• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 4:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾದ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದರು.

ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿ ನಾಯಕರು ಕರೆ ನೀಡಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದರು ಎಂದರು. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಕಾಂಗ್ರೆಸ್ ಕಚೇರಿ ಬಳಿ ಬಂದಿದ್ದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಎಂದು ಸ್ಪಷ್ಟಪಡಿಸಿದರು.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ADVERTISEMENT
ADVERTISEMENT

ಮೊಟ್ಟೆ ಎಸೆತದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿಗರ ಮೇಲೆ ನಮ್ಮ ಕಾರ್ಯಕರ್ತರು ಮೊಟ್ಟೆ ಎಸೆದಿಲ್ಲ. ಅವರೇ ಬೇಕಂತಲೇ ಮೊಟ್ಟೆ ಎಸೆದುಕೊಂಡಿರಬಹುದು. ಮೊದಲಿಗೆ ಬಿಜೆಪಿ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ. ಬಳಿಕ ನಮ್ಮ ಕಾರ್ಯಕರ್ತರು ಪ್ರತಿಕ್ರಿಯೆ ನೀಡಿದ್ದಾರೆ,” ಎಂದು ಹೇಳಿದರು. ಈ ಘಟನೆಯನ್ನು ರಾಜಕೀಯ ಲಾಭಕ್ಕಾಗಿ ಬಿಜೆಪಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

“ಕೆಪಿಸಿಸಿ ಕಚೇರಿ ನಮ್ಮ ಕಾರ್ಯಕರ್ತರಿಗೆ ದೇವಾಲಯ ಇದ್ದಂತೆ. ಅಂತಹ ಕಚೇರಿಯ ಮೇಲೆ ದಾಳಿ ಮಾಡಲು ಯಾರಾದರೂ ಬಂದರೆ ಕಾರ್ಯಕರ್ತರು ಸುಮ್ಮನೆ ನೋಡುತ್ತ ಕುಳಿತುಕೊಳ್ಳುವುದಿಲ್ಲ. ಪಕ್ಷಕ್ಕಾಗಿ ಪ್ರಾಣ ಕೊಡಲೂ ನಮ್ಮ ಕಾರ್ಯಕರ್ತರು ಸಿದ್ಧರಿದ್ದಾರೆ,” ಎಂದು ಹರಿಪ್ರಸಾದ್ ಹೇಳಿದರು.

ಇದೇ ವೇಳೆ ಬಿಜೆಪಿ ಶಾಸಕ ಆರ್. ಅಶೋಕ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, “ಕಾಂಗ್ರೆಸ್ ಕಚೇರಿಯಲ್ಲಿ ಲಾಂಗು, ಮಚ್ಚು, ಬಾಂಬ್ ಇವೆ ಎಂದು ಹೇಳಿರುವುದು ಸಂಪೂರ್ಣ ಬೇಜವಾಬ್ದಾರಿಯ ಹೇಳಿಕೆ. ಕೇಂದ್ರದಲ್ಲಿ ಅವರದೇ ಸರ್ಕಾರ ಇದೆ. ಅಂತಹ ಅನುಮಾನ ಇದ್ದರೆ ತನಿಖೆ ನಡೆಸಲಿ. ಪಾಕಿಸ್ತಾನದಿಂದ ಬಂದ ಆರ್‌ಡಿಎಕ್ಸ್ ಎಲ್ಲಿಂದ ಬಂತು ಎಂಬುದನ್ನೂ ದೇಶಕ್ಕೆ ತಿಳಿಸಲಿ,” ಎಂದು ಸವಾಲು ಹಾಕಿದರು.

“ಮೊಟ್ಟೆ ನೋಡಿದರೂ ಬಾಂಬ್ ಎಂದು ಹೇಳುವವರನ್ನು ಮೆಚ್ಚಲೇಬೇಕು. ಪಶ್ಚಿಮ ಬಂಗಾಳದಲ್ಲಿ ಮೊಟ್ಟೆ ಎಸೆದವರು ಯಾರು ಎಂಬುದಕ್ಕೂ ಉತ್ತರ ನೀಡಬೇಕು. ಬಿಜೆಪಿ ನಾಯಕರು ಹಿಂಸೆಯನ್ನು ಪ್ರಚೋದಿಸಿ, ಅರಾಜಕತೆ ಸೃಷ್ಟಿಸುವ ರಾಜಕಾರಣ ಮಾಡುತ್ತಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕರೆ ನೀಡಿರುವುದು ಅವರ ರಾಜಕೀಯ ತಂತ್ರದ ಭಾಗವಾಗಿದೆ,” ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವದಲ್ಲಿ ವಿಪಕ್ಷ ನಾಯಕರಿಗೆ ಅತ್ಯಂತ ಮಹತ್ವದ ಸ್ಥಾನವಿದ್ದು, ಅವರನ್ನು “ಶ್ಯಾಡೋ ಪ್ರಧಾನಮಂತ್ರಿ” ಎಂದೇ ಪರಿಗಣಿಸಲಾಗುತ್ತದೆ. ಆದರೆ ಕೇಂದ್ರ ಸರ್ಕಾರ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಅಶ್ರುವಾಯು ಸಿಡಿಸಿ ಹೆಣ್ಣುಮಕ್ಕಳ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಸಹ ಅವಕಾಶ ನೀಡಲಿಲ್ಲ ಎಂದು ಅವರು ಟೀಕಿಸಿದರು. ಇದೇ ಘಟನೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದಾಗ, ಪ್ರಧಾನಿ ನಿವಾಸದ ಬಳಿ ಪ್ರತಿಭಟಿಸಲು ಮುಂದಾದ ಅವರನ್ನು ತಡೆಯಲು ಬಲಪ್ರಯೋಗ ಮಾಡಲಾಗಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಕೆಲವರು ಪೊಲೀಸರಂತೆ ಕಾಣುತ್ತಿರಲಿಲ್ಲ ಎಂದು ಹೇಳಿದ ಹರಿಪ್ರಸಾದ್, ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (19)

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

by ಶಾಲಿನಿ ಕೆ. ಡಿ
September 6, 2026 - 2:45 pm
0

ಮಾಡಲು (18)

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 6, 2026 - 2:32 pm
0

ಮಾಡಲು (17)

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

by ಶಾಲಿನಿ ಕೆ. ಡಿ
September 6, 2026 - 2:22 pm
0

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version