• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

ಕವಿತಾ by ಕವಿತಾ
July 16, 2026 - 4:00 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (74)

ಬೆಂಗಳೂರು (ಜುಲೈ 16): ಇತ್ತೀಚಿನ ದಿನಗಳಲ್ಲಿ ಕೊಲೆ ಆತ್ಯಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ. ಯಾವುದೇ ರೀತಿಯ ಚಿಕ್ಕ ಪುಟ್ಟ ಮನಸ್ತಾಪಗಳು ಕೊಲೆ ಅಥವಾ ಆತ್ಯಹತ್ಯೆಯಲ್ಲಿ ಅಂತ್ಯವಾಗುತ್ತಿರುವುದು ಇತ್ತೀಚಿಗೆ ಅಧಿಕವಾಗಿದೆ. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಕೌಟುಂಬಿಕ ಕಲಹ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಪತ್ನಿಯನ್ನು ಹತ್ಯೆಗೈದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಮನೋಜ್ (28) ಮತ್ತು ಸ್ವಪ್ನ (26) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಪ್ರದೇಶದವರಾದ ಈ ದಂಪತಿ ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗಳು ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮನೋಜ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದು, ಸ್ವಪ್ನ ಗೃಹಿಣಿಯಾಗಿದ್ದರು. ಸ್ವಪ್ನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

RelatedPosts

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ADVERTISEMENT
ADVERTISEMENT

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚಿನ ದಿನಗಳಲ್ಲಿ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಪದೇ ಪದೇ ಜಗಳ ನಡೆಯುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ಮನೋಜ್ ಕೆಲಸಕ್ಕೂ ಹೋಗದೆ ಮನೆಯಲ್ಲೇ ಇದ್ದು, ಈ ಅವಧಿಯಲ್ಲಿ ದಂಪತಿ ನಡುವೆ ಹಲವು ಬಾರಿ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಇಂದು ಮಧ್ಯಾಹ್ನದ ವೇಳೆಯಲ್ಲಿ ಅವರಿಬ್ಬರ ನಡುವೆ ಮನೆಯಲ್ಲಿ ಮತ್ತೊಮ್ಮೆ ಗಲಾಟೆ ನಡೆದಿದ್ದು, ಆ ಸಮಯದಲ್ಲಿ ಸ್ವಪ್ನ ಅವರ ತಾಯಿ ಮನೆಯ ಮೇಲ್ಛಾವಣಿಗೆ ಬಟ್ಟೆ ಒಣಗಿಸಲು ತೆರಳಿದ್ದರು. ಈ ವೇಳೆ ಮನೋಜ್, ಮನೆಯ ಕೋಣೆಯಲ್ಲಿ ನಾಯಿಗೆ ಬಳಸುವ ನೈಲಾನ್ ಬೆಲ್ಟ್‌ನಿಂದ ಸ್ವಪ್ನ ಅವರ ಕುತ್ತಿಗೆ ಬಿಗಿದು ಹತ್ಯೆಗೈದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪತ್ನಿಯ ಸಾವಿನ ಬಳಿಕ ಅದೇ ನೈಲಾನ್ ಹಗ್ಗವನ್ನು ಬಳಸಿ ಮನೆಯ ಫ್ಯಾನ್‌ಗೆ ನೇಣು ಬಿಗಿದು ಮನೋಜ್ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೇ ಅಥವಾ ಬೇರೆ ಯಾವುದೇ ಹಿನ್ನೆಲೆ ಇದೆಯೇ ಎಂಬುದನ್ನು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (88)

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

by ಕವಿತಾ
July 16, 2026 - 6:30 pm
0

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (85)
    ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್
    July 16, 2026 | 0
  • ಮುನ್ಸೂಚನೆ (6)
    ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ
    July 13, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • Untitled design (32)
    ಮಳೆಗೆ ದೇವನಹಳ್ಳಿ ತತ್ತರ: ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ
    July 10, 2026 | 0
  • Image (14)
    ಬೆಂಗಳೂರು ಟ್ರಾಫಿಕ್‌ಗೆ ಡಿಜಿಟಲ್ ಕಟ್ಟೆಚ್ಚರ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version