• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಯನಾಡು ಭೂಕುಸಿತ: ಕಣ್ಮರೆಯಾದ ವಿಕ್ರಂ ರಾಣಾಗೆ 5ನೇ ದಿನವೂ ಶೋಧ ಮುಂದುವರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 11, 2026 - 11:59 am
in ದೇಶ
0 0
0
Web Photo Editor 2026 07 11T113529.458

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಬಳಿಕ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ ಐದನೇ ದಿನಕ್ಕೂ ಮುಂದುವರಿದಿದೆ. ದುರಂತದಲ್ಲಿ ನಾಪತ್ತೆಯಾಗಿರುವ ಏಕೈಕ ವ್ಯಕ್ತಿ, ಯೋಜನಾ ವ್ಯವಸ್ಥಾಪಕ ವಿಕ್ರಮ್ ರಾಣಾ ಅವರನ್ನು ಪತ್ತೆಹಚ್ಚಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಹಾಗೂ ಟರ್ಕಿ ಲೈಫ್ ರೆಸ್ಕ್ಯೂ ತಂಡಗಳು ನಿರಂತರ ಶೋಧ ಕಾರ್ಯ ನಡೆಸುತ್ತಿವೆ.

ಐದನೇ ದಿನದ ಕಾರ್ಯಾಚರಣೆಯಲ್ಲಿ ಮೀನಾಚಿಪುಳ ನದಿಯುದ್ದಕ್ಕೂ ಶೋಧವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಕಳೆದ ಎರಡು ದಿನಗಳಲ್ಲಿ ನದಿಯಲ್ಲಿ ಮಣ್ಣು ಮತ್ತು ಹೂಳು ಹೆಚ್ಚಿದ್ದ ಕಾರಣ ಹುಡುಕಾಟಕ್ಕೆ ಅಡ್ಡಿಯಾಗಿತ್ತು. ಆದರೆ ಇದೀಗ ಮೇಲ್ಭಾಗದಲ್ಲಿ ಯಾವುದೇ ಕಾಮಗಾರಿ ನಡೆಯದ ಕಾರಣ ನೀರು ಸ್ವಚ್ಛಗೊಂಡಿದ್ದು, ನದಿಯ ತಳಭಾಗವನ್ನು ಸ್ಪಷ್ಟವಾಗಿ ಪರಿಶೀಲಿಸಲು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ನದಿಯ ಸಂಪೂರ್ಣ ಪ್ರದೇಶವನ್ನು ಕೂಲಂಕಷವಾಗಿ ತಪಾಸಣೆ ಮಾಡಲು ವಿಶೇಷ ತಂಡವನ್ನು ನಿಯೋಜಿಸಲಾಗಿದೆ.

RelatedPosts

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ADVERTISEMENT
ADVERTISEMENT

ಈ ಕುರಿತು ಮಾತನಾಡಿದ ಸಚಿವ ಟಿ. ಸಿದ್ದಿಕಿ, ನದಿಯಲ್ಲಿ ಪರಿಶೀಲನೆಗಾಗಿ ಮೀಸಲು ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ನದಿಯಲ್ಲಿರುವ ಮಣ್ಣು ಮತ್ತು ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಪ್ರತಿಯೊಂದು ಭಾಗವನ್ನೂ ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ವಿಕ್ರಮ್ ರಾಣಾ ಪತ್ತೆಯಾಗುವವರೆಗೆ ಶೋಧ ಕಾರ್ಯಾಚರಣೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಭೂಕುಸಿತ ದುರಂತದಲ್ಲಿ ಇದುವರೆಗೆ ಒಟ್ಟು ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಶುಕ್ರವಾರ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಮೂಲದ ರಾಜೇಶ್ ಅವರ ಮೃತದೇಹವನ್ನು ಮೀನಾಚಿಪುಳ ನದಿಯ ಕೆಳಭಾಗದಿಂದ ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದರು. ಆದರೆ ವಿಕ್ರಮ್ ರಾಣಾ ಅವರ ಬಗ್ಗೆ ಇದುವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.

ಜಿಲ್ಲಾಡಳಿತದ ಮೇಲ್ವಿಚಾರಣೆಯಲ್ಲಿ ಎನ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಟರ್ಕಿ ಲೈಫ್ ರೆಸ್ಕ್ಯೂ ತಂಡಗಳು ವಲಯ 1, 2 ಮತ್ತು 3ರಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಬೃಹತ್ ಯಂತ್ರೋಪಕರಣಗಳ ಸಹಾಯದಿಂದ ಮಣ್ಣು, ಬಂಡೆಗಳು ಮತ್ತು ಹೂಳನ್ನು ತೆರವುಗೊಳಿಸಲಾಗುತ್ತಿದೆ.

ಜುಲೈ 7ರಂದು ವಯನಾಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳ ನಡುವಿನ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿದ್ದ ಅನಕ್ಕೊಂಪೊಯಿಲ್–ಮೇಪ್ಪಾಡಿ ಸುರಂಗ ಮಾರ್ಗ ಯೋಜನೆ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ಸುರಂಗ ಕಾಮಗಾರಿಗಾಗಿ ರಾಶಿ ಹಾಕಲಾಗಿದ್ದ ಮಣ್ಣು ನಿರಂತರ ಸುರಿದ ಭಾರೀ ಮಳೆಯಿಂದ ಕುಸಿದ ಪರಿಣಾಮ ಈ ದುರ್ಘಟನೆ ನಡೆದಿರುವ ಸಾಧ್ಯತೆ ವ್ಯಕ್ತವಾಗಿದೆ.

ಘಟನೆ ನಡೆದ ತಕ್ಷಣ ಕಲ್ಲಪೆಟ್ಟ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದವು. ಇದೀಗ ಐದನೇ ದಿನಕ್ಕೂ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ವಿಕ್ರಮ್ ರಾಣಾ ಅವರನ್ನು ಪತ್ತೆಹಚ್ಚಲು ಎಲ್ಲಾ ಸಾಧ್ಯ ಮಾರ್ಗಗಳಲ್ಲಿ ಶೋಧ ಮುಂದುವರಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (14)
    ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!
    August 31, 2026 | 0
  • ಪಶ್ಚಾತ್ತಾಪ (7)
    ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
    August 31, 2026 | 0
  • ಪಶ್ಚಾತ್ತಾಪ (6)
    ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ
    August 31, 2026 | 0
  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version