆ ಹೋಗೋದಿರಲಿ.. ಆ ಕಡೆ ತಲೆ ಕೂಡ ಹಾಕಿ ಮಲಗುವಂತಿಲ್ಲ.

  • ಸಾಕ್ಷ್ಯನಾಶ ವಿಷ್ಯ.. ವಾಟ್ಸಾಪ್ ಗ್ರೂಪ್‌ನ ಉಳಿದವರು ಯಾರು..?
  • ಆ ವಾಟ್ಸಾಪ್ ಗ್ರೂಪ್ ಕಾಲ್‌‌ನಲ್ಲಿದ್ದ ಮತ್ತಿಬ್ಬರಿಗೆ ಪೊಲೀಸ್ ಬಲೆ
  • ಬಗೆದಷ್ಟೂ ಬಯಲಾಗ್ತಿವೆ ಡಿ ಗ್ಯಾಂಗ್‌ ಮಾಡಿದ ಅನಾಚಾರಗಳು

ಆಗಿರೋ ಗಾಯವನ್ನ ಕೆರೆದು ಕೆರೆದು ಮತ್ತಷ್ಟು ದೊಡ್ಡ ಗಾಯ ಮಾಡ್ಕೊಳ್ಳೋದು ಹೇಗೆ ಅನ್ನೋದನ್ನ ಬಹುಶಃ ದರ್ಶನ್‌ನ ನೋಡಿದ್ರೆ ಚೆನ್ನಾಗಿ ಅರ್ಥ ಆಗುತ್ತೆ. ಹೌದು.. ಈಗಾಗ್ಲೇ ದರ್ಶನ್ ಪರ ಒಂದು ನೆಗೆಟೀವ್ ಸಿಕ್ರೂ ಸಾಕು ಅಂತ ಕಾಯ್ತಿದ್ದಾರೆ ಎಸ್‌‌ಪಿಪಿ. ಹೀಗಿರುವಾಗ ಸಾಕ್ಷ್ಯನಾಶ ಮಾಡುವ ಹಂತಕ್ಕೆ ಹೋಗಿ ಸಿಲುಕಿಕೊಳ್ಳೋ ಅಂಥದ್ದೇನಿತ್ತು ಡಿ ಗ್ಯಾಂಗ್‌ಗೆ ಅನ್ನೋದೇ ದೊಡ್ಡ ಪ್ರಶ್ನೆಯಾಗಿದೆ. ರೇಣುಕಾಸ್ವಾಮಿ ಕಿಡ್ನ್ಯಾಪ್ ಪ್ರಕರಣದ ಪ್ರಮುಖ ಸಾಕ್ಷಿ ಆಗಿರೋ ಸಂದೀಪ್‌ಗೆ ಸಾಕ್ಷ್ಯ ತಿರುಚಲು ಬೆದರಿಕೆ ಒಡ್ಡಿ ಕೊನೆಗೆ ಅಂದರ್ ಆಗಿದ್ದಾರೆ ದರ್ಶನ್ ಹುಡುಗರು.

ಇಂಟರೆಸ್ಟಿಂಗ್ ಅಂದ್ರೆ ಸದ್ಯ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಒಡ್ಡಿರೋ ಮೂವರು ಖಾಕಿ ಬಲೆಗೆ ಬಿದ್ದಿದ್ದಾರೆ. ಆದ್ರೆ ಆ ವಾಟ್ಸಾಪ್ ಗ್ರೂಪ್ ಕಾಲ್ ಮಾಡಿದ್ದವ್ರಲ್ಲಿ ಇನ್ನೂ ಇಬ್ಬರಿದ್ದು, ಆ ಇಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅವರು ಯಾರು ಅನ್ನೋದು ಖಾತರಿ ಆದ್ರೆ, ಆಗ ದರ್ಶನ್ & ಫ್ಯಾಮಿಲಿಗೆ ಸಮಾಜ ಹಾಗೂ ಕಾನೂನಿನ ಮುಂದೆ ಮತ್ತಷ್ಟು ಮುಖಭಂಗ ಆಗೋದ್ರಲ್ಲಿ ಎರಡು ಮಾತಿಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 04T195056.710

ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಎಂಟ್ರಿ: ಸಚಿನ್ ದಾಖಲೆ ಮುರಿದ ಯುವ ಆಟಗಾರ

by ಶಾಲಿನಿ ಕೆ. ಡಿ
July 4, 2026 - 7:51 pm
0

Untitled design 2026 07 04T192521.674

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 7:27 pm
0

Untitled design 2026 07 04T190611.677

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ

by ಶಾಲಿನಿ ಕೆ. ಡಿ
July 4, 2026 - 7:10 pm
0

Untitled design 2026 07 04T181340.279

ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T192521.674
    ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
  • ಯಾ (2)
    ಡಿಬಾಸ್ ದರ್ಶನ್ ಕುಟುಂಬದಿಂದ ದಚ್ಚು ಭಂಟ ಧನ್ವೀರ್ ದೂರವಾದ್ರಾ?
    July 4, 2026 | 0
  • ಯಾ
    ಪ್ರಣಾಮ್‌ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಎಂಟ್ರಿಯಾಗ್ತಿದ್ದಾರೆ ಪ್ರಜ್ವಲ್
    July 4, 2026 | 0
  • Web Photo Editor (96)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’ ಈಗ ಒಟಿಟಿಗೆ ಎಂಟ್ರಿ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version