• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಕುರ್ಚಿ ಬಿಟ್ಟ ಬಳಿಕ ಸಿದ್ದರಾಮಯ್ಯ ಫುಲ್ ಸೈಲೆಂಟ್; ಮುಂದಿನ ಹೆಜ್ಜೆ ಏನು?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 11, 2026 - 11:02 am
in ಕರ್ನಾಟಕ
0 0
0
Untitled design 2026 07 11T105811.220

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದೆ ಮೌನ ವಹಿಸಿರುವುದು ಕಾಂಗ್ರೆಸ್ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲೇ ಹೆಚ್ಚು ಸಮಯ ಕಳೆದಿರುವ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬ ಕುತೂಹಲ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೆಚ್ಚಾಗಿದೆ.

ಸಿದ್ದರಾಮಯ್ಯ ಅವರ ಮೌನದ ನಡುವೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರು, ಮುಖಂಡರು ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕಾರಣದಲ್ಲಿ ನೀವು ಇನ್ನೂ ಸಕ್ರಿಯವಾಗಿರಬೇಕು, ಪಕ್ಷದ ಸಂಘಟನೆಗೆ ನಿಮ್ಮ ನಾಯಕತ್ವ ಅಗತ್ಯವಿದೆ ಎಂದು ಅವರು ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RelatedPosts

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಬೆಂಗಳೂರಿನಲ್ಲಿ ಫುಟ್‌ಪಾತ್ ಕ್ಲೀನ್ ಕಾರ್ಯಾಚರಣೆ ಇಂದೂ ಮುಂದುವರಿಕೆ

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ!

ಕರಾವಳಿಯಲ್ಲಿ ಮುಂದುವರೆದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ADVERTISEMENT
ADVERTISEMENT

ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ನಾಯಕರು, “ನೀವು ಆ ಭಾಗದಲ್ಲಿ ಪ್ರವಾಸ ಕೈಗೊಳ್ಳದಿದ್ದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಬಹುದು. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಹಾಗೂ ಮತದಾರರನ್ನು ಒಗ್ಗೂಡಿಸಲು ನಿಮ್ಮ ಪ್ರವಾಸ ಅತ್ಯಗತ್ಯ” ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸಕ್ಕೆ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಇದರ ಜೊತೆಗೆ 2028ರ ವಿಧಾನಸಭೆ ಚುನಾವಣೆಯಲ್ಲಿಯೂ ನೀವು ಸ್ಪರ್ಧೆ ಮಾಡಬೇಕು ಎಂಬ ಸಲಹೆಯನ್ನು ಆಪ್ತರು ಹಾಗೂ ಬೆಂಬಲಿಗರು ನೀಡಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಅವರು ಸಕ್ರಿಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯಬಾರದು. ಪಕ್ಷಕ್ಕೆ ಇನ್ನೂ ಅವರ ನಾಯಕತ್ವದ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಆಗಸ್ಟ್ ತಿಂಗಳಿನಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಸವನ್ನು ಸಿದ್ದರಾಮಯ್ಯ ಆರಂಭಿಸುವ ಸಾಧ್ಯತೆ ಇದೆ. ಈ ಪ್ರವಾಸದ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತರನ್ನು ಒಗ್ಗೂಡಿಸುವ “ಅಹಿಂದ 2.0” ಪರಿಕಲ್ಪನೆಗೆ ಹೊಸ ಚೈತನ್ಯ ನೀಡುವ ಚರ್ಚೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ CM ಡಿ.ಕೆ. ಶಿವಕುಮಾರ್ ಹಾಗೂ ಹಲವು ನಾಯಕರು ಪ್ರತ್ಯೇಕವಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಕ್ಷದ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಈ ಎಲ್ಲ ಬೆಳವಣಿಗೆಗಳ ಕುರಿತು ಸಿದ್ದರಾಮಯ್ಯ ಅವರು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡದೆ ಮೌನ ಮುಂದುವರಿಸಿದ್ದಾರೆ.

ಸದ್ಯ ಕಾಂಗ್ರೆಸ್ ವಲಯದಲ್ಲಿ ಒಂದೇ ಪ್ರಶ್ನೆ ಹೆಚ್ಚು ಕೇಳಿಬರುತ್ತಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆಯೇ? ಉತ್ತರ ಕರ್ನಾಟಕ ಪ್ರವಾಸ ಹಾಗೂ “ಅಹಿಂದ 2.0” ಮೂಲಕ ಅವರು ಮತ್ತೆ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆಯೇ? ಈ ಎಲ್ಲ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ನಡೆ ಉತ್ತರ ನೀಡಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 11T115823.429

ಕೊನೆಗೂ OTT ದರ್ಶನಕ್ಕೆ ರೆಡಿ ಡಿಬಾಸ್ ಡೆವಿಲ್ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 12:33 pm
0

Untitled design 2026 07 11T120648.214

ದಸರಾ ಕಂಬಳ ವಿವಾದಕ್ಕೆ ಯದುವೀರ್ ಎಂಟ್ರಿ

by ಶಾಲಿನಿ ಕೆ. ಡಿ
July 11, 2026 - 12:09 pm
0

Web Photo Editor 2026 07 11T113529.458

ವಯನಾಡು ಭೂಕುಸಿತ: ಕಣ್ಮರೆಯಾದ ವಿಕ್ರಂ ರಾಣಾಗೆ 5ನೇ ದಿನವೂ ಶೋಧ ಮುಂದುವರಿಕೆ

by ದಿಶಾ ಕೆ. ಎಸ್.
July 11, 2026 - 11:59 am
0

Web Photo Editor 2026 07 11T085117.703

2030ರೊಳಗೆ ₹35,000 ಕೋಟಿ ವ್ಯಾಪಾರ ಗುರಿ: ಭಾರತ-ನ್ಯೂಜಿಲೆಂಡ್ ಮಹತ್ವದ ಒಪ್ಪಂದ

by ದಿಶಾ ಕೆ. ಎಸ್.
July 11, 2026 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Image (17)
    ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ
    July 11, 2026 | 0
  • Image (17)
    ಬೆಂಗಳೂರಿನಲ್ಲಿ ಫುಟ್‌ಪಾತ್ ಕ್ಲೀನ್ ಕಾರ್ಯಾಚರಣೆ ಇಂದೂ ಮುಂದುವರಿಕೆ
    July 11, 2026 | 0
  • Web Photo Editor 2026 07 09T104052.660
    ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ!
    July 11, 2026 | 0
  • Untitled design (30)
    ಕರಾವಳಿಯಲ್ಲಿ ಮುಂದುವರೆದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
    July 10, 2026 | 0
  • Untitled design (25)
    ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version