• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆ ಮೇಲಿನ ನಿರ್ಬಂಧ ತೆಗೆದುಹಾಕಲು ದೆಹಲಿ ಹೈಕೋರ್ಟ್ ಆದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2026 - 8:29 pm
in Flash News, ದೇಶ
0 0
0
ಶ (10)

RelatedPosts

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ನಾಳೆಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ADVERTISEMENT
ADVERTISEMENT

ನವದೆಹಲಿ, ಜು. 7: ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಎಕ್ಸ್ ಖಾತೆಯ ಮೇಲಿನ ನಿರ್ಬಂಧವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಅವರು ವಾದ-ಪ್ರತಿವಾದಗಳನ್ನು ಪರಿಗಣಿಸಿ, ಸಿಜೆಪಿಯ ಎಕ್ಸ್ ಖಾತೆಯನ್ನು ಮರುಸ್ಥಾಪಿಸುವಂತೆ ನಿರ್ದೇಶನ ನೀಡಿದರು. ಖಾತೆ ನಿರ್ಬಂಧಿಸಲು ಕಾರಣವಾಗಿದ್ದ ಪ್ರಮುಖ ಆತಂಕ ಈಗ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಮೂಲಕ ಪಾರ್ಟಿಗೆ ಮಹತ್ವದ ಜಯ ಸಿಕ್ಕಂತಾಗಿದೆ.

ಏನಿತ್ತು ವಿವಾದ

ಕಾಕ್ರೋಚ್ ಜನತಾ ಪಾರ್ಟಿಯನ್ನು ವಿಡಂಬನಾತ್ಮಕ ಸಂಘಟನೆಯಾಗಿ ಪ್ರಾರಂಭಿಸಲಾಯಿತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಈ ವರ್ಷ ಮೊದಲ ಬಾರಿ ನಡೆದಿದ್ದ ನೀಟ್ ಪರೀಕ್ಷೆ ರದ್ದಾದ ನಂತರ ಯುವ ಜನತೆಯ ಗಮನ ಸೆಳೆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಪಿಗೆ ಭಾರಿ ಜನಬೆಂಬಲ ದೊರೆಯಲು ಆರಂಭವಾದ ಬೆನ್ನಲ್ಲೇ, ಮೇ ತಿಂಗಳಲ್ಲಿ ಭಾರತದಲ್ಲಿ ಅದರ ಎಕ್ಸ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಕೋರ್ಟ್ ನಲ್ಲಿ ವಾದ-ಪ್ರತಿವಾದ

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನೀಟ್ ಮರು ಪರೀಕ್ಷೆಯ ಹಿನ್ನೆಲೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಬಹುದು ಎನ್ನುವ ಕಾರಣಕ್ಕೆ ಖಾತೆಗೆ ನಿರ್ಬಂಧ ಹೇರಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪರೀಕ್ಷೆ ಈಗ ಮುಗಿದಿರುವುದರಿಂದ, ಇನ್ನು ಮುಂದೆ ಯಾವುದೇ ಆತಂಕಗಳಿಲ್ಲ ಎಂದು ಅವರು ತಿಳಿಸಿದರು.

ನ್ಯಾಯಾಲಯದ ಆದೇಶ

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ, “ನೀಟ್ ಪರೀಕ್ಷೆ ಈಗಾಗಲೇ ಮುಗಿದಿರುವುದರಿಂದ, ಖಾತೆ ನಿರ್ಬಂಧಕ್ಕೆ ಕಾರಣವಾಗಿದ್ದ ಪ್ರಮುಖ ಆತಂಕಕ್ಕೆ ಈಗ ಯಾವುದೇ ಪ್ರಸ್ತುತತೆ ಉಳಿದಿಲ್ಲ. ಹೀಗಾಗಿ ನಿರ್ಬಂಧ ಆದೇಶವನ್ನು ಹಿಂಪಡೆಯಲಾಗುತ್ತದೆ. ಅರ್ಜಿಯನ್ನು ಅನುಮೋದಿಸಲಾಗಿದೆ” ಎಂದು ತಿಳಿಸಿದರು. ಸಿಜೆಪಿಯ ಎಕ್ಸ್ ಖಾತೆಯನ್ನು ಮರುಸ್ಥಾಪಿಸುವಂತೆ ಸೂಚಿಸಿದರು.

ಏಕೆ ನಿರ್ಬಂಧಿಸಲಾಯಿತು?

ಎಕ್ಸ್ ಮೂಲಗಳ ಪ್ರಕಾರ, ಅಧಿಕಾರ ಹೊಂದಿರುವ ಸಂಸ್ಥೆಯಿಂದ ಸಮರ್ಪಕ ಮತ್ತು ಸೂಕ್ತ ಮನವಿ ಬಂದಾಗ ಅಥವಾ ನಿರ್ದಿಷ್ಟ ದೇಶದಲ್ಲಿ ಕೆಲವು ವಿಷಯಗಳಿಗೆ ಪ್ರವೇಶವನ್ನು ತಡೆಹಿಡಿಯುವುದು ಅಗತ್ಯವಾಗಬಹುದು ಎಂದು ಹೇಳಿದಾಗ ಅಂತಹ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೀಟ್ ವಿವಾದದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಿಜೆಪಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಸಿಜೆಪಿ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗಳನ್ನು ನಡೆಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರ 10ನೇ ದಿನಕ್ಕೆ ಕಾಲಿಟ್ಟಿದೆ. ನೀಟ್ ಪರೀಕ್ಷೆ ಅಕ್ರಮಗಳ ವಿರುದ್ಧ ಸಿಜೆಪಿ ಹೋರಾಟ ಮುಂದುವರಿಸಿದೆ.

ಕಾಕ್ರೋಚ್ ಜನತಾ ಪಾರ್ಟಿಯ ಅಭಿಮಾನಿಗಳು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಪಿ ಖಾತೆ ಮತ್ತೆ ಸಕ್ರಿಯಗೊಳ್ಳಲಿ ಎಂದು ಆಶಿಸಿದ್ದಾರೆ. ಸಿಜೆಪಿ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗುವುದು ಮುಂದುವರಿಯಲಿದೆ ಎಂದು ಪಾರ್ಟಿ ವಕ್ತಾರರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಶ (13)

ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ

by ಶಾಲಿನಿ ಕೆ. ಡಿ
July 7, 2026 - 9:27 pm
0

ಶ (12)

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ನಾಳೆಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

by ಶಾಲಿನಿ ಕೆ. ಡಿ
July 7, 2026 - 9:15 pm
0

ಶ (11)

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

by ಶಾಲಿನಿ ಕೆ. ಡಿ
July 7, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (13)
    ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ
    July 7, 2026 | 0
  • ಶ (12)
    ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ನಾಳೆಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
    July 7, 2026 | 0
  • ಶ (11)
    ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
    July 7, 2026 | 0
  • ಶ (9)
    ‘ನನ್ನ ಜೀವನವನ್ನು ನಾನು ಊಹಿಸಿದ್ದಕ್ಕಿಂತಲೂ ಸುಂದರವಾಗಿಸಿದ್ದೀರಿ’: ಪತಿ ರಿಷಬ್ ಶೆಟ್ಟಿಗೆ ಪ್ರಗತಿ ಶೆಟ್ಟಿ ವಿಶ್
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version