• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

ಕವಿತಾ by ಕವಿತಾ
July 14, 2026 - 7:41 pm
in ಕರ್ನಾಟಕ
0 0
0
Untitled design (55)

ಬೆಂಗಳೂರು (ಜುಲೈ 14): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 17ರಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕಮಾಂಡ್‌ನಿಂದ ಬಂದಿರುವ ಬುಲಾವಿನ ಮೇರೆಗೆ ಅವರು ರಾಷ್ಟ್ರೀಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

  • ಜುಲೈ 17 ಕ್ಕೆ ಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ
  • ದೆಹಲಿಗೆ ಬರುವಂತೆ ಸಿಎಂ ಡಿಕೆ ಗೆ ಹೈಕಮಾಂಡ ಬುಲಾವ್
  • ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
  • ಸಚಿವಾಕಾಂಕ್ಷಿಗಳ ಪಟ್ಟಿ ಹಿಡಿದು ದೆಹಲಿಗೆ ತೆರಳಲಿರೋ ಸಿಎಂ ಡಿಕೆ

ಮೂಲಗಳ ಪ್ರಕಾರ, ಜುಲೈ 17ರಂದು ದೆಹಲಿಗೆ ತೆರಳಿ ಜುಲೈ 18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ಹಾಗೂ ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಸೇರಿದಂತೆ ಹಲವು ವಿಚಾರಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

RelatedPosts

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

ADVERTISEMENT
ADVERTISEMENT

ಸಚಿವ ಸ್ಥಾನಾಕಾಂಕ್ಷಿಗಳ ಹೆಸರಿನ ಪಟ್ಟಿಯೊಂದಿಗೆ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಹೈಕಮಾಂಡ್‌ನೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮ ಪಟ್ಟಿಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ. ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯ ದಿನಾಂಕ ಅಥವಾ ವೇಳಾಪಟ್ಟಿಯನ್ನೂ ನಿಗದಿಪಡಿಸುವ ಸಾಧ್ಯತೆಗಳಿವೆ.

ಇದೇ ವೇಳೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೂ ದೆಹಲಿಗೆ ಆಹ್ವಾನ ಬರುವ ಸಾಧ್ಯತೆ ಇದೆ ಎಂಬ ರಾಜಕೀಯ ವಲಯದ ಮಾಹಿತಿ ಹರಿದಾಡುತ್ತಿದೆ. ಆದರೆ ಈ ಕುರಿತು ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ.

ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಹೈಕಮಾಂಡ್ ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (58)

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

by ಕವಿತಾ
July 14, 2026 - 8:54 pm
0

Untitled design (57)

PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ

by ಕವಿತಾ
July 14, 2026 - 8:42 pm
0

Untitled design (56)

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

by ಕವಿತಾ
July 14, 2026 - 8:14 pm
0

Untitled design (55)

ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

by ಕವಿತಾ
July 14, 2026 - 7:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (58)
    ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ
    July 14, 2026 | 0
  • Untitled design (56)
    ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ
    July 14, 2026 | 0
  • Untitled design 2026 07 14T180617.714
    ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!
    July 14, 2026 | 0
  • Untitled design 2026 07 14T172504.277
    ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!
    July 14, 2026 | 0
  • Untitled design 2026 07 14T161646.137
    ರಾಜ್ಯದ ಎಲ್ಲಾ ಪಂಚಾಯ್ತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಆಗಸ್ಟ್ 15 ಗಡುವು!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version