• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ

ಕವಿತಾ by ಕವಿತಾ
July 18, 2026 - 2:13 pm
in ಬೆಂ. ಗ್ರಾಮಾಂತರ
0 0
0
ಜ್ಞಾನಪೀಠ ಪ್ರಶಸ್ತಿ (13)

ಬೆಂಗಳೂರು, ಜುಲೈ 18: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉತ್ತರ ತಾಲೂಕು ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಕುಟುಂಬಸ್ಥರಿಗೆ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿಯನ್ನು ಉದಯ್ (20) ಎಂದು ಗುರುತಿಸಲಾಗಿದೆ. ಉದಯ್ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸದ ಜೊತೆಗೆ ನಗರದ ಬಾಟಾ ಶೋರೂಂನಲ್ಲಿ ಪಾರ್ಟ್‌ಟೈಂ ಉದ್ಯೋಗವನ್ನೂ ಮಾಡುತ್ತಿದ್ದ.

RelatedPosts

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

ADVERTISEMENT
ADVERTISEMENT

ಉದಯ್ ಅವರ ಓದಿಗೆ ಅನುಕೂಲವಾಗುವಂತೆ ಪೋಷಕರಾದ ಸುರೇಶ್ ಮತ್ತು ಪ್ರೇಮಲತಾ ದಂಪತಿ ಮನೆಯ ಮೇಲ್ಭಾಗದಲ್ಲಿ ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಿಕೊಟ್ಟಿದ್ದರು. ಇದೇ ಕೊಠಡಿಯಲ್ಲಿ ಉದಯ್ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ನಡೆದ ಬಳಿಕ ಸುಮಾರು ಮೂರು ದಿನಗಳವರೆಗೆ ಮನೆಯವರಿಗೆ ಯಾವುದೇ ಅನುಮಾನ ಬಂದಿರಲಿಲ್ಲ. ಬಳಿಕ ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಕುಟುಂಬಸ್ಥರು ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿ ಉದಯ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗುತ್ತಿದೆ. ಆದರೆ ಇದೇ ಆತ್ಮಹತ್ಯೆಗೆ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಅಥವಾ ಮಾನಸಿಕ ಒತ್ತಡ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆತ್ಮಹತ್ಯೆಯ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ತಿಳಿಯಬೇಕಿದೆ.

ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಮೃತನ ಮೊಬೈಲ್ ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸುವ ಮೂಲಕ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಯುವಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಆನ್‌ಲೈನ್ ಗೇಮಿಂಗ್ ವ್ಯಸನ ಹಾಗೂ ವೈಯಕ್ತಿಕ ಸಮಸ್ಯೆಗಳು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಕಾರಣವಾಗುತ್ತಿರುವ ಬಗ್ಗೆ ಈಗ ಆತಂಕ ವ್ಯಕ್ತವಾಗುತ್ತಿದೆ. ಈ ಘಟನೆಯೂ ಅಂತಹ ಹಲವು ಪ್ರಶ್ನೆಗಳನ್ನು ಮತ್ತೆ ಮುಂದಿಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 18T161834.532

FIFA ವಿಶ್ವಕಪ್ 2026: ಅರ್ಜೆಂಟೀನಾ-ಸ್ಪೇನ್ ನಡುವೆ ಫೈನಲ್ ಹಣಾಹಣಿ

by ದಿಶಾ ಕೆ. ಎಸ್.
July 18, 2026 - 4:19 pm
0

ಕಿ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

by ಶಾಲಿನಿ ಕೆ. ಡಿ
July 18, 2026 - 4:12 pm
0

Untitled design 2026 07 18T155813.933

ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ

by ದಿಶಾ ಕೆ. ಎಸ್.
July 18, 2026 - 3:59 pm
0

Image (30)

ಮೈತ್ರಿಯಲ್ಲಿ ಮತ್ತೆ ಮನಸ್ತಾಪ: ಬಿಜೆಪಿ ಚರ್ಚೆಗೂ ಮುನ್ನವೇ ಜೆಡಿಎಸ್ ಪಾದಯಾತ್ರೆ ಘೋಷಣೆ

by ದಿಶಾ ಕೆ. ಎಸ್.
July 18, 2026 - 3:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನಪೀಠ ಪ್ರಶಸ್ತಿ (2)
    ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!
    July 18, 2026 | 0
  • ಕೃಷ್ಣ (15)
    ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ
    July 17, 2026 | 0
  • Untitled design (85)
    ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್
    July 16, 2026 | 0
  • Untitled design (74)
    ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ
    July 16, 2026 | 0
  • ಮುನ್ಸೂಚನೆ (6)
    ಪ್ರೀತಿಸಿ ಮದುವೆಯಾದರೂ ಪತ್ನಿಯನ್ನು ರಹಸ್ಯವಾಗಿಟ್ಟಿದ್ದ ಪತಿ: ಮನನೊಂದು ನವವಿವಾಹಿತೆ ಆತ್ಮಹ*ತ್ಯೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version